• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಚುನಾವಣೆ ಬೆನ್ನಲ್ಲೇ ಬಿಜೆಪಿ ಮುಖಂಡರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

Oct 28 2024, 01:22 AM IST

  ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೆ ಬಿಜೆಪಿ ನಗರ, ಗ್ರಾಮಾಂತರ ಹಾಗೂ ಮಹಿಳಾ ಎಸ್‌ಸಿಎಸ್‌ಟಿ ಮೋರ್ಚಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿ ಯೋಗೇಶ್ವರ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್‌ ಗೆದ್ದರೆ ಭಾರತ, ಇತರ ದೇಶಗಳ ವಲಸಿಗರಿಗೆ ಆಪತ್ತು?

Oct 28 2024, 01:18 AM IST
ಇನ್ನು 8 ದಿನ ಬಳಿಕ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಾನು ಅಧಿಕಾರಕ್ಕೆ ಬಂದರೆ ವಲಸಿಗರಿಗೆ ಕಡಿವಾಣ ಹಾಕುವುದಾಗಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್ ಹೇಳುತ್ತಿದ್ದಾರೆ ಹಾಗೂ ಅಕ್ರಮ ವಲಸಿಗರ ಮಕ್ಕಳ ಜನ್ಮಸಿದ್ಧ ಪೌರತ್ವದ ಹಕ್ಕನ್ನು ಮೊಟಕುಗೊಳಿಸುವುದಾಗಿ ಹೇಳಿದ್ದಾರೆ.

ಸರ್ಕಾರಿ ನೌಕರರ ಸಂಘದ ಚುನಾವಣೆ: ಸಿದ್ಧತೆ ಪರಿಶೀಲನೆ

Oct 28 2024, 01:07 AM IST
ಭೂ- ಮಾಪನ ಮತ್ತು ಮುದ್ರಾಂಕ ಇಲಾಖೆಗೆ ನಿಗದಿಪಡಿಸಿದ್ದ 2 ಸ್ಥಾನಗಳಿಗೆ ಸಲ್ಲಿಸಿದ್ದ ನಾಮಪತ್ರಗಳು ತಿರಸ್ಕೃತ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಿ

Oct 28 2024, 12:57 AM IST
ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡ ಐಎಎಸ್ ಅಧಿಕಾರಿ ಕಮಲರಾಮ ಮೀನಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನ.೧೬ರಂದು ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ

Oct 28 2024, 12:45 AM IST
ಕೃಷಿ ಇಲಾಖೆ ಸೇರಿದಂತೆ ೪೯ ವಿವಿಧ ಇಲಾಖೆಗಳಿಂದ ಒಟ್ಟು ೬೬ ಸ್ಥಾನಗಳಿಗೆ ನಿರ್ದೇಶಕರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ. ಮಂಡ್ಯ ನಗರದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಆವರಣದ ಕಚೇರಿಯಲ್ಲಿ ನಾಮಪತ್ರ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಸಲ್ಲಿಸುವ ಕಾರ್ಯ ಅ.೨೮ ರಿಂದ ನ.೭ರ ವರೆಗೂ ಇರಲಿದೆ.

ರಂಗೇರಿದ ಸರ್ಕಾರಿ ನೌಕರರ ಸಂಘದ ಚುನಾವಣೆ

Oct 27 2024, 02:27 AM IST
ಅಥಣಿ ತಾಲೂಕಿನ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಹಲವು ವರ್ಷಗಳಿಂದ ಅವಿರೋಧ ಆಯ್ಕೆಯಾಗುತ್ತಿದ್ದ ಶಿಕ್ಷಣ ಇಲಾಖೆಯಲ್ಲಿ ಈ ಬಾರಿ ಪೈಪೋಟಿ ಏರ್ಪಟ್ಟಿದೆ.

ಉಪ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Oct 26 2024, 01:13 AM IST
ಮುಡಾ ಹಗರಣ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಿಗೆ ತರಲಿದೆ.

ಸಂಡೂರು : ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ - ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Oct 26 2024, 01:12 AM IST

ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅಭಿಪ್ರಾಯಪಟ್ಟರು.

ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿ: ವಿಜಯೇಂದ್ರ

Oct 26 2024, 12:53 AM IST
ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದೆ. ಇದು ರಾಜಕೀಯದ ದಿಕ್ಕನ್ನು ಬದಲಾಯಿಸೋ ಚುನಾವಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.

ಅವಿಭಜಿತ ದ.ಕ. ಪರಿಷತ್‌ ಉಪ ಚುನಾವಣೆ ಫಲಿತಾಂಶ ಪ್ರಕಟ: ಕೋಟ ಶ್ರೀನಿವಾಸ ಪೂಜಾರಿ ತೆರವಾದ ಸ್ಥಾನದಲ್ಲಿ ಬಿಜೆಪಿಗೆ ಗೆಲವು

Oct 25 2024, 01:12 AM IST
ಪರಿಷತ್‌ ಚುನಾವಣೆಯಲ್ಲಿ ನನ್ನ ಗೆಲವನ್ನು ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದು ವಿಧಾನ ಪರಿಷತ್‌ ನೂತನ ಸದಸ್ಯ ಕಿಶೋರ್‌ ಕುಮಾರ್‌ ಪುತ್ತೂರು ಹೇಳಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 125
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved