• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದು ದೇಶ, ಒಂದು ಚುನಾವಣೆ ಪ್ರಜಾಪ್ರಭುತ್ವ ವಿರೋಧಿ

Sep 20 2024, 01:35 AM IST
ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.

ಇಂದು ಮೇಯರ್‌-ಉಪ ಮೇಯರ್‌ ಚುನಾವಣೆ: ಬಿಜೆಪಿಯಿಂದ ಮನೋಜ್‌ ಕುಮಾರ್‌, ಭಾನುಮತಿ ಆಯ್ಕೆ

Sep 19 2024, 01:53 AM IST
ಒಟ್ಟು 60 ಸದಸ್ಯಬಲದ ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್‌ 14, ಎಸ್‌ಡಿಪಿಐ 2 ಸ್ಥಾನ ಹೊಂದಿದೆ. ಹಾಲಿ ಆಡಳಿತದ ಅವಧಿ ಐದು ತಿಂಗಳು ಆಗಿರುತ್ತದೆ.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಶಾಂತಿಯುತ : ಮೊದಲ ಹಂತದಲ್ಲಿ ಶೇ.59 ಮತದಾನ

Sep 19 2024, 01:48 AM IST

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ನಡೆದ ಮೊದಲ ಹಂತದ ಮತದಾನದಲ್ಲಿ ಶೇ.59 ರಷ್ಟು ಮತದಾನವಾಗಿದೆ. ಕಿಶ್ತ್‌ವಾರ್‌ನಲ್ಲಿ ಅತಿ ಹೆಚ್ಚು ಮತದಾನ (ಶೇ.77) ಮತ್ತು ಪುಲ್ವಾಮಾದಲ್ಲಿ ಅತೀ ಕಡಿಮೆ (ಶೇ.46) ಮತದಾನ ದಾಖಲಾಗಿದೆ.  

ಕೇಂದ್ರ ಸರ್ಕಾರದ 'ಒಂದು ದೇಶ ಒಂದು ಚುನಾವಣೆ' ಪ್ರಸ್ತಾಪ : ಚೀಪ್ ಗಿಮಿಕ್ ಅಥವಾ ಅಗತ್ಯ ಸುಧಾರಣೆ?

Sep 19 2024, 01:45 AM IST
ಕೇಂದ್ರ ಸರ್ಕಾರದ 'ಒಂದು ದೇಶ ಒಂದು ಚುನಾವಣೆ' ಪ್ರಸ್ತಾಪವು ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ವಿಪಕ್ಷಗಳು ಇದನ್ನು ಚೀಪ್ ಗಿಮಿಕ್ ಎಂದು ಟೀಕಿಸಿದರೆ, ಎನ್‌ಡಿಎ ಮಿತ್ರಪಕ್ಷಗಳು ಸ್ವಾಗತಿಸಿವೆ.

‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ : ಬಿಜೆಪಿ ಸ್ವಾಗತ

Sep 19 2024, 01:45 AM IST
ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಪ್ರಸ್ತಾವವನ್ನು ಬಿಜೆಪಿ ಸ್ವಾಗತಿಸಿದರೆ, ವಿಪಕ್ಷಗಳು ಟೀಕಿಸಿವೆ.

ಚುನಾವಣೆ ವೇಳೆ ಮಾತ್ರ ರಾಜಕಾರಣ ಮಾಡಿ

Sep 18 2024, 01:58 AM IST
ಚುನಾವಣೆ ವೇಳೆ ಮಾತ್ರ ರಾಜಕಾರಣ ಮಾಡಿ

ಇಂದು ಕಾಶ್ಮೀರದಲ್ಲಿ ಮೊದಲ ಹಂತದ ಅಸೆಂಬ್ಲಿ ಚುನಾವಣೆ

Sep 18 2024, 01:51 AM IST
370ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಸೆ.18ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ: ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪ

Sep 15 2024, 01:54 AM IST
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕಾಂಗ್ರೆಸ್‌ ಸದಸ್ಯರನ್ನು ಹಣ ಮತ್ತು ಬಲ ಪ್ರಯೋಗದ ಮೂಲಕ ಬೆದರಿಸಲಾಗಿದೆ ಎಂದು ಕೆ.ಎನ್‌.ಕೇಶವರೆಡ್ಡಿ ಹೇಳಿದ್ದಾರೆ.

ಚನ್ನಪಟ್ಟಣ ಚುನಾವಣೆ ಕಾರ್ಯತಂತ್ರವೇ ನಾಗಮಂಗಲ ಗಲಭೆ : ಬಿಜೆಪಿಯವರ ಕೈವಾಡವಿರುವುದು ಸ್ಪಷ್ಟ-ಕಿಮ್ಮನೆ ರತ್ನಾಕರ್‌

Sep 15 2024, 01:52 AM IST
ಹೊಣೆಗಾರಿಕೆ ಇರುವ ರಾಜಕೀಯ ಪಕ್ಷವಾಗಿ ನಾಗಮಂಗಲದ ಪ್ರಕರಣವನ್ನು ತಣ್ಣಗಾಗಿಸುವ ಬದಲು ಅದಕ್ಕೆ ತುಪ್ಪ ಸುರಿಯು ತ್ತಿರುವ ಉದ್ದೇಶ ಸ್ಪಷ್ಟವಾಗಿದ್ದು, ಪ್ರಕರಣದಲ್ಲಿ ಬಿಜೆಪಿಯವರ ಕೈವಾಡವಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.

ಸೆ.19-ಮಂಗಳೂರು ಪಾಲಿಕೆ ಮೇಯರ್‌-ಉಪ ಮೇಯರ್‌ ಚುನಾವಣೆ;ಮೇಯರ್‌ ಸ್ಥಾನಕ್ಕೆ ಮನೋಜ್‌ ಕುಮಾರ್‌ ಹೆಸರು ಮುಂಚೂಣಿಗೆ

Sep 15 2024, 01:46 AM IST
ಮಂಗಳೂರು ಪಾಲಿಕೆಯ ಒಟ್ಟು 60 ಸದಸ್ಯರಲ್ಲಿ ಬಿಜೆಪಿ 44, ಕಾಂಗ್ರೆಸ್‌ 14, ಎಸ್‌ಡಿಪಿಐ 2 ಸ್ಥಾನ ಹೊಂದಿದೆ. ಈ ಕೊನೆ ಅವಧಿಯ ಮೇಯರ್‌-ಉಪಮೇಯರ್‌ ಅಧಿಕಾರ ಅವಧಿ 2025 ಫೆ. 27ಕ್ಕೆ ಮುಕ್ತಾಯಗೊಳ್ಳಲಿದೆ. ಅಂದರೆ ಒಂದು ವರ್ಷ ಬದಲು ಕೇವಲ ಐದೂವರೆ ತಿಂಗಳು ಅಧಿಕಾರ ಇರಲಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved