ಜಿದ್ದಾಜಿದ್ದಿ ಕಣವಾದ ಕೋಮುಲ್ ಒಕ್ಕೂಟ ಚುನಾವಣೆ
Apr 22 2025, 01:54 AM ISTಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೋಮುಲ್ ಪ್ರವೇಶ ಮಾಡಲು ಬೂದಿಕೋಟೆಯ ನಲ್ಲಹಳ್ಳಿ ಹಾಲು ಒಕ್ಕೂಟದಿಂದ ಡೆಲಿಗೇಷನ್ ಪಡೆದಿದ್ದಾರೆ, ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಶಾಸಕ ನಾರಾಯಣಸ್ವಾಮಿ ಮತ್ತು ಕೆ.ವೈ.ನಂಜೇಗೌಡ ಒಂದೇ ಪಕ್ಷದ ಶಾಸಕರಾಗಿದ್ದರೂ, ಕೋಚಿಮುಲ್ ಹಗರಣಗಳನ್ನು ಬಯಲಿಗೆಳೆಯಲು ನಾರಾಯಣಸ್ವಾಮಿ ಮುಂದಾಗಿದ್ದಾರೆ.