• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯಲ್ಲಿ ಅಣಕು ಸಂಸತ್ ಚುನಾವಣೆ

Jul 26 2024, 01:32 AM IST
ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಲು ಮತ್ತು ಪ್ರಜಾಪ್ರಭುತ್ವದ ಮೌಲ್ಯ ತಿಳಿಸಿಕೊಡುವ ಉದ್ದೇಶದಿಂದ ಶಾಲೆಯಲ್ಲಿ ಸಂಸತ್ ಚುನಾವಣೆ ನಡೆಸಲಾಗುತ್ತಿದೆ. ಚುನಾವಣೆಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳಬೇಕು. ಯಾವ ಮಾದರಿಯಲ್ಲಿ ಚುನಾವಣೆ ನಡೆಯುತ್ತದೆ. ಅದರ ಉಪಯೋಗವೇನು. ಪ್ರಜಾಪ್ರಭುತ್ವವನ್ನು ಹೇಗೆ ಮೌಲ್ಯಾಧಾರಿತದಿಂದ ನಡೆಸಿಕೊಂಡು ಹೋಗಬೇಕೆಂಬುವುದನ್ನು ಅರಿತುಕೊಳ್ಳಬೇಕು.

ಯಾವಾಗ ಬೇಕಾದ್ರು ಚುನಾವಣೆ ನಡೆಯಬಹುದು

Jul 24 2024, 12:17 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಕಾಂಗ್ರೆಸ್ ಸರ್ಕಾರ ಹಗರಣಗಳ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದು, ಯಾವಾಗ ಸಮಯದಲ್ಲಾದರೂ ಚುನಾವಣೆ ಆಗಬಹುದು ತಯಾರಾಗಿರಿ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಡಿಗ್ಗಿ ಮಂಗಳ ಕಾರ್ಯಾಲಯದಲ್ಲಿ ಅಭಿಮಾನಿಗಳು ಏರ್ಪಡಿಸಿದ್ದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ಎಂಬ ನೋವಿಲ್ಲ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕಂಡ ಕನಸು ಬಾಕಿ ಉಳಿದುಕೊಂಡಿದೆ ಎಂಬ ನೋವಿದೆ. ನನ್ನ ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಮಾಡಿದ್ದೇನೆ. ನಾನು ಯಾರಿಗೂ ಮೋಸ ಮಾಡಿಲ್ಲ ಎಂಬ ತೃಪ್ತಿ ನನಗೆ ಇದೆ ಎಂದರು.

ರಾಜ್ಯ 3 ನಿರ್ಣಯ ಅಸ್ತ್ರ : ನೀಟ್‌, ಒಂದು ದೇಶ ಒಂದು ಚುನಾವಣೆ’, ಕ್ಷೇತ್ರ ವಿಂಗಡಣೆಗೆ ವಿರೋಧ

Jul 23 2024, 12:36 AM IST

‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವನೆಗಳನ್ನು ವಿರೋಧಿಸಿ ವಿಧಾನಮಂಡಲ ಉಭಯ ಸದನಗಳಲ್ಲಿ ನಿರ್ಣಯ ಮಂಡಿಸಲು ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ವೀರಶೈವ ಲಿಂಗಾಯಿತ ಮಹಾಸಭಾ ಚುನಾವಣೆ ಯಶಸ್ವಿ

Jul 22 2024, 01:27 AM IST
ಭದ್ರಾವತಿ ತಾಲೂಕು ಕಚೇರಿ ರಸ್ತೆಯ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕದ ಚುನಾವಣೆ ಭಾನುವಾರ ಯಶಸ್ವಿಯಾಗಿ ನಡೆಯಿತು.

ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ತುರುಸಿನ ಚುನಾವಣೆ

Jul 22 2024, 01:22 AM IST
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆಗೆ ಭಾನುವಾರ ಇಲ್ಲಿಯ ಹಳಿಯಾಳ ರಸ್ತೆಯ ಸಿ.ಬಿ. ನಗರದಲ್ಲಿರುವ ಲಿಂಗಾಯತ ಭವನದಲ್ಲಿ ತುರುಸಿನಿಂದ ಮತದಾನ ನಡೆಯಿತು.

ವೀರಶೈವ ಮಹಾಸಭಾ ಚುನಾವಣೆ; ಚುರುಕಿನ ಮತದಾನ

Jul 22 2024, 01:19 AM IST
ಜಿಲ್ಲೆಯ ಸಿರುಗುಪ್ಪ, ಕಂಪ್ಲಿ, ಕುರುಗೋಡು ಹಾಗೂ ಕಂಪ್ಲಿ ತಾಲೂಕಿನಲ್ಲಿ ಮತಕೇಂದ್ರಗಳನ್ನು ತೆರೆಯಲಾಗಿತ್ತು.

ಇಂದು ಲಿಂಗಾಯತ ಮಹಾಸಭಾ ಚುನಾವಣೆ

Jul 21 2024, 01:23 AM IST
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ರುದ್ರಮುನಿ ಎನ್.ಸಜ್ಜನ್ ಹಾಗೂ ತಾಲೂಕು ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ವಾಗೀಶ್‌ ಕಣದಲ್ಲಿದ್ದಾರೆ.

ಲೋಕಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರಿದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ!

Jul 20 2024, 12:56 AM IST
ಬೆಂಗಳೂರಿನ ನೈಸ್‌ ರಸ್ತೆ ಜಂಕ್ಷನ್‌ನಲ್ಲಿರುವ ಪಾರ್ಟಿ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಲೋಕ ಚುನಾವಣೆಯಂತೆ ಮುಂಬರುವ ಉಪಚುನಾವಣೆಯಲ್ಲೂ ಸಹ ಒಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.

ವೀರಶೈವ ಮಹಾಸಭಾ ಚುನಾವಣೆ ಬಿರುಸಿನ ಮತಯಾಚನೆ

Jul 19 2024, 12:50 AM IST
ಒಳಪಂಗಡಗಳನ್ನು ಮರೆತು ಎಲ್ಲ ವೀರಶೈವ ಲಿಂಗಾಯತ ವೇದಿಕೆಯಲ್ಲಿ ಒಂದಾಗಲು ಯೋಜನೆಗಳನ್ನು ರೂಪಿಸಲಾಗುವುದು.

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿರುವ ಹೊತ್ತಲ್ಲಿಯೇ ಜೋ ಬೈಡನ್‌ಗೆ ಕೋವಿಡ್‌-19 ಸೋಂಕು

Jul 19 2024, 12:50 AM IST
ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿರುವ ಹೊತ್ತಲ್ಲಿಯೇ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ಗೆ ಕೋವಿಡ್‌-19 ಸೋಂಕು ಕಾಣಿಸಿಕೊಂಡಿದೆ. ಬೈಡನ್‌ಗೆ ಕೊರೊನಾದ ಸಣ್ಣ ಪ್ರಮಾಣದ ಲಕ್ಷಣಗಳು ಕಾಣಿಸಿಕೊಂಡಿದ್ದು, ಆರೋಗ್ಯವಾಗಿದ್ದಾರೆಂದು ಶ್ವೇತ ಭವನ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved