• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Jun 18 2024, 12:50 AM IST
ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3ರಂದು ಶಾಲಾ ಸಂಸತ್ತಿನ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಯಿತು. . ಜೂನ್ 15ರಂದು ಡಿಜಿಟಲ್ ತಂತ್ರಜ್ಞಾನದ ಮುಖೇನ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪಾಲ್ಗೊಂಡಿದ್ದರು.

ಚುನಾವಣೆ ಸೋತ ಸಿದ್ದೇಶ್ವರ್‌ಗೆ ಆತಂಕ ಬೇಡ: ರವೀಂದ್ರನಾಥ್‌ ಸಲಹೆ

Jun 18 2024, 12:46 AM IST
ಲೋಕಸಭೆ ಚುನಾವಣೆಯಲ್ಲಿ ಸೋತಿದ್ದಕ್ಕೆ ಮಾನಸಿಕ ಸ್ಥಿಮಿತ ಕಳೆದುಕೊಂಡ ಮಾಜಿ ಸಂಸದರು ಯಾವುದಾದರೂ ದೊಡ್ಡ ಆಲದ ಮರದ ಕೆಳಗೆ ಕುಳಿತು, ಜ್ಞಾನೋದಯ ಮಾಡಿಕೊಂಡು ಬರಲಿ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರು ಜಿ.ಎಂ.ಸಿದ್ದೇಶ್ವರ್‌ಗೆ ಸಲಹೆ ನೀಡಿದ್ದಾರೆ.

ಹೆಬ್ಬಾರ್ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಉಷಾ ಹೆಗಡೆ

Jun 18 2024, 12:46 AM IST
ಲೋಕಸಭಾ ಚುನಾವಣೆ ವೇಳೆ ಜವಾಬ್ದಾರಿ ವಹಿಸಿಕೊಳ್ಳದೇ, ಪ್ರಚಾರದಲ್ಲಿ ತೊಡಗಿಕೊಳ್ಳದೇ, ಪರೋಕ್ಷವಾಗಿ ಕಾಂಗ್ರೆಸ್ ಬೆಂಬಲ ನೀಡಿದ್ದಾರೆ. ಈ ಕಾರಣದಿಂದ ಶಿವರಾಮ ಹೆಬ್ಬಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪ ಚುನಾವಣೆ ಎದುರಿಸಲಿ ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.

ಚುನಾವಣೆ ಸೋಲಿಗೆ ಬೆಲೆ ಏರಿಸಿ ಸೇಡು: ಬಿಜೆಪಿ

Jun 17 2024, 01:38 AM IST
ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ.

ಚುನಾವಣೆ ಕರ್ತವ್ಯ ಮುಕ್ತಾಯ: ತಹಸೀಲ್ದಾರ್‌ಗಳಿಗೆ ಬೀಳ್ಕೊಡುಗೆ

Jun 16 2024, 01:49 AM IST
ಲೋಕಸಭಾ ಚುನಾವಣೆ ಹಿನ್ನೆಲೆ ಬೇರೆಡೆಯಿಂದ ಹೊನ್ನಾಳಿಗೆ ವರ್ಗಾವಣೆಯಾಗಿ, ಕರ್ತವ್ಯ ನಿರ್ವಹಿಸುತ್ತಿದ್ದ ತಹಸೀಲ್ದಾರ್ ಪುರಂದರ ಹಾಗೂ ನ್ಯಾಮತಿ ತಾಲೂಕಿನ ತಹಸೀಲ್ದಾರ್ ಫಿರೋಜ್ ಷಾ ಅವರು ಚುನಾವಣೆ ಮುಕ್ತಾಯ ಹಿನ್ನೆಲೆ ಸರ್ಕಾರದ ಆದೇಶದಂತೆ ಪುರಂದರ ಅವರು ಪುತ್ತೂರು ಹಾಗೂ ಫಿರೋಜ್ ಷಾ ಅವರು ಬ್ಯಾಡಗಿ ತಾಲೂಕಿಗೆ ವರ್ಗಾವಣೆಗೊಂಡರು. ಈ ಹಿನ್ನೆಲೆ ತಾಲೂಕು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಎಲ್ಲ ನೌಕರರು ಉಭಯ ತಹಸೀಲ್ದಾರರನ್ನು ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಟ್ಟರು.

ಚುನಾವಣೆ ವೇಳೆ ಯಡಿಯೂರಪ್ಪ- ಶಾಮನೂರು ಮಧ್ಯೆ ಹೊಂದಾಣಿಕೆ ಎಂಬುದು ಸುಳ್ಳು: ಡಾ.ಪ್ರಭಾ

Jun 15 2024, 01:02 AM IST
ದಾವಣಗೆರೆ ಲೋಕಸಭೆ ಚುನಾವಣೆ ಸೋತ ನಂತರ ಬಿಜೆಪಿಯವರು ನಾನಾ ಕಾರಣ ಹೇಳುತ್ತಿದ್ದಾರೆ. ಹಾಗೇನಾದರೂ ಅದೇ ಪಕ್ಷದ ರಾಜ್ಯ ನಾಯಕರೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರೆ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು ಎಂದು ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬಿಜೆಪಿ ಜಿಲ್ಲಾ ಮುಖಂಡರ ಟೀಕೆಗೆ ತಿರುಗೇಟು ನೀಡಿದ್ದಾರೆ.

ಲೋಕಸಭಾ ಚುನಾವಣೆ: 7200 ಅಭ್ಯರ್ಥಿಗಳಿಗೆ ಠೇವಣಿಯೇ ನಷ್ಟ

Jun 14 2024, 01:09 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 8360 ಅಭ್ಯರ್ಥಿಗಳ ಪೈಕಿ 7,194 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.

ಇಂದಿನಿಂದ ಕಾಂಗ್ರೆಸ್ ಸರಣಿ ಸಭೆ: ವಿಧಾನಸಭೆ ಚುನಾವಣೆ ಬಗ್ಗೆ ಚರ್ಚೆ

Jun 14 2024, 01:05 AM IST
ಲೋಕಸಭೆ ಚುನಾವಣೆಯಲ್ಲಿ ಆದ ಹಿನ್ನಡೆ ಕುರಿತ ಆತ್ಮಾವಲೋಕನ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಇಂದಿನಿಂದ (ಶುಕ್ರವಾರ) ಮೂರು ದಿನಗಳ ಕಾಲ ಮಹತ್ವದ ಸರಣಿ ಸಭೆಗಳು ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಲಿವೆ.

ಚುನಾವಣೆ ವೇಳೆ ಭರವಸೆ ನೀಡಿದಂತೆ ಕುಮಾರಸ್ವಾಮಿ ಕಾವೇರಿ ಸಮಸ್ಯೆ ಬಗೆಹರಿಸಲಿ: ಎಂ. ಲಕ್ಷ್ಮಣ

Jun 13 2024, 12:51 AM IST
ಚುನಾವಣೆ ವೇಳೆ ತಾವು ಮತ್ತು ತಮ್ಮ ತಂದೆ ಎಚ್.ಡಿ. ದೇವೇಗೌಡರು ನೀಡಿದ್ದ ಭರವಸೆಯನ್ನು ಚುನಾವಣೆ ಬಳಿಕ ಮರೆಯಬೇಡಿ. ತಾವು ಪ್ರಧಾನಿ ನರೇಂದ್ರ ಮೋದಿ ಅವರೊಡನೆ ಒಡನಾಟ ಹೊಂದಿದ್ದೀರಿ. ಕೇಂದ್ರದಲ್ಲಿ ಪ್ರಮುಖ ಖಾತೆ ಹೊಂದಿದ್ದೀರಿ. ಈ ವೇಳೆ ಮೇಕೆದಾಟು ಬಳಿ ಜಲಾಶಯ ನಿರ್ಮಾಣಕ್ಕೆ ಅನುಮತಿ ಕೊಡಿಸುತ್ತೀರಾ..?

ಚುನಾವಣೆ ಅಂತ್ಯ ಬೆನ್ನಲ್ಲೇ ಆಡಳಿತಕ್ಕೆ ಸಿಎಂ ಚುರುಕು

Jun 12 2024, 12:40 AM IST
ಲೋಕಸಭೆ ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ್ದಾರೆ ಹಾಗೂ ತೆರಿಗೆ, ರಾಜಸ್ವ ಸಂಗ್ರಹ ಹೆಚ್ಚಳ, ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 118
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved