• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಂಡಳ್ಳಿ ಕೃಷಿ ಪತ್ತಿನ ಸಂಘದ ಚುನಾವಣೆ: 9 ಮಂದಿ ಜೆಡಿಎಸ್ ಬೆಂಬಲಿತರು ಆಯ್ಕೆ

Apr 19 2025, 12:38 AM IST
ಚುನಾವಣೆಯಲ್ಲಿ 9 ಮಂದಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ.

ನಗರಸಭೆ ಅಧ್ಯಕ್ಷರ ಚುನಾವಣೆ ನಡೆದೇ ನಡೆಯುತ್ತೆ

Apr 17 2025, 12:11 AM IST
ನಮ್ಮ ಪಕ್ಷದ ತೀರ್ಮಾನದಂತೆ ಅಧ್ಯಕ್ಷರ ಚುನಾವಣೆಯ ನಡೆದೇ ನಡೆಯುತ್ತದೆ. ಎಲ್ಲಾ ಪ್ರಕ್ರಿಯೆಗಳು ಕಾನೂನು ಬದ್ಧವಾಗಿಯೇ ನಡೆಯಲಿದೆ ಹಾಗೂ ನಗರಸಭೆ ಅಧ್ಯಕ್ಷರ ಬದಲಾವಣೆ ನಿಶ್ಚಿತ. ಉಪಾಧ್ಯಕ್ಷರ ಚುನಾವಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಧಿಕಾರ ಹಂಚಿಕೆ ಸಂಬಂಧ ಈಗಾಗಲೇ ಪಕ್ಷದಲ್ಲಿ ತೀರ್ಮಾನವಾಗಿದ್ದು ಅದರಂತೆಯೇ ಪ್ರಕ್ರಿಯೆಗಳು ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಜಾತಿ ಜನಗಣತಿ ಗೊಂದಲ: ಸುಧಾಕರ ಶೆಟ್ಟಿ

Apr 16 2025, 12:39 AM IST
ಚಿಕ್ಕಮಗಳೂರು, ಜಿಪಂ ಹಾಗೂ ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಅವೈಜ್ಞಾನಿಕವಾದ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಹೊರಟಂತಿದೆ. ಈ ಮೂಲಕ ಸಮಾಜಗಳ ನಡುವೆ ಕಂದಕ ಸೃಷ್ಟಿ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಅಕ್ರೋಶ ವ್ಯಕ್ತಪಡಿಸಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025 : ರಘುನಾಥ್ ಆಯ್ಕೆ

Apr 14 2025, 01:23 AM IST
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025ರಲ್ಲಿ ಎಸ್. ರಘುನಾಥ್ ಚುನಾಯಿತರಾಗಿದ್ದಾರೆ.

ಕೃಷಿ ಸಂಘದ ಚುನಾವಣೆ: ರೈತ ಸಂಘ- ಕಾಂಗ್ರೆಸ್ ಬೆಂಬಲಿತರಿಗೆ ಮೇಲುಗೈ

Apr 14 2025, 01:21 AM IST
ರೈತಸಂಘ- ಕಾಂಗ್ರೆಸ್ ಬೆಂಬಲಿತ ಬಸ್ತಿಹಳ್ಳಿ ಮಹದೇವಪ್ಪ, ಕೆ.ಪಿ.ಚಂದ್ರಶೇಖರ್‌ ಹೊಸಕನ್ನಂಬಾಡಿ, ಹಾಗನಹಳ್ಳಿ ಸಿದ್ದಪ್ಪ ಕೆಂಪಣ್ಣ, ಇಂದ್ರಮ್ಮ, ರಜಿನಿಕಾಂತ್ ಚಿಕ್ಕಾಯರಹಳ್ಳಿ, ಎನ್.ಎಚ್.ರಮೇಶ್ ನಾರ್ತ್‌ ಬ್ಯಾಂಕ್ ಆಯ್ಕೆಯಾಗಿದ್ದಾರೆ.

ಗಂಗಾ ಪರಮೇಶ್ವರಿ ಸಂಘದ ಆಡಳಿತ ಮಂಡಳಿ ಚುನಾವಣೆ: ಮೈತ್ರಿಕೂಟಕ್ಕೆ ಮೇಲುಗೈ

Apr 14 2025, 01:19 AM IST
ಮಳವಳ್ಳಿ ಪಟ್ಟಣದ ಗಂಗಾ ಪರಮೇಶ್ವರಿ ಸಹಕಾರ ಸಂಘದ ಆಡಳಿತ ಮಂಡಳಿಯ 11 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಪಕ್ಷೇತರರ ಮೈತ್ರಿಕೂಟದ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ.

ಕೃಷಿ ಪತ್ತಿನ ಸಂಘದ ಚುನಾವಣೆ : ಸಚಿವ ಚಲುವರಾಯ ಸ್ವಾಮಿ ಪುತ್ರ ಸಚ್ಚಿನ್‌ಗೆ ಗೆಲುವು

Apr 14 2025, 01:15 AM IST

ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚ್ಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ.  

ಮತ್ತೆ ಬಿಜೆಪಿ, ಅಣ್ಣಾಡಿಎಂಕೆ ಮೈತ್ರಿ - ಎಡಪ್ಪಾಡಿ ನೇತೃತ್ವದಲ್ಲಿ ತಮಿಳ್ನಾಡು ಚುನಾವಣೆ

Apr 12 2025, 12:48 AM IST
ನಿರೀಕ್ಷೆಯಂತೆ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿವೆ. ಚೆನ್ನೈಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇದನ್ನು ಘೋಷಿಸಿದ್ದಾರೆ.

ನಾಳೆ ಬ್ರಾಹ್ಮಣ ಮಹಾಸಭಾದ ಚುನಾವಣೆ

Apr 12 2025, 12:45 AM IST
ಏಪ್ರಿಲ್ ೧೩ರಂದು ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೂ ಚುನಾವಣೆ ನಡೆಯಲಿದ್ದು, ಮಹಾಸಭೆಯ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಯಾಗಿ ವೇದಮೂರ್ತಿ ಡಾ.ಭಾನುಪ್ರಕಾಶ್ ಶರ್ಮಾ ಸ್ಪರ್ಧೆ ಮಾಡಿದ್ದು, ಮತವನ್ನು ನೀಡುವಂತೆ ಮನವಿ ಮಾಡಿದರು. ಭಾನುಪ್ರಕಾಶ್ ಶರ್ಮ ಅವರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ೨೦೨೫ರ ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಆಗಿರುವುದು ಹಾಗು ಅಶೋಕ ಹಾರನಹಳ್ಳಿ ಮತ್ತು ಅವರ ಸಮಸ್ತ ತಂಡ ಅವರನ್ನು ಬೆಂಬಲಿಸಿದೆ.

ಪಿಎಲ್‌ಡಿ ಬ್ಯಾಂಕ್ ಚುನಾವಣೆ: ಜೆಡಿಎಸ್ ಬೆಂಬಲಿತ ಚಲುವೇಗೌಡ ಅಧ್ಯಕ್ಷರಾಗಿ ಆಯ್ಕೆ

Apr 10 2025, 01:02 AM IST
ಪಾಂಡವಪುರ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ ಬ್ಯಾಂಕ್)ನ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಚಲುವೇಗೌಡ (ಬಕೋಡಿ) ಅಧ್ಯಕ್ಷರಾಗಿ ಹಾಗೂ ಸುನಂದ ಉಪಾಧ್ಯಕ್ಷರಾಗಿ ಆಯ್ಕೆಯಾದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved