• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: ಶೇ.65.79 ಮತದಾನ

Jun 07 2024, 12:30 AM IST
18ನೇ ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಹೊರತು ಪಡಿಸಿ ಶೇ.65.79 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ವಿಧಾನಸಭೆ ಚುನಾವಣೆ: 21ಕ್ಕೆ 21ರಲ್ಲಿ ಗೆದ್ದು ಜನಸೇನಾ ದಾಖಲೆ

Jun 06 2024, 12:32 AM IST
ವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ 21 ಕ್ಷೇತ್ರಗಳ ಪೈಕಿ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಶೇ.100 ಸ್ಟ್ರೈಕ್‌ರೇಟ್‌ ಸಾಧನೆ ಮಾಡಿದೆ.

ಚುನಾವಣೆ ಮತ ಎಣಿಕೆ: ಜಿಲ್ಲಾ ಕೇಂದ್ರಕ್ಕೆ ದೌಡಾಯಿಸಿದ ಹೊನ್ನಾಳಿ ಜನ

Jun 05 2024, 12:31 AM IST
ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ನಡೆದಿದ್ದರಿಂದ ತಾಲೂಕಿನ ಬಹುತೇಕ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ತಮ್ಮ ನಾಯಕರ ಫಲಿತಾಂಶ ತಿಳಿಯುವ ಕುತೂಹಲ ಕಣ್ತುಂಬಿಕೊಳ್ಳಲು ದಾವಣಗೆರೆ ನಗರಕ್ಕೆ ಆಗಮಿಸಿದ್ದರು. ಪರಿಣಾಮ ಮಂಗಳವಾರ ಇಡೀ ಹೊನ್ನಾಳಿ ಪಟ್ಟಣದಲ್ಲಿ ಜನ ಮತ್ತು ವಾಹನಗಳ ಸಂಚಾರ ದಟ್ಟಣೆ ಇಲ್ಲದೇ ರಸ್ತೆಗಳು, ಕಚೇರಿಗಳೆಲ್ಲ ಜನರಿಲ್ಲದೇ ಖಾಲಿಯಾಗಿದ್ದವು.

ಲೋಕಸಭೆ ಚುನಾವಣೆ: ಸಿಂ‘ಹಾಸನ’ ಏರಿದ ಶ್ರೇಯಸ್‌ ಪಟೇಲ್

Jun 05 2024, 12:30 AM IST
ಹಾಸನದಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆಯ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಎಂ.​ಪಟೇಲ್​ 42,649 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಜೆಡಿಎಸ್‌ನ ಎರಡು ದಶಕದ ಭದ್ರಕೋಟೆ ಛಿದ್ರವಾಗಿದೆ.

ಲೋಕಸಭೆ ಚುನಾವಣೆ: ದಾವಣಗೆರೆ ಅಭ್ಯರ್ಥಿಗಳು ಪಡೆದ ಮತ ವಿವರ

Jun 05 2024, 12:30 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ.ಪ್ರಭಾ ಮಲ್ಲಿಕಾರ್ಜುನ 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ7ರಂದು ದಾವಣಗೆರೆ ಕ್ಷೇತ್ರಕ್ಕೆ ಮತ ಚಲಾವಣೆಯಾಗಿದ್ದು, ಜೂ.4ರಂದು ದಾವಣಗೆರೆ ವಿಶ್ವವಿದ್ಯಾನಿಯದಲ್ಲಿ ಮತ ಎಣಿಕೆ ನಡೆಯಿತು.

ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿಯೂ ಕಾಂಗ್ರೆಸ್‌ಗೆ ಹಿನ್ನಡೆ

Jun 05 2024, 12:30 AM IST
ಉಡುಪಿಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಹಜವಾಗಿಯೇ ಮೇಲುಗೈ ಸಾಧಿಸಿದ್ದರೆ, ಚಿಕ್ಕಮಗಳೂರಿನ 4 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ಗಿಂತ ಬಿಜೆಪಿಗೇ ಹೆಚ್ಚು ಮತಗಳು ಲಭಿಸಿವೆ. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಸಾಧನೆ ಕಳಪೆಯಾಗಿದೆ.

ಲೋಕಸಭಾ ಚುನಾವಣೆ: ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ

Jun 04 2024, 12:33 AM IST
ರಾಯಚೂರಿನ ಎಸ್ ಆರ್ ಪಿ ಎಸ್ ಹಾಗೂ ಎಲ್ ವಿ ಡಿ ಮಹಾವಿದ್ಯಾಲಯದಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುರಪುರ ವಿಧಾನಸಭೆ ಉಪ ಚುನಾವಣೆ : ಇಂದು ಫಲಿತಾಂಶ

Jun 04 2024, 12:32 AM IST
ಕಾಂಗ್ರೆಸ್‌ ಪಕ್ಷದಿಂದ ದಿ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಸ್ಪರ್ಧಿಸಿದ್ದರೆ, ಭಾರತೀಯ ಜನತಾ ಪಕ್ಷದಿಂದ ನರಸಿಂಹ ನಾಯಕ (ರಾಜೂಗೌಡ) ಮತ್ತೇ ಕಣಕ್ಕಿಳಿದಿದ್ದಾರೆ

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ; ಬಿರುಸಿನ ಮತದಾನ

Jun 04 2024, 12:32 AM IST
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಜಿಲ್ಲೆಯಲ್ಲಿ ಸೋಮವಾರ ಬಿರುಸಿನ ಮತದಾನ ನಡೆಯಿತು.

ಶಿಕ್ಷಕರ ಕ್ಷೇತ್ರದ ಚುನಾವಣೆ: ಕೆ.ಆರ್.ಪೇಟೆಯಲ್ಲಿ ಶೇ.94.40 ರಷ್ಟು ಮತದಾನ

Jun 04 2024, 12:32 AM IST
ಕೆ.ಆರ್.ಪೇಟೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮತ್ತು ಬಿಎಸ್‌ಪಿ ಅಭ್ಯರ್ಥಿ ಕಡೆಯವರು ಪ್ರತ್ಯೇಕ ಶಾಮಿಯಾನ ಹಾಕಿಸಿಕೊಂಡು ಮತಯಾಚನೆಯಲ್ಲಿ ತೊಡಗಿದ್ದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 118
  • next >

More Trending News

Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved