• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ: ಎಚ್ಡಿಕೆ, ವಿವೇಕಾನಂದರ ಗೆಲುವು ಖಚಿತ

Jun 04 2024, 12:30 AM IST
ಮಂಡ್ಯ ಜಿಲ್ಲೆಯ ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕುಗಳಲ್ಲಿ ಪ್ರವಾಸ ನಡೆಸಿದಾಗ ಕ್ಷೇತ್ರದ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಮೂಡಿಬಂದಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.

ಗುರುಮಠಕಲ್‌ : ಈಶಾನ್ಯ ಪದವೀಧರರ ಚುನಾವಣೆ ಶೇ.57.94ರಷ್ಟು ಮತದಾನ

Jun 04 2024, 12:30 AM IST
ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪಟ್ಟಣದಲ್ಲಿ ಮತದಾನವು ಶಾಂತಿಯುತವಾಗಿ ಜರುಗಿದ್ದು, ಶೇ.57.94 ರಷ್ಟು ಮತದಾನವಾಗಿದೆ.

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ಜಿಲ್ಲೆಯಲ್ಲಿ ಶೇ. 81.61 ಮತದಾನ

Jun 04 2024, 12:30 AM IST
ಈಶಾನ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರ ಮತದಾನ ಶಾಂತಿಯುತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಶೇ. 81.61 ರಷ್ಟು ಮತದಾನವಾಗಿದೆ.

ಈಶಾನ್ಯ ಪದವೀಧರರ ಚುನಾವಣೆ: ಮತದಾನದ ಹಕ್ಕು ಚಲಾಯಿಸಿದ ಡಿಸಿ, ಸಿಇಒ

Jun 04 2024, 12:30 AM IST
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸೋಮವಾರ ನಡೆದ ಮತದಾನದಲ್ಲಿ ಕೊಪ್ಪಳ ಡಿಸಿ, ಸಿಇಒ, ಎಸ್ಪಿ ಹಾಗೂ ಇತರ ಅಧಿಕಾರಿಗಳು ಸರದಿಯಲ್ಲಿ ನಿಂತು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

ಶಾಂತಿಯುತ ನೈಋತ್ಯ ಶಿಕ್ಷಕರ-ಪದವೀಧರರ ಚುನಾವಣೆ

Jun 04 2024, 12:30 AM IST
ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಮತಗಟ್ಟೆಯಲ್ಲಿ ಮತದಾನಕ್ಕೆ ನಿಂತಿರುವ ಮತದಾರರು.

ಚುನಾವಣೆ ಬಳಿಕ ರಾಹುಲ್‌ ಜಿಮ್‌ ಆರಂಭಿಸಲಿ: ರಾಜೀವ್‌

Jun 04 2024, 12:30 AM IST
ಕಾಂಗ್ರೆಸ್ ಗೆಲ್ಲಲಿದೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್‌ ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಹಾಗೂ ತಿರುವನಂತಪುರದ ಬಿಜೆಪಿ ಅಭ್ಯರ್ಥಿ ರಾಜೀವ್‌ ಚಂದ್ರಶೇಖರ್‌ ತಿರುಗೇಟು ನೀಡಿದ್ದಾರೆ.

ವಿಪ ಚುನಾವಣೆ: ಚನ್ನಗಿರಿಯಲ್ಲಿ ಶಾಂತಿಯುತ ಮತದಾನ

Jun 04 2024, 12:30 AM IST
ನೈಋತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನವು ಸೋಮವಾರ ಬೆಳಗ್ಗೆ 8 ಗಂಟೆಯಿಂದ ಪ್ರಾರಂಭಗೊಂಡು ಸಂಜೆ 4 ಗಂಟೆವರೆಗೆ ಶಾಂತಿಯುತವಾಗಿ ನಡೆಯಿತು.

ಪರಿಷತ್‌ ಚುನಾವಣೆ ವೇಳೆ ಕೈ-ಕಮಲ ಕಾರ್ಯಕರ್ತರ ವಾಗ್ವಾದ

Jun 04 2024, 12:30 AM IST
ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ ನಡೆಯುತ್ತಿದ್ದಾಗ ಪಟ್ಟಣದಲ್ಲಿ ಉದ್ರಿಕ್ತ ವಾತಾವರಣ ಉಂಟಾಯಿತು. ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು

ಬಂಟ್ವಾಳ: ವಿಧಾನ ಪರಿಷತ್ ಚುನಾವಣೆ ಶಾಂತಿಯುತ

Jun 04 2024, 12:30 AM IST
ವಿಧಾನ ಪರಿಷತ್ ಸ್ಥಾನಗಳಿಗೆ ಮಂಗಳವಾರ ಮತದಾನ ಬಂಟ್ವಾಳದಲ್ಲಿ ಶಾಂತಿಯುತವಾಗಿ ನಡೆದಿದ್ದು, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ೮೩ ಶೇ. ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ೭೪ ಶೇ. ಮತದಾನವಾಗಿದೆ. ತಾಲೂಕಿನಲ್ಲಿ 3487 ಪದವೀಧರ ಮತದಾರರಿದ್ದು ಈ ಪೈಕಿ ೨೫೯೮ ಮತದಾರರು ಮತ ಚಲಾಯಿಸಿದ್ದರೆ, ಶಿಕ್ಷಕರ ಕ್ಷೇತ್ರದ. 961 ಶಿಕ್ಷಕ ಮತದಾರರ ಪೈಕಿ ೭೪೪ ಶಿಕ್ಷಕರು ಮತದಾನ ಮಾಡಿದ್ದಾರೆ.

ಎಲ್ಲರ ಚಿತ್ತ ಲೋಕಸಭಾ ಚುನಾವಣೆ ಫಲಿತಾಂಶದತ್ತ

Jun 03 2024, 01:15 AM IST
ಲೋಕಸಭಾ ಚುನಾವಣೆ ಮತ ಎಣಿಕೆಗೆ ದಿನಗಣನೆ ಉಳಿದಿದ್ದು, ಎಕ್ಸಿಟ್‌ ಪೋಲ್‌ ಸಮೀಕ್ಷೆ ಕೂಡ ಹೊರಬಂದಿದೆ. ಇದೀಗ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 118
  • next >

More Trending News

Top Stories
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆ ನಿರ್ಧಾರವಾಗಿಲ್ಲ : ಸಂತೋಷ್‌ ಲಾಡ್‌
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved