• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಕರ್ತವ್ಯದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸಲು ಮನವಿ

May 18 2024, 12:33 AM IST
ರಾಯಚೂರು ಡಿಸಿ ಕಚೇರಿಗೆ ಆಗಮಿಸಿದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರಧಾನಿ ಕ್ಷುಲಕ ವಿಚಾರ ಮುಂದಿಟ್ಟು ಚುನಾವಣೆ ಎದುರಿಸುತ್ತಿದ್ದಾರೆ: ಅಶೋಕ್‌

May 18 2024, 12:33 AM IST
ಚುನಾವಣಾ ಆಯೋಗದ ಪಕ್ಷಪಾತ ಧೋರಣೆ ಖಂಡಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗುವಂತೆ ಒತ್ತಾಯಿಸಿ ಎದ್ದೇಳು ಕರ್ನಾಟಕ ಸಂಘಟನೆ ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: 7 ನಾಮಪತ್ರ ತಿರಸ್ಕೃತ

May 18 2024, 12:33 AM IST
ನಾಮಪತ್ರಗಳ ಪರಿಶೀಲನಾ ಪ್ರಕ್ರಿಯೆಯಲ್ಲಿ 07 ನಾಮಪತ್ರಗಳನ್ನು ತಿರಸ್ಕರಿಸಿ, 34 ನಾಮಪತ್ರಗಳನ್ನು ಅಂಗೀಕರಿಸಲಾಗಿದೆ. ನಾಮಪತ್ರಗಳ ಪರಿಶೀಲನೆಯ ನಂತರ 26 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಪರಿಷತ್ ಚುನಾವಣೆ ಲಘುವಾಗಿ ತೆಗೆದುಕೊಳ್ಳೋದು ಬೇಡ: ಮಯೂರ್

May 18 2024, 12:31 AM IST
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಎಐಸಿಸಿ ಕಾರ್ಯರ್ಶಿ ಮಯೂರ್ ಜಯಕುಮಾರ್ ಮಾತನಾಡಿದರು.

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ಸಹಾಯವಾಣಿ ಪ್ರಾರಂಭ

May 17 2024, 12:31 AM IST
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ-2024ರ ಚುನಾವಣೆ ಸಂಬಂಧವಾಗಿ ಪದವೀಧರರಿಗೆ ಉಪಯುಕ್ತ ಮಾಹಿತಿ ನೀಡಲು ಚುನಾವಣಾ ಆಯೋಗದ ನಿರ್ದೇಶನದಂತೆ 24*7 ಸಹಾಯವಾಣಿ ಪ್ರಾರಂಭ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೈತ್ರಿ ಅಭ್ಯರ್ಥಿಗೆ ಪೈಪೋಟಿ

May 15 2024, 01:34 AM IST

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಈ.ಸಿ.ನಿಂಗರಾಜ್‌ಗೌಡ ಹೆಸರನ್ನು ಬಿಜೆಪಿ ಪಕ್ಷದ ಅಧಿಕೃತವಾಗಿ ಘೋಷಿಸಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ನಮಗೆ ಬಿಟ್ಟುಕೊಡುವಂತೆ ಬಿಜೆಪಿ ನಾಯಕರ ಮೇಲೆ ಜೆಡಿಎಸ್ ವರಿಷ್ಠರು ಒತ್ತಡ ಹಾಕುತ್ತಿದ್ದಾರೆ. 

ಲೋಕಸಭೆ ಆಯ್ತು, ಈಗ ಪರಿಷತ್‌ ಚುನಾವಣೆ ಕಾವು

May 14 2024, 01:09 AM IST
ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಂಡು ಬಿಜೆಪಿಯಿಂದ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಳ್ಳಬೇಕೆಂದು ಕಾಂಗ್ರೆಸ್ ತಂತ್ರದಲ್ಲಿ ತೊಡಗಿದ್ದರೆ, ಮತ್ತೊಮ್ಮೆ ಹಾಲಿ ಶಾಸಕ ವೈ.ಎ.ನಾರಾಯಣಸ್ವಾಮಿ ಅವರನ್ನೇ ಕಣಕ್ಕಿಳಿಸಿ ಗೆಲ್ಲಲು ಬಿಜೆಪಿ ಪ್ರತಿತಂತ್ರದಲ್ಲಿ ತೊಡಗಿದೆ

ಚುನಾವಣೆ ಬಳಿಕ ಮಹಾರಾಷ್ಟ್ರ ರೀತಿ ಕರ್ನಾಟಕ ಸರ್ಕಾರ ಪತನ: ಮಹಾ ಸಿಎಂ ಏಕನಾಥ್‌ ಶಿಂಧೆ

May 14 2024, 01:06 AM IST
ಕರ್ನಾಟಕದಲ್ಲಿ ‘ನಾಥ್‌ ಆಪರೇಷನ್‌’ ಹೆಸರಲ್ಲಿ ರಹಸ್ಯ ಕಾರ್ಯಾಚರಣೆ ನಡೀತಿದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಇಬ್ಭಾಗವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಷತ್‌ ಚುನಾವಣೆ: ಕೈ ಗೆಲ್ಲಿಸುವ ಹೊಣೆ ಶಿಕ್ಷಣ ಸಚಿವರಿಗೆ

May 13 2024, 12:12 PM IST

ಲೋಕಸಭೆ ಚುನಾವಣೆ ಮಾದರಿಯಲ್ಲೇ ವಿಧಾನಪರಿಷತ್‌ ಚುನಾವಣೆ ಎದುರಿಸಿ ಆರೂ ಕ್ಷೇತ್ರಗಳಲ್ಲೂ ಗೆಲ್ಲುವ ಗುರಿಯೊಂದಿಗೆ ಕಾಂಗ್ರೆಸ್‌ ಪಕ್ಷವು ಸಚಿವರು ಹಾಗೂ ಶಾಸಕರಿಗೆ ವಿವಿಧ ಕ್ಷೇತ್ರಗಳ ಉಸ್ತುವಾರಿ ವಹಿಸಿದ್ದು, ಶತಾಯ ಗತಾಯ ಕ್ಷೇತ್ರದಲ್ಲಿ ಪಕ್ಷದ ಗೆಲ್ಲಿಸಿಕೊಂಡು ಬರುವಂತೆ ಸೂಚನೆ ನೀಡಿದೆ.

ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಕರಾವಳಿಯಲ್ಲಿ ಬಿಜೆಪಿಗೆ ಬಂಡಾಯ ಭೀತಿ?

May 13 2024, 01:01 AM IST

ಇಲ್ಲಿವರೆಗೆ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಮಲೆನಾಡು ಮತ್ತು ಕರಾವಳಿಗೆ ಬಿಜೆಪಿಯಲ್ಲಿ ಪ್ರಾತಿನಿಧ್ಯ ಇರುತ್ತಿತ್ತು. ಈ ಬಾರಿ ಬಿಜೆಪಿ ಕೇವಲ ಮಲೆನಾಡು ಪ್ರದೇಶದವರಿಗೆ ಮಾತ್ರ ಟಿಕೆಟ್‌ ನೀಡಿದೆ. ಇದು ಬಿಜೆಪಿಯ ಕರಾವಳಿ ಟಿಕೆಟ್‌ ಆಕಾಂಕ್ಷಿಗಳ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ. 

  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 118
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved