ಸಂಸತ್ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಇದು ಶತಸಿದ್ಧ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಖಚಿತ ಭವಿಷ್ಯ ನುಡಿದಿದ್ದಾರೆ.