ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭಾ ಚುನಾವಣೆ ಅಚ್ಚುಕಟ್ಟು ನಡೆಸಿ
Apr 22 2024, 02:01 AM IST
ಚುನಾವಣಾ ಕರ್ತವ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು
ಲೋಕಸಭೆ ಚುನಾವಣೆ, ಜಿಲ್ಲೆಯಲ್ಲಿ 41 ನಾಮಪತ್ರ ಕ್ರಮಬದ್ಧ
Apr 21 2024, 02:31 AM IST
ಬೆಳಗಾವಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 41 ನಾಮಪತ್ರ ಕ್ರಮಬದ್ಧವಾಗಿವೆ. ಚಿಕ್ಕೋಡಿ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 20 ನಾಮಪತ್ರ ಹಾಗೂ ಬೆಳಗಾವಿ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 21 ನಾಮಪತ್ರ ಕ್ರಮಬದ್ಧವಾಗಿವೆ.
ಚುನಾವಣೆ ಬಳಿಕ ಸಿಎಂ ಸ್ಥಾನದಲ್ಲಿ ಸಿದ್ದು ಇರಲ್ಲ: ಎಚ್.ಡಿ.ರೇವಣ್ಣ
Apr 21 2024, 02:24 AM IST
ಸಿದ್ದರಾಮಯ್ಯ ಅವರನ್ನು ಇಳಿಸ್ತೀನಿ ಅಂತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮೈಸೂರಿನಲ್ಲಿ ಹೇಳಿದ್ದಾರೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ. ಬೇಲೂರಲ್ಲಿ ಶಾಸಕ ಸುರೇಶ್ ಅವರ ಸ್ವಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚುನಾವಣೆ ಸಂಬಂಧಿ ದೂರು, ಅಹವಾಲುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಿ
Apr 21 2024, 02:23 AM IST
ಯಾದಗಿರಿಯ ಜಿಲ್ಲಾ ಎಂಸಿಎಂಸಿ ಕೇಂದ್ರ ಹಾಗೂ ದೂರು ಸ್ವೀಕಾರ ಕೇಂದ್ರಕ್ಕೆ ವೀಕ್ಷಕರು ಭೇಟಿ ನೀಡಿ ವಿವಿಧ ಚಟುವಟಿಕೆಗಳ ಬಗ್ಗೆ ಪರಿಶೀಲಿಸಿದರು.
3 ದಶಕದ ದಾಂಪತ್ಯಕ್ಕೆ ಕೊಳ್ಳಿ ಇಟ್ಟ ವಿಧಾನಸಭಾ ಚುನಾವಣೆ!
Apr 21 2024, 02:22 AM IST
ಗಂಡನ ವಿರುದ್ಧವೇ ಹೆಂಡತಿ ಬಂಡಾಯ ಸ್ಪರ್ಧೆ ಮಾಡುವ ಮಟ್ಟಿಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಹಗೆತನ ಮೂಡಿದೆ.
ಚುನಾವಣೆ: ಕುರುಡು ಕಾಂಚಾಣದ ಕುಣಿತ ಜೋರಾಗಿದೆ!
Apr 20 2024, 01:09 AM IST
ಚುನಾವಣಾ ಆಯೋಗದ ಕಣ್ತಪ್ಪಿಸಿ ಕೋಟಿ ಕೋಟಿ ಹಣ ಸರಬರಾಜು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ ಎಂಬುದಕ್ಕೆ ಇತ್ತೀಚಿಗೆ ಪೊಲೀಸರು, ಐಟಿ ಅಧಿಕಾರಿಗಳ ದಾಳಿಯಿಂದ ದೊರೆತಿರುವ ಹಣವೇ ಸಾಕ್ಷಿ.
ಲೋಕಸಭೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Apr 20 2024, 01:09 AM IST
ಕುಕನೂರು ಪಟ್ಟಣದ ಗುದ್ನೇಪ್ಪನಮಠದ ಆವರಣದಲ್ಲಿ ತಾಲೂಕಾಡಳಿತ ಕಟ್ಟಡ ನಿರ್ಮಾಣ ಮಾಡುವುದನ್ನು ವಿರೋಧಿಸಿ ಸ್ಥಳೀಯ ನಿವಾಸಿಗಳು ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.
ದೇಶದ ಭವಿಷ್ಯ ರೂಪಿಸುವ ಚುನಾವಣೆ: ವಿಶ್ವೇಶ್ವರ ಹೆಗಡೆ ಕಾಗೇರಿ
Apr 20 2024, 01:04 AM IST
ಪ್ರಧಾನಿ ನರೇಂದ್ರ ಮೋದಿ ಕಳೆದ ೧೦ ವರ್ಷಗಳಲ್ಲಿ ದೇಶದ ಸೈನ್ಯವನ್ನು ಬಲಪಡಿಸಿ, ಆಧುನಿಕ ಸಲಕರಣೆ ಒದಗಿಸಿ ಅದರ ನೈತಿಕ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಭಯೋತ್ಪಾದನೆ ನಿಯಂತ್ರಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ವಿಧಿಸಿದ ಡಿಸಿ ಶಿಲ್ಪಾನಾಗ್
Apr 20 2024, 01:04 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ನಿಮಿತ್ತ ಏ.24ರ ಸಂಜೆ 6 ಗಂಟೆಯಿಂದ ಪ್ರಾರಂಭಿಸಿ ಏ.26ರಂದು ಮತದಾನ ಮುಕ್ತಾಯವಾಗುವವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ಕೆಲ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಮೊದಲ ಹಂತದ ಲೋಕಸಭಾ ಚುನಾವಣೆ ಸಂಪನ್ನ: ಶೇ.60 ಮತ
Apr 20 2024, 01:03 AM IST
ಪ.ಬಂಗಾಳ, ಮಣಿಪುರ, ಛತ್ತೀಸ್ಗಢ ಬಿಟ್ಟು ಉಳಿದ ಕಡೆ ಬಹುತೇಕ ಶಾಂತಿಯುತ ಮತದಾನ ನಡೆದಿದ್ದು, 102 ಲೋಕಸಭೆ ಕ್ಷೇತ್ರ ಜತೆ ಅರುಣಾಚಲ, ಸಿಕ್ಕಿಂ ಅಸೆಂಬ್ಲಿಗೂ ಮತದಾನ ನಡೆದಿದೆ.
< previous
1
...
71
72
73
74
75
76
77
78
79
...
118
next >
More Trending News
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!