• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಟರ್‌ ಸ್ಪೋರ್ಟ್ಸ್ ಚಟುವಟಿಕೆಗೆ ವಿರೋಧ: ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Apr 18 2024, 02:16 AM IST
ಹಾರಂಗಿ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರ ಕೂಗೆದ್ದಿದೆ. ಹಾರಂಗಿ ಜಲಾಶಯದಲ್ಲಿ ಸಾಹಸಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳು ನಡೆಯುತ್ತಿದ್ದು ಇದರಿಂದ ಜಲಾಶಯದ ನೀರು ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ಆರೋಪಿಸಿರುವ ಹಾರಂಗಿ ಗ್ರಾಮಸ್ಥರು ತಕ್ಷಣ ಜಲಾಶಯದಲ್ಲಿ ಕ್ರೀಡಾ ಚಟುವಟಿಕೆಗಳನ್ನು ರದ್ದುಗೊಳಿಸಬೇಕು, ಇಲ್ಲದಿದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ನಿರ್ಧಾರ ಎಚ್ಚರಿಸಿದ್ದಾರೆ.

ಮೊದಲ ಹಂತದ ಚುನಾವಣೆ: ಬಹಿರಂಗ ಪ್ರಚಾರಕ್ಕಿಂದು ತೆರೆ

Apr 17 2024, 01:23 AM IST
ಏ.19ರಂದು ಲೋಕಸಭೆಗೆ ನಡೆಯುವ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಶುಕ್ರವಾರ ಮತದಾನ ನಡೆಯಲಿದ್ದು, ಗುರುವಾರ ಸಂಜೆವರೆಗೆ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರಚಾರ ನಡೆಸಬಹುದಾಗಿರುತ್ತದೆ.

ಸಂವಿಧಾನ ವಿರೋಧಿಗಳಿಗೆ ಈ ಚುನಾವಣೆ ಪಾಠ: ಮೋದಿ

Apr 17 2024, 01:22 AM IST
ವಿರೋಧ ಪಕ್ಷವಾದ ಇಂಡಿಯಾ ಒಕ್ಕೂಟದ ಮೇಲೆ ಬಿರುಸಿನ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈ ಚುನಾವಣೆಯು ಭಾರತದ ಸಂವಿಧಾನದ ವಿರೋಧಿಗಳನ್ನು ಮತ್ತು ‘ವಿಕಸಿತ ಭಾರತ’ದ ಯತ್ನಗಳಿಗೆ ಅಡ್ಡಿಪಡಿಸುತ್ತಿರುವವರನ್ನು ಶಿಕ್ಷಿಸಲಿದೆ ಎಂದಿದ್ದಾರೆ.

ರಾಯಚೂರು ಕ್ಷೇತ್ರದಲ್ಲಿ ಬಿರುಸುಗೊಂಡ ಚುನಾವಣೆ ವಾತಾವರಣ

Apr 17 2024, 01:22 AM IST
ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಎಲ್ಲೆಡೆ ಸಂಚರಿಸಿ ಪ್ರಚಾರ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ. ಇದರಿಂದಾಗಿ ಇಡೀ ಕ್ಷೇತ್ರದಲ್ಲಿ ಚುನಾವಣಾ ವಾತಾವರಣವು ಬಿರುಸುಗೊಂಡಂತಾಗಿದೆ.

ಲೋಕಸಭೆ ಚುನಾವಣೆ ನಡೆಸಲು ಜಿಲ್ಲಾಡಳಿತ ಸರ್ವ ಸನ್ನದ್ಧ

Apr 17 2024, 01:22 AM IST
ಏ.26ರಂದು ನಡೆಯಲಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾ ಶಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಚುನಾವಣೆ ಸುಸೂತ್ರವಾಗಿ ನಡೆಸಲು ಸೂಚನೆ

Apr 17 2024, 01:20 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಏ.26ರಂದು ಮತದಾನ ನಡೆಯಲಿದ್ದು, ಚುನಾವಣೆಯನ್ನು ಸುಸೂತ್ರವಾಗಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ದತಾ ಕಾರ್ಯಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ನೂತನ ಸಾಮಾನ್ಯ ವೀಕ್ಷಕ ಪಾರ್ಥ ಗುಪ್ತ ಅವರು ಸೂಚನೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ ದೂರು

Apr 17 2024, 01:19 AM IST
ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಚಿವ ಸ್ಥಾನದ ಪ್ರಭಾವ ಬಳಸಿಕೊಂಡು ಪದೇ ಪದೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದು, ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ಮುಖಂಡರು ಚುನಾವಣೆ ಆಯೋಗಕ್ಕೆ ಮಂಗಳವಾರ ದೂರು ನೀಡಿದರು.

ಬಿಜೆಪಿ ಅಭಿವೃದ್ಧಿ ವಿಚಾರದಿಂದ ಚುನಾವಣೆ ಎದುರಿಸಿಲ್ಲ

Apr 17 2024, 01:19 AM IST
ಬಿಜೆಪಿ ಭಾವನಾತ್ಮಕವಾಗಿ ಚುನಾವಣೆಗಳನ್ನು ಎದುರಿಸಿದೆ ಹೊರತು ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿಲ್ಲ ಎಂದು ಕಲಬುರಗಿ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಹೇಳಿದರು.

ಹಿಂದುತ್ವ, ರಾಷ್ಟ್ರೀಯವಾದ ಪರ-ವಿರೋಧದ ಚುನಾವಣೆ: ಬೆಳ್ಳಿ ಪ್ರಕಾಶ್‌

Apr 17 2024, 01:16 AM IST
ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿದರು.

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪತನ

Apr 17 2024, 01:15 AM IST
ಈ ಬಾರಿ ಲೋಕಸಭಾ ಚುನಾವಣೆ ಕಳೆದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ಭವಿಷ್ಯ ನುಡಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 123
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved