• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ, ಪ್ರಚಾರ ನೋಡಲು ವಿಶ್ವದ 25 ಪಕ್ಷಕ್ಕೆ ಬಿಜೆಪಿ ಆಹ್ವಾನ

Apr 11 2024, 12:46 AM IST
ಏ.19ರಿಂದ ಜೂ.4ರವರೆಗೆ ಭಾರತದಲ್ಲಿ ನಡೆಯಲಿರುವ ವಿಶ್ವದ ಬೃಹತ್‌ ಚುನಾವಣಾ ಹಬ್ಬ ವೀಕ್ಷಿಸಲು ಆಗಮಿಸುವಂತೆ ವಿಶ್ವದ ಹಲವು ದೇಶಗಳ 25ಕ್ಕೂ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ ನೀಡಿದೆ.

ಮೈಸೂರು ಕೊಡಗು ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

Apr 09 2024, 12:53 AM IST
ಸೋಮವಾರ ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಅಂತಿಮವಾಗಿ ಕಣದಲ್ಲಿ 18 ಅಭ್ಯರ್ಥಿಗಳು ಉಳಿದಿದ್ದಾರೆ.

ಚುನಾವಣೆ ವೇಳೆ ಗಂಗಾವತಿ ಕಾಂಗ್ರೆಸ್ಸಿನಲ್ಲಿ ಧಗ ಧಗ

Apr 09 2024, 12:49 AM IST
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಯೇ ಗಂಗಾವತಿಯಲ್ಲಿ ಕಾಂಗ್ರೆಸ್‌ ಭಿನ್ನಮತ, ಗುಂಪುಗಾರಿಕೆ ತೀವ್ರವಾಗಿದ್ದು, ಪರಿಸ್ಥಿತಿ ತಣ್ಣಗಾಗುವ ಸಾಧ್ಯತೆ ಕಂಡು ಬರುತ್ತಿಲ್ಲ.

ಲೋಕಸಭಾ ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್

Apr 09 2024, 12:47 AM IST
ಚುನಾವಣೆ ಕರ್ತವ್ಯದಲ್ಲಿ ಪಿಆರ್‌ಒ., ಎಪಿಆರ್‌ಒಗಳ ಪಾತ್ರವೂ ಪ್ರಮುಖವಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಓದಿಕೊಳ್ಳಬೇಕು.

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದು: ಬಿ.ವೈ.ವಿಜಯೇಂದ್ರ

Apr 09 2024, 12:46 AM IST
ಶಿಕಾರಿಪುರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಾಧ್ಯಕ್ಷ,ಶಾಸಕ ವಿಜಯೇಂದ್ರ ಮಾತನಾಡಿದರು.

ಮಂಡ್ಯ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು..!

Apr 09 2024, 12:46 AM IST
ಸೋಮವಾರ ಪಕ್ಷೇತರ ಅಭ್ಯರ್ಥಿಗಳಾದ ಚಿಕ್ಕನಂಜಾಚಾರಿ, ಕೆ. ಶಿವಾನಂದ, ಲೋಲ, ಯೋಗೇಶ್ ಮತ್ತು ಶಿವನಂಜಪ್ಪ ನಾಮಪತ್ರ ಹಿಂಪಡೆದಿದರು. ಒಟ್ಟು 27 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದು, 8 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿತ್ತು. ಅಂತಿಮವಾಗಿ 14 ಮಂದಿ ಕಣದಲ್ಲಿ ಉಳಿದಿದ್ದಾರೆ.

ಚುನಾವಣೆ ಸಿಬ್ಬಂದಿಗೆ ಎರಡು ಹಂತದ ತರಬೇತಿ

Apr 09 2024, 12:46 AM IST
ಕಾಲೇಜಿನ 11 ಕೊಠಡಿಗಳಲ್ಲಿ ತರಬೇತಿ ನೀಡಲಾಗುತ್ತಿದೆ. ತರಬೇತಿಯ ಸಂಪೂರ್ಣ ವೀಡಿಯೋ ಚಿತ್ರೀಕರಣ ಮಾಡಿಸಿ, ಜಿಲ್ಲಾ ಚುನಾವಣಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದರು.

ಲೋಕಸಭಾ ಚುನಾವಣೆ ಮತಗಳು ಬಹುತೇಕ ಬಿಜೆಪಿ ಬುಟ್ಟಿಗೆ!

Apr 09 2024, 12:46 AM IST
ಈ ಬಾರಿ ಕಾಂಗ್ರೆಸ್‌ ಮತ್ತು ಬಿಜೆಪಿ ಪ್ರಮುಖ ಎದುರಾಳಿಯಾಗಿದ್ದರೂ, ಜೆಡಿಎಸ್‌ ಎನ್‌ಡಿಎ ಕೂಟದಲ್ಲಿ ಸೇರ್ಪಡೆಯಾಗಿರುವುದರಿಂದ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮತ ಹಂಚಿಕೆ ವ್ಯತ್ಯಾಸವಾಗುವ ಸಾಧ್ಯತೆ ಇದೆ

ಲೋಕಸಭೆ ಚುನಾವಣೆ ನಿರ್ಲಕ್ಷ್ಯ ಬೇಡ: ಕೃಷಿ ಸಚಿವ ಚಲುವರಾಯಸ್ವಾಮಿ

Apr 09 2024, 12:45 AM IST
ಮುಂದಿನ ದಿನಗಳಲ್ಲಿ ಪುರಸಭೆ, ನಗರಸಭೆ, ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಂಗ್ರೆಸ್‌ ಗೆಲುವಿನೊಂದಿಗೆ ಮುಂದಿನ 20 ವರ್ಷ ಪಕ್ಷ ಜಿಲ್ಲೆಯೊಳಗೆ ಬಲವರ್ಧನೆಗೊಳ್ಳುತ್ತದೆ.

ಚುನಾವಣೆ ಪ್ರಚಾರಕ್ಕೂ ತಟ್ಟಿದ ಬಿಸಿಲ ಝಳ!

Apr 08 2024, 01:11 AM IST

 ಲೋಕಸಭೆ ಚುನಾವಣೆ ಪ್ರಚಾರ ಕಾವು ಬೇರೆ ಏರತೊಡಗಿದೆ. ಆದರೆ, ಬಿಸಿಲ ಧಗೆ ಚುನಾವಣೆ ಪ್ರಚಾರಕ್ಕೆ ಹೊಡೆತ ನೀಡಿದಂತೆ ಕಾಣುತ್ತಿದೆ. ಕಾರಣ, ಬಿಸಿಲಿಗೆ ಹೆದರಿ ಚುನಾವಣೆ ಪ್ರಚಾರಕ್ಕೆ ಜನರೇ ಬರುತ್ತಿಲ್ಲ. ಇದರಿಂದ ಚುನಾವಣೆ ಪ್ರಚಾರ ಕಾರ್ಯಕ್ಕೂ ಇದೀಗ ಜನರ ಬರ ಆವರಿಸಿದಂತಾಗಿದೆ.

  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 118
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved