• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಘೋಷಣೆ ಬಳಿಕ ಈವರೆಗೆ ₹೫೦ ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ

Mar 22 2024, 01:00 AM IST
ಚುನಾವಣೆ ಕಾಲದಲ್ಲಿ ಹೆಚ್ಚು ಮದ್ಯ ಮಾರಾಟವಾಗದಂತೆ ಮದ್ಯದ ಅಂಗಡಿಗಳು ಜಾಗೃತಿ ವಹಿಸಬೇಕು, ಹೆಚ್ಚು ಮಾರಾಟವಾದಲ್ಲಿ ಸಮರ್ಪಕವಾದ ಕಾರಣ ನೀಡಬೇಕು. ಅಕ್ರಮ ವಹಿವಾಟು ಕಂಡುಬಂದರೆ ಕಠಿಣ ಕ್ರಮ

ಚುನಾವಣೆ ಸಿದ್ಧತೆಗಾಗಿ ಅರೆಸೇನಾ ಪಡೆ,ಪೊಲೀಸರಿಂದ ಪಥಸಂಚಲನ

Mar 21 2024, 01:09 AM IST
ರಾಜಕೀಯ ಪಕ್ಷಗಳು ನೀಡುವ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ತಮ್ಮ ಹಕ್ಕನ್ನು ಚಲಾಯಿಸಿ. ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಮತ್ತು ಸಶಸ್ತ್ರ ಸೀಮಾ ಬಲದ ಸಿಬ್ಬಂದಿಯೊಂದಿಗೆ ಸಾರ್ವಜನಿಕರಲ್ಲಿ ವಿಶ್ವಾಸ ತುಂಬಲು ಫಥ ಸಂಚಲನ ಮಾಡಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ವಸಂತ್‌ಕುಮಾರ್ ಹೇಳಿದರು.

ಚುನಾವಣೆ ಬಂದಾಗಷ್ಟೇ ಮೋದಿಗೆ ರಾಜ್ಯದ ನೆನಪಾಗತ್ತೆ: ಬಸವರಾಜ

Mar 21 2024, 01:08 AM IST
ನರೇಂದ್ರ ಮೋದಿಗೆ ಲೋಕಸಭೆ ಚುನಾವಣೆಯಲ್ಲಿ ಮತದಾರರು ಕಿವಿ ಹಿಂಡುವ ಕೆಲಸ ಮಾಡಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ಹೇಳಿದರು.

ಲೋಕಸಭೆ ಚುನಾವಣೆ: ಇವಿಎಂಗಳ ಪರಿಶೀಲನೆ ಪೂರ್ಣ

Mar 21 2024, 01:08 AM IST
ಬರುವ ಲೋಕಸಭಾ ಚುನಾವಣೆಯಲ್ಲಿ ಬಳಸುವ ವಿದ್ಯುನ್ಮಾನ ಮತಯಂತ್ರ, ನಿಯಂತ್ರಣ ಘಟಕ ಹಾಗೂ ಮತ ಖಾತ್ರಿ ಯಂತ್ರಗಳ ತಂತ್ರಾಂಶ ಆಧಾರಿತ ಪರಿಶೀಲನಾ ಕೆಲಸವನ್ನು ಪೂರ್ಣಗೊಳಿಸಲಾಗಿದೆ.

ಚುನಾವಣೆ ಅಕ್ರಮ ತಡೆಗೆ ಸಿ-ವಿಜಿಲ್ ಆ್ಯಪ್

Mar 21 2024, 01:04 AM IST
ಸಾರ್ವಜನಿಕರು ಅಕ್ರಮಗಳ ಬಗ್ಗೆ ಮೊಬೈಲ್ ನಲ್ಲಿಯೇ ದೂರು ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ತಿಳಿಸಿದ್ದಾರೆ.

ಕರಡಿ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ: ಡಾ. ಬಸವರಾಜ

Mar 21 2024, 01:04 AM IST
ಸಂಸದ ಕರಡಿ ಸಂಗಣ್ಣರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆ ಎದುರಿಸಲಾಗುವುದು.

ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ

Mar 21 2024, 01:01 AM IST
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ಚುನಾವಣೆ ಸಂಹಿತೆ: ಕೆಎಸ್ಸಾರ್ಟಿಸಿ ಬಸ್‌ ಮೇಲೆ ನಿಗಾ

Mar 20 2024, 01:49 AM IST
ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಸಾಗಿಸುವ ಸರಕುಗಳ ಮೇಲೆ ನಿಗಾವಹಿಸಲಾಗುತ್ತಿದ್ದು, ಬಸ್‌ಗಳಲ್ಲಿ ಸೂಕ್ತ ದಾಖಲೆಗಳಿಲ್ಲದ ಹಾಗೂ ನೀತಿ ಸಂಹಿತೆಗೆ ಧಕ್ಕೆ ಬರುವ ವಸ್ತುಗಳ ಸಾಗಾಟ ಮಾಡದಂತೆ ನಿರ್ವಾಹಕರು ಹಾಗೂ ಚಾಲಕರಿಗೆ ಸೂಚನೆ ನೀಡಲಾಗಿದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ: ಇವಿಎಂ ಪ್ರಥಮ ಯಾದೃಚ್ಛೀಕರಣ

Mar 20 2024, 01:22 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ಯಾದೃಚ್ಛೀಕರಣ (ರ್‍ಯಾಂಡಮೈಜೇಷನ್) ಪ್ರಕ್ರಿಯೆ ನಡೆಸಲಾಯಿತು.

ಎಂಪಿ ಚುನಾವಣೆ: ಅಕ್ರಮಗಳ ಕಣ್ಗಾವಲಿಗೆ 7 ಚೆಕ್ ಪೋಸ್ಟ್

Mar 20 2024, 01:22 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತ, ಹಾಗೂ ನ್ಯಾಯಸಮ್ಮತವಾಗಿ ನಡೆಸಲು ತಾಲೂಕಿನಲ್ಲಿ ಗಡಿಭಾಗ ಸೇರಿದಂತೆ 7 ಕಡೆ ಚೆಕ್‍ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 118
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved