• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳ ಜಗಳ; ವಿದ್ಯಾರ್ಥಿ ಕಣ್ಣಿಗೆ ತೀವ್ರ ಗಾಯ

Sep 10 2025, 01:05 AM IST
ವಿದ್ಯಾರ್ಥಿಗಳಿಬ್ಬರ ಮಧ್ಯೆ ನಡೆದ ಜಗಳದಲ್ಲಿ ಒಂದನೇ ತರಗತಿ ವಿದ್ಯಾರ್ಥಿಯ ಕಣ್ಣಿಗೆ ಕಟ್ಟಿಗೆ ಚುಚ್ಚಿ ಆತನ ಬಲಗಣ್ಣಿಗೆ ತೀವ್ರ ಗಾಯವಾದ ಘಟನೆ ಸಮೀಪದ ಢವಳೇಶ್ವರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ (ಮೋರಬ ತೋಟ)ದಲ್ಲಿ ನಡೆದಿದೆ.

ಮಕ್ಕಳ ಜಗಳ ತಂದೆಯ ಹತ್ಯೆಯೊಂದಿಗೆ ಅಂತ್ಯ

Aug 31 2025, 01:08 AM IST
ಮಕ್ಕಳ ನಡುವಿನ ಚಿಕ್ಕ ಜಗಳವು ಪೋಷಕರ ನಡುವೆ ದೊಡ್ಡ ಜಗಳವಾಗಿ ಮಾರ್ಪಟ್ಟು ತೌಫಿಕ್(30) ಎಂಬಾತನ ಸಾವಿಗೆ ಕಾರಣವಾದ ಘಟನೆ ನಗರದಲ್ಲಿ ನಡೆದಿದೆ. ತೌಫಿಕ್ ಮತ್ತು ಫರಾನ್ ಎಂಬುವವರ ಮಕ್ಕಳು ಒಂದೇ ಶಾಲೆಯಲ್ಲಿ ಓದುತ್ತಿದ್ದರು. ಜ್ವರದಿಂದ ಬಳಲುತ್ತಿದ್ದ ತೌಫಿಕ್ ಅವರ ಮಗನ ಮೇಲೆ ಫರಾನ್ ಅವರ ಮಗ ತಣ್ಣೀರು ಸುರಿದಿದ್ದಾನೆ ಎಂಬ ವಿಚಾರದಿಂದ ವಾಗ್ವಾದ ಉಂಟಾಯಿತು. ಇದು ವಿಕೋಪಕ್ಕೆ ತಿರುಗಿ ತೌಫಿಕ್ ಮತ್ತು ಫರಾನ್ ಒಬ್ಬರ ಮೇಲೆ ಒಬ್ಬರು ಹಲ್ಲೆ ನಡೆಸಿದ್ದು, ತೌಫಿಕ್‌ ಸಾವನ್ನಪ್ಪಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಸಹೋದರರ ಜಗಳ: ಕೊಲೆಯಲ್ಲಿ ಅಂತ್ಯ

Aug 22 2025, 12:00 AM IST
ಸಹೋದರರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ.

ನಾಯಿಪ್ರೇಮಿ - ಗೋ ಪ್ರೇಮಿ ಬೀದಿ ಜಗಳ!

Aug 12 2025, 12:30 AM IST
ಪ್ರಾಣಿಪ್ರೇಮವು ಅತಿರೇಕಕ್ಕೆ ಹೋದರೆ ಏನಾಗಬಹುದು ಎಂಬುದನ್ನು ತೋರಿಸುವ ಘಟನೆಯೊಂದು ನಡೆದಿದೆ. ಇದರ ವಿಡಿಯೋ ಎಕ್ಸ್‌ನಲ್ಲಿ ವೈರಲ್‌ ಆಗುತ್ತಿದ್ದು, ನೆಟ್ಟಿಗರಿಂದ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಘಟನೆ ನಡೆದಿದ್ದೆಲ್ಲಿ ಎಂಬ ಮಾಹಿತಿ ಇಲ್ಲ.

ಗಾಂಜಾ ನಶೆಯಲ್ಲಿ ಬಿಹಾರದ ಇಬ್ಬರ ಜಗಳ: ಒಬ್ಬನ ಕೊಲೆ

Aug 05 2025, 01:30 AM IST
ಮದ್ಯ ಸೇವಿಸಿದಾಗ ಒಂದೇ ಕೋಣೆಯಲ್ಲಿದ್ದ ಒಂದೇ ಊರಿನ ಇಬ್ಬರು ಗೆಳೆಯರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಆನೇಕಲ್ ಠಾಣಾ ವ್ಯಾಪ್ತಿಯ ಹೊಸೂರು ರಸ್ತೆ ಕೆ.ಎಸ್.ಆರ್.ಟಿ‌.ಸಿ ಕಾಲೋನಿಯಲ್ಲಿ ನಡೆದಿದೆ.

ಪ್ರತಿಯೊಬ್ಬರಿಗೂ ಶಿಕ್ಷಣ, ಸಮಾನತೆ ಹಕ್ಕು ಕೊಟ್ಟಿದ್ದರೂ ಜಾತಿ, ಧರ್ಮದ ಹೆಸರಿನಲ್ಲಿ ಜಗಳ: ಎಚ್.ಸಿ.ಮಹದೇವಪ್ಪ

Aug 03 2025, 11:45 PM IST
ಕೇಂದ್ರ ಸರ್ಕಾರ ಗೊಬ್ಬರ ಕೊಡದಿದ್ದರೆ ನಾವು ಹೇಗೆ ಕೊಡಲು ಸಾಧ್ಯ?. ಸಿದ್ದರಾಮಯ್ಯ ನಾವು ಉತ್ತಮ ಕೆಲಸ ಮಾಡಿದ್ದೇವೆ. ಎಲ್ಲೂ ಹೇಳಿಕೊಂಡಿಲ್ಲ. ಶಾಸಕರು, ಸಚಿವರು ಪಾಳೇಗಾರತನ ಮಾಡುವುದಲ್ಲ. ಸಾರ್ವಜನಿಕ ಜೊತೆ ಬೆರೆತು ನಾವು ಕೆಲಸ ಮಾಡಬೇಕು.

ಫ್ಯಾನ್ಸ್‌ ಜಗಳ ನೋಡಿದ್ರೆ ಸಿನಿಮಾ ಮಾಡಲು ಭಯ ಆಗುತ್ತೆ: ರಾಕ್‌ಲೈನ್‌

Aug 01 2025, 09:51 AM IST

ಹಿರಿಯ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅ‍ವರು ಸ್ಟಾರ್‌ಗಳ ಅಭಿಮಾನಿಗಳು ಎಂದು ಹೇಳಿಕೊಂಡು ಸೋಷಿಯಲ್‌ ಮೀಡಿಯಾದಲ್ಲಿ ಕೆಟ್ಟದಾಗಿ ಸಂದೇಶ ಹಾಕುವವರ ವಿರುದ್ಧ ಸಿಟ್ಟು ವ್ಯಕ್ತಪಡಿಸಿದ್ದಾರೆ.

ಕೌಟುಂಬಿಕ ಜಗಳ ಬಿಡಿಸಲು ಹೋದ ಪೊಲೀಸ್‌ ಸಿಬ್ಬಂದಿಗೆ ಡ್ರ್ಯಾಗರ್‌ನಿಂದ ಹಲ್ಲೆ: ನಾಲ್ವರ ಸೆರೆ

Jul 28 2025, 02:03 AM IST
ಕೌಟುಂಬಿಕ ವಿಚಾರಕ್ಕೆ ಸಂಬಂಧಿಕರು ಗಲಾಟೆ ಮಾಡಿಕೊಳ್ಳುವಾಗ ಬಿಡಿಸಲು ಮುಂದಾದ ಗಸ್ತು ಪೊಲೀಸ್‌ ಸಿಬ್ಬಂದಿಗೆ ಡ್ರ್ಯಾಗರ್‌ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಸಂಬಂಧ ಅಪ್ರಾಪ್ತ ಸೇರಿ ನಾಲ್ವರು ಆರೋಪಿಗಳನ್ನು ಚಾಮರಾಜಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

30,000 ಕೋಟಿ ರು. ಮೌಲ್ಯದ ಕಂಪನಿಗಾಗಿ ಅತ್ತೆ-ಸೊಸೆ ಜಗಳ

Jul 27 2025, 12:00 AM IST
ಟಿ ಕರಿಷ್ಮಾ ಕಪೂರ್‌ರ ಮಾಜಿ ಪತಿ, ಉದ್ಯಮಿ ಸಂಜಯ್‌ ಕಪೂರ್‌ ಸಾವಿನ ಬೆನ್ನಲ್ಲೇ ಅವರ ಒಡೆತನದ 30000 ಕೋಟಿ ಕಂಪನಿಯ ಮಾಲೀಕತ್ವದ ವಿಚಾರವಾಗಿ ಇದೀಗ ಕೌಟುಂಬಿಕ ತಿಕ್ಕಾಟ ಶುರುವಾಗಿದೆ. ಕರಿಷ್ಮಾ ಜತೆಗಿನ ವಿಚ್ಛೇದನ ಬಳಿಕ ಸಂಜಯ್‌ ಪ್ರಿಯಾ ಸಚ್‌ದೇವ್‌ರರನ್ನು ಮದುವೆಯಾಗಿದ್ದು, ಇದೀಗ ಈ ಕಂಪನಿ ವಿಚಾರದಲ್ಲಿ ಅತ್ತೆ ಹಾಗೂ ಸೊಸೆ ಸಂಘರ್ಷಕ್ಕೆ ನಿಂತಿದ್ದಾರೆ.

ವಾಹನ ಪಾರ್ಕಿಂಗ್‌ ವಿಚಾರವಾಗಿ ಪೇದೆಗಳಿಬ್ಬರ ಜಗಳ

Jul 02 2025, 12:20 AM IST
ರಾಮನಗರ: ವಾಹನ ಪಾರ್ಕಿಂಗ್ ವಿಚಾರವಾಗಿ ಪೇದೆಗಳಿಬ್ಬರು ಜಗಳ ಮಾಡಿಕೊಂಡ ಘಟನೆ ನಗರದ ಐಜೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved