• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಲ್ ಡಿ ಬ್ಯಾಂಕ್ ಫಲಿತಾಂಶದಂದು ಕಾಂಗ್ರೆಸ್ ಕಾರ್ಯಕರ್ತರ ಜಗಳ

Mar 02 2025, 01:20 AM IST
ಹಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕಾರಣದಿಂದಲೇ ಒಂದೇ ಪಕ್ಷದ ಇಬ್ಬರು ಸ್ಪರ್ಧೆ ಮಾಡಬೇಕಾಯ್ತು ಎಂದು ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಯರಲಕ್ಕೇನಹಳ್ಳಿ ಮಂಜುನಾಥ್ ಗಂಭೀರ ಆರೋಪ ಮಾಡಿದರೆ, ಮತ್ತೋರ್ವ ಮುಖಂಡ ರಾಜ್ಯ ಯೂಥ್ ಕಾಂಗ್ರೆಸ್ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕುರಿತು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಅವರ ಮೇಲಿನ ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜನಾರ್ದನ ರೆಡ್ಡಿ- ಶ್ರೀರಾಮುಲು ಜಗಳ ವಾಲ್ಮೀಕಿ ಸಮಾಜಕ್ಕೆ ಲೇಪನ ಬೇಡ: ಯಮನೂರಪ್ಪ ಚೌಡ್ಕಿ

Feb 01 2025, 12:02 AM IST
ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ಅವರ ವೈಯಕ್ತಿಕ ಜಗಳವನ್ನು ವಾಲ್ಮೀಕಿ ಸಮಾಜಕ್ಕೆ ಲೇಪನ ಹಚ್ಚುವುದು ಸರಿಯಲ್ಲ ಎಂದು ಮಹರ್ಷಿ ವಾಲ್ಮೀಕಿ ಸಮಾಜದ ಯುವ ಮುಖಂಡ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಆಪ್ತ ಯಮನೂರಪ್ಪ ಚೌಡ್ಕಿ ಹೇಳಿದರು.

ಜಮೀನಿಗೆ ವಿದ್ಯುತ್ ಪೂರೈಕೆ ವಿಚಾರದಲ್ಲಿ ಜಗಳ: ಸಾವಲ್ಲಿ ಅಂತ್ಯ

Jan 24 2025, 12:47 AM IST
ಭದ್ರಾವತಿ: ಜಮೀನಿಗೆ ವಿದ್ಯುತ್ ಪರಿವರ್ತಕ (ಟ್ರಾನ್ಸ್ ಫಾರ್ಮಾರ್)ದಿಂದ ವಿದ್ಯುತ್ ಪೂರೈಸಿಕೊಳ್ಳುವ ವಿಚಾರದಲ್ಲಿ ಅಕ್ಕಪಕ್ಕದ ಜಮೀನಿನವರ ನಡುವೆ ಜಗಳ ನಡೆದು ವಿಕೋಪಕ್ಕೆ ತಿರುಗಿ ಹಲ್ಲೆ ನಡೆದಿರುವ ಪರಿಣಾಮ ಗ್ರಾಪಂ ಮಾಜಿ ಸದಸ್ಯನೋರ್ವ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಗೋಕರ್ಣದ ಹೋಟೆಲ್‌ನಲ್ಲಿ ಜಗಳ ಬಿಡಿಸಲು ಹೋದ ವ್ಯಕ್ತಿ ಮೇಲೆ ಹಲ್ಲೆ

Jan 16 2025, 12:47 AM IST
೨೦ ರುಪಾಯಿಗಾಗಿ ಏಕೆ ಜಗಳ ಮಾಡುತ್ತೀರಿ ಎಂದು ಆ ಮೂವರನ್ನು ಲೋಹಿತ್ ಕಟ್ಟಿ ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟಾದ ಆ ಮೂವರು ಲೋಹಿತ ಕಟ್ಟಿ ಅವರನ್ನು ಥಳಿಸಿದ್ದಾರೆ. ಲೋಹಿತ್ ಕಟ್ಟಿ ಅವರನ್ನು ಹೋಟೆಲ್ ಮೇಲ್ಮಹಡಿಯಿಂದ ದೂಡಿದ್ದಾರೆ.

ಆಸ್ತಿ ವಿಚಾರವಾಗಿ ಜಗಳ : ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ತಂದೆ, ಮಲತಾಯಿ ಕೊಂದ ಮಗ

Jan 11 2025, 12:45 AM IST
ಆಸ್ತಿ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಜಗಳವಿತ್ತು. ಹುಬ್ಬಳ್ಳಿಗೆ ಹೊಂದಿಕೊಂಡಿರುವ ಕುಸುಗಲ್‌ ಗ್ರಾಮದ ವ್ಯಾಪ್ತಿಯಲ್ಲಿರುವ 2.11 ಎಕರೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ 15-20 ದಿನಗಳಿಂದ ನಿರಂತರ ತಂದೆ ಹಾಗೂ ಮಗನ ನಡುವೆ ಜಗಳ ಮುಂದುವರಿದಿತ್ತು.

ಶೀಲ ಶಂಕಿಸಿ ಜಗಳ ತ್ರಿಬಲ್‌ ಮರ್ಡರ್‌ : ಮಚ್ಚಿನಿಂದ ಕೊಚ್ಚಿ ಪತ್ನಿ, ಪುತ್ರಿ, ಸಂಬಂಧಿ ಹತ್ಯೆ

Jan 09 2025, 12:49 AM IST
ಪತ್ನಿಯ ಶೀಲ ಶಂಕಿಸಿ ಜಗಳ ಮಾಡುತ್ತಿದ್ದ ವ್ಯಕ್ತಿಯೊಬ್ಬ ರೊಚ್ಚಿಗೆದ್ದು ಮಚ್ಚಿನಿಂದ ಪತ್ನಿ, ಮಗಳು ಹಾಗೂ ಸಂಬಂಧಿಯನ್ನು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿದೆ.

ನೀರು ಹಾಯಿಸುವ ವಿಚಾರವಾಗಿ ಜಗಳ ಕೊಲೆಯಲ್ಲಿ ಅಂತ್ಯ

Dec 31 2024, 01:01 AM IST
ಮೂಡಲಗಿ: ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರು ಮಧ್ಯೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಬೀದರ್‌ : ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯ

Dec 03 2024, 12:33 AM IST
ಮದ್ಯ ಮಾರಾಟಕ್ಕೆ ಮಾತ್ರ ಅನುಮತಿ ಇದ್ದರೂ ಸ್ಥಳದಲ್ಲೇ ಮದ್ಯ ಸೇವಿಸಲು ಅವಕಾಶ ಕಲ್ಪಿಸಿರುವ ಮದ್ಯದಂಗಡಿ ಮಾಲೀಕನ ಪರವಾನಗಿ ರದ್ದುಪಡಿಸುವಂತೆ ಸಂಬಂಧಿಸಿದವರಿಗೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು.

ಬಿಜೆಪಿ ಬಣ ಜಗಳ ತಾರಕಕ್ಕೆ - ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಯತ್ನಾಳ್‌ ಟೀಂ ಅಬ್ಬರ

Dec 02 2024, 01:18 AM IST
ಅತ್ತ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ತೆರಳಿ ವಿಜಯೇಂದ್ರ ಆಪ್ತರು ಒತ್ತಡ ಹೇರಿದ ಬೆನ್ನಲ್ಲೇ ಇತ್ತ ಬೆಳಗಾವಿಯಲ್ಲಿ ಯತ್ನಾಳ್‌ ಬಣ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅಬ್ಬರಿಸಿದೆ.

ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇ : ಯತ್ನಾಳ್ ವಿರುದ್ಧ ವಿಜಯೇಂದ್ರ ಟೀಂನಿಂದ ದೇಗುಲಯಾತ್ರೆ

Nov 30 2024, 07:41 AM IST

ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇರಿದ್ದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಂಗೆ ಟಾಂಗ್ ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಂಡ ದೇಗುಲ ಯಾತ್ರೆ ಆರಂಭಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved