• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಬಾಡಿಗೆ ವಿಚಾರಕ್ಕೆ ಜಗಳ : ಇರಿದು ಸಾಕು ಮಗನ ಕೊಂದ

Jun 25 2024, 12:32 AM IST
ಮನೆ ಬಾಡಿಗೆ ಕಟ್ಟುವ ವಿಚಾರಕ್ಕೆ ಸಾಕುಮಗನೊಂದಿಗೆ ತಂದೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾಂಗ್ರೆಸ್‌ಗೆ ಶಾಪವಾದ ಒಳ ಜಗಳ, ನೇಹಾ ಕೊಲೆ ಪ್ರಕರಣ

Jun 05 2024, 06:15 AM IST

  ಕಾಂಗ್ರೆಸ್‌ನ ರಾಜ್ಯ ನಾಯಕರು 20 ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರೂ ಕನಿಷ್ಠ 14 ಗೆಲ್ಲುವ ವಿಶ್ವಾಸ ಹೊಂದಿದ್ದರು.   ಗೆಲುವು ಕೈತಪ್ಪಲು ಸೂಕ್ತ ಅಭ್ಯರ್ಥಿ ಆಯ್ಕೆ ಮಾಡದಿರುವುದು ಹಾಗೂ ಒಳ ಜಗಳ ಕಾರಣವಾಗಿದೆ.

ನಾನೂ ಯಶ್‌ ಎಲ್ಲರ ಹಾಗೇ ಜಗಳ ಆಡ್ತೀವಿ: ರಾಧಿಕಾ ಪಂಡಿತ್‌

May 30 2024, 12:53 AM IST
ನಾನೂ ಯಶ್‌ ಜಗಳ ಆಡ್ತೀವಿ. ಸಂಸಾರದಲ್ಲಿ ಜಗಳ ನಾರ್ಮಲ್. ಆಮೇಲೆ ಪ್ಯಾಚ್‌ಅಪ್‌ ಮಾಡ್ಕೊಳ್ಳೋದರಲ್ಲಿ ಸಂಸಾರದ ಭವಿಷ್ಯ ಅಡಗಿರುತ್ತೆ ಎಂದು ರಾಮಾಚಾರಿ ಬೆಡಗಿ ರಾಧಿಕಾ ಪಂಡಿತ್‌ ಹೇಳಿದ್ದಾರೆ.

ಕ್ರಿಕೆಟ್ ಹುಡುಗರ ಮಧ್ಯ ಜಗಳ: ಮಾರಾಮಾರಿ, ಕಲ್ಲು ತೂರಾಟ

May 24 2024, 12:56 AM IST
ಗಲ್ಲಿ ಕ್ರಿಕೆಟ್‌ನಲ್ಲಿ ಮಕ್ಕಳ ನಡುವಿನ ಜಗಳ ವಿಷಯ ದೊಡ್ಡವರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಮಾರಾಮಾರಿ ನಡೆದು, ಕಲ್ಲು ತೂರಾಟ ಕೂಡ ನಡೆದಿದೆ.

ನಮ್ಮಲ್ಲಿ ಜಗಳ ಇದ್ದರೆ ತಾನೆ ಸರ್ಕಾರ ಬೀಳೋದು: ಸಿದ್ದು

May 15 2024, 01:33 AM IST
ನಮ್ಮಲ್ಲಿ ಒಳ ಜಗಳ ಇಲ್ಲ. ಒಳಗೂ ಇಲ್ಲ, ಹೊರಗೂ ಇಲ್ಲ. ಜಗಳ ಇದ್ದರೆ ತಾನೇ ಸರ್ಕಾರ ಬೀಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೈಕ್‌ಗೆ ಕಾರು ತಾಕಿ ಜಗಳ: ಉದ್ಯಮಿ ಕಪಾಳ ಮೋಕ್ಷಕ್ಕೆ ಬೈಕ್‌ ಸವಾರ ಬಲಿ!

May 07 2024, 02:00 AM IST
ಕಾರು ತಾಕಿಸಿ ಹೋದ ಮಹಿಳೆ ಹಿಂಬಲಿಸಿದ ಸವಾರನನ್ನು ಮನೆಗೆ ಕರೆದು ಸಂಧಾನ ಯತ್ನ ನಡೆಸಿದಾಗ ಇವರ ಮಧ್ಯ ಪ್ರವೇಶಿಸಿದ ಪತಿಯು ಸವಾರನ ಮೇಲೆ ಹಲ್ಲೆ ನಡೆಸಿ, ಕಪಾಳಮೋಕ್ಷ ಮಾಡಿದ್ದಾನೆ. ನೋವಿನಲ್ಲೆ ಮನೆಗೆ ಬಂದ ಪ್ರಭುರಾಮ್‌ ರಾತ್ರಿ ಮಲಗಿದ್ದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಕ್ಷುಲ್ಲಕ ಕಾರಣಕ್ಕಾಗಿ ಜಗಳ; ವ್ಯಕ್ತಿ ಕೊಲೆ

Apr 27 2024, 01:22 AM IST
ಕ್ಷುಲ್ಲಕ ಕಾರಣದಿಂದ ಜಗಳ ನಡೆದು ವ್ಯಕ್ತಿಯೊಬ್ಬ ಚಾಕುವಿನಿಂದ ಹೊಟ್ಟೆಗೆ ತಿವಿದ ಪರಿಣಾಮ ಯುವಕ ಗೋಪಾಲನಾಯ್ಕ್‌ (40) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ

ಕಾಂಗ್ರೆಸ್‌ನ ಬಣ ಜಗಳ ಜೆಡಿಎಸ್‌ನ ಮಲ್ಲೇಶ್‌ ಬಾಬುಗೆ ಲಾಭ ಆಗುತ್ತಾ?

Apr 23 2024, 12:52 AM IST
ಲೋಕಸಭಾ ಚುನಾವಣೆಗೆ ಕೋಲಾರ ಸಿದ್ಧವಾಗಿರುವ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಬಣಜಗಳವೇ ತಲೆನೋವು ತಂದಿಟ್ಟಿದೆ.

ಕಾಂಗ್ರೆಸ್‌ ಜಗಳ ಬಿಜೆಪಿಗೆ ಲಾಭ: ಸದಾನಂದ ಗೌಡ

Apr 18 2024, 02:20 AM IST
ದೇಶದ ಉದ್ದಗಲಕ್ಕೂ ಮೋದಿ ಅವರ ನಾಯಕತ್ವದ ಮೇಲೆ ನಂಬಿಕೆ ಇನ್ನಷ್ಟು ಹೆಚ್ಚಿದೆ. ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ. ನಮ್ಮದೇನಿದ್ದರೂ ಗೆಲುವಿನ ಅಂತರವನ್ನು ಹೆಚ್ಚಿಸಲು ಶ್ರಮಿಸಬೇಕಿದೆ. ಹಾಗಂತ ರಾಜಕರಾಣದಲ್ಲಿ ಗೆದ್ದಿದ್ದೇವೆಂದು ಮೈ ಮರೆಯಬಾರದು

ಜಾತಿ-ಜಾತಿಗಳ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್‌ ಸರ್ಕಾರಕ್ಕೆ ಮತದಾರರು ಉತ್ತರಿಸಲಿದ್ದಾರೆ

Mar 31 2024, 02:01 AM IST
ಬಿಜೆಪಿಯ ಅಭಿವೃದ್ಧಿ ಹಾಗೂ ಕಾಂಗ್ರೆಸ್‌ನ ಒಡೆದು ಆಳುವ ನೀತಿಯ ನಡುವೆ ಲೋಕಸಭಾ ಚುನಾವಣೆ ನಡೆದಿದೆ, ಜಾತಿ ಜಾತಿ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರೇ ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved