ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಕ್ಕಿದ ವರದಾ: 1300 ಎಕರೆ ಜಮೀನು ಮುಳುಗಡೆ
Jul 19 2024, 12:49 AM IST
ಶಿರಸಿ ತಾಲೂಕಿನ ಪೂರ್ವ ಭಾಗವಾದ ಅಜ್ಜರಣಿ, ಬಾಶಿ, ತಿಗಣಿ, ಮತ್ತಗುಣಿ, ಮೊಗವಳ್ಳಿ, ಯಡಗೊಪ್ಪ, ಯಡ್ರಬೈಲ್, ಹೊಸಕೇರಿ ಭಾಗದ ಸುಮಾರು ೧,೩೦೦ ಎಕರೆ ಜಮೀನು ಮುಳುಗಡೆಯಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 1,249 ಎಕರೆ ಜಮೀನು ಗುರುತು: ಸಚಿವ ಎಂ.ಬಿ.ಪಾಟೀಲ್
Jul 17 2024, 12:58 AM IST
ಕೆ.ಐ.ಎ.ಡಿ.ಬಿ. ಮಂಡಳಿಯ 384ನೇ ಸಭೆಯ ಅನುಮೋದನೆಯಂತೆ ಮಳವಳ್ಳಿ ತಾಲೂಕು ಬಿ.ಜಿ.ಪುರ ಹೋಬಳಿ, ಬಾಚನಹಳ್ಳಿ, ಪಂಡಿತಹಳ್ಳಿ, ಮಂಚನಹಳ್ಳಿ ಮತ್ತು ಮಂಚನಾಪುರ ಗ್ರಾಮಗಳಲ್ಲಿ ಒಟ್ಟು 1249.22 ಎಕರೆ ಜಮೀನನ್ನು ಹೊಸದಾಗಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಪಡಿಸಲು ಕೆಐಎಡಿ ಕಾಯ್ದೆ 1966 ಕಲಂ 3(1), 1(3) ಮತ್ತು 28(1) ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಬಾಕಿ ಇದೆ.
ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕೆ ಮನವಿ
Jul 15 2024, 01:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕಾಗಿ ಕಾನೂನು ತಿದ್ದುಪಡಿ ಮಾಡಲು ಈ ಗಂಭೀರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚಿಸಿ ಕ್ರಮ ವಹಿಸುವಂತೆ ಆಗ್ರಹಿಸಿ ವಿಜಯಪುರದ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರಿನ ಬಹುಮಹಡಿ ಕಟ್ಟದ ಆಯುಕ್ತಾಲಯದಲ್ಲಿ ಕಂದಾಯ ಇಲಾಖೆ ಆಯುಕ್ತ ಪಿ.ಸುನೀಲ ಕುಮಾರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ರೈತರ ಕುಮ್ಕಿ ಜಮೀನು ಲೀಸ್ ಆದೇಶ ರದ್ಧತಿಗೆ ಶಾಸಕ ಹರೀಶ್ ಪೂಂಜಾ ಆಗ್ರಹ
Jul 14 2024, 01:31 AM IST
ಮಾರ್ಚ್ನಲ್ಲಿ ಸರ್ಕಾರ ಆದೇಶ ಹೊರಡಿಸಿದ್ದು, ಮೂರು ತಿಂಗಳ ಒಳಗೆ ಗುತ್ತಿಗೆಗೆ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಿದೆ. ಈಗ ಅವಧಿ ಮುಗಿದರೂ ಇದು ರೈತರ ಪಾಲಿಗೆ ಜಮೀನು ಕಳಕೊಳ್ಳುವ ಭೀತಿಯನ್ನು ದೂರ ಮಾಡಿಲ್ಲ ಎಂದು ಅವರು ಹೇಳಿದರು.
ಸಿರಾಜ್ಗೆ ಜಮೀನು, ಸರ್ಕಾರಿ ಹುದ್ದೆ ಘೋಷಿಸಿದ ತೆಲಂಗಾಣ ಮುಖ್ಯಮಂತ್ರಿ!
Jul 10 2024, 12:33 AM IST
ಮಂಗಳವಾರ ಮುಖ್ಯಮಂತ್ರಿ ರೇವಂತ್ ಅವರು ತಮ್ಮ ನಿವಾಸದಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ಅಲ್ಲದೆ ಸಿರಾಜ್ಗೆ ಹೈದರಾಬಾದ್ನಲ್ಲಿ ಜಾಗ ಹಾಗೂ ಸರ್ಕಾರಿ ಹುದ್ದೆ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.
ಜಮೀನು ದಾರಿ ಸಮಸ್ಯೆ ಇತ್ಯರ್ಥ ಸಮಸ್ಯೆ ಅಧಿವೇಶನದಲ್ಲಿ ಚರ್ಚಿಸಲು ಆಗ್ರಹ
Jul 06 2024, 12:52 AM IST
ವಿಧಾನ ಸಭಾ ಅಧಿವೇಶನದಲ್ಲಿ ಜಮೀನು ದಾರಿ ವಿಷಯವನ್ನು ಚರ್ಚಿಸಿ ಸೂಕ್ತ ಕಾನೂನು ತಿದ್ದುಪಡಿ ಮಾಡಿ ತಹಸೀಲ್ದಾರುಗಳಿಗೆ ದಾರಿ ಮಾಡಿಕೊಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಒತ್ತುವರಿ ಜಮೀನು ತೆರೆವುಗೊಳಿಸಿ ಸಸಿ ನೆಟ್ಟ ಇಲಾಖೆ
Jul 05 2024, 12:47 AM IST
ಜಮಖಂಡಿ ತಾಲೂಕಿನ ಜಕನೂರು ಮತ್ತು ಕುಂಚನೂರು ಗ್ರಾಮಗಳಲ್ಲಿ ಒತ್ತುವರಿ ಮಾಡಿದ್ದ 10.20 ಎಕರೆ ಅರಣ್ಯ ಇಲಾಖೆಯ ಜಮೀನು ವಶಕ್ಕೆ ಪಡೆದು, ಅರಣ್ಯ ಇಲಾಖೆಯಿಂದ ಬುಧವಾರ ಸಸಿಗಳನ್ನು ನೆಡಲಾಯಿತು.
ನ್ಯಾಯಾಲಯ ಸ್ಥಾಪನೆಗೆ ಜಮೀನು ಒದಗಿಸಲು ಪ್ರಯತ್ನಿಸುವೆ
Jul 04 2024, 01:09 AM IST
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸ್ಥಾಪನೆಗೆ ಸರ್ಕಾರದಿಂದ ಶಾಸಕರು ಕ್ರಮಕೈಗೊಳ್ಳಲು ಸಹಕಾರ ನೀಡಲಿದ್ದಾರೆ.
ಅರಣ್ಯ ಜಮೀನು ಒತ್ತುವರಿ ಮುಕ್ತ: ಸಚಿವ ಖಂಡ್ರೆ
Jul 03 2024, 12:16 AM IST
ಅಂತಾರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಏರ್ಪಡಿಸಿ, ವಿವಿಧ ದೇಶಗಳ ತಜ್ಞರ ಸಲಹೆಗಳನ್ನು ಪಡೆದು ಮಾನವ- ಪ್ರಾಣಿ ಸಂಘರ್ಷ ತಡೆಗೆ ಸ್ಪಷ್ಟ ನಿಲುವು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕೆಂಪೇಗೌಡರ ಮ್ಯೂಸಿಯಂಗೆ 10 ಎಕರೆ ಜಮೀನು
Jun 30 2024, 12:47 AM IST
ದೇವನಹಳ್ಳಿ: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಬೆಂ.ಗ್ರಾ. ಜಿಲ್ಲೆಯ ಆವತಿ ಗ್ರಾಮದ ಬಳಿ ಸರ್ಕಾರದಿಂದ 0 ಎಕರೆ ಜಮೀನು ಮಂಜೂರು ಆಗಿದ್ದು, ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ಸಂಗ್ರಹಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ.
< previous
1
...
10
11
12
13
14
15
16
17
18
19
next >
More Trending News
Top Stories
ಊಹಿಸಲೂ ಆಗದ ರೀತಿಯಲ್ಲಿ ಸಿಂದೂರ ಪ್ರತೀಕಾರ
ವಿವಿಧ ರಾಜ್ಯಗಳಲ್ಲಿ ಯಶಸ್ವಿ ಅಣಕು ಯುದ್ಧ ಡ್ರಿಲ್
ಭಾರತದ 5 ವಿಮಾನ, 2 ಡ್ರೋನ್ ನಮ್ಮಿಂದ ಧ್ವಂಸ : ಷರೀಫ್
ಪಾಕ್ನಲ್ಲಿ ಉಗ್ರರಿಲ್ಲ ಎಂದ ತರಾರ್ಗೆ ಟೀವಿ ಪತ್ರಕರ್ತೆ ಚಾಟಿ!
ಲಷ್ಕರ್, ಜೈಷ್, ಹಿಜ್ಬುಲ್ ಬುಡಕ್ಕೇ ಬಾಂಬ್