• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ, ರೈತರ ಜಮೀನು ಕಬಳಿಕೆಗೆ ಖಂಡಿಸಿ ಭೂಮಿತಾಯಿ ಹೋರಾಟ ಸಮಿತಿ ಪ್ರತಿಭಟನೆ

Jul 23 2025, 12:31 AM IST
ಬೀಚನಕುಪ್ಪೆ ಗ್ರಾಮದ ಸರ್ವೇ ನಂ.76ರಲ್ಲಿ 133 ಎಕರೆ ಜಮೀನಲ್ಲಿ ಕೆಲವು ರೈತರಿಗೆ ದರಕಾಸು ಮಾಡಿ ಉಳಿದ ಸರ್ಕಾರಿ ಜಮೀನನ್ನು ಸರ್ಕಾರ ಎಂದು ನಮೂದಿಸಿ ಟೌನ್‌ಶಿಪ್ ಮಾಡಲು ಚೇತನ್ ಪಿ. ತಯಾಲ್ ಎಂಬುವವರ ಹೆಸರಿಗೆ ನಮೂದು ಮಾಡಿ ಪಹಣಿ ಕೂರಿಸಲಾಗಿದೆ. ಜೊತೆಗೆ ಸರ್ಕಾರಿ ಜಮೀನು ಇಲ್ಲದಂತೆ ಒಂದೇ ಸಂಸ್ಥೆಯವರಿಗೆ ಮಾಡಲಾಗಿದೆ.

ಮಾಯಸಂದ್ರದಲ್ಲಿ ಬಸ್‌ ನಿಲ್ದಾಣಕ್ಕೆ 27 ಗುಂಟೆ ಜಮೀನು

Jul 21 2025, 12:00 AM IST
ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾಗಿರುವ ಮಾಯಸಂದ್ರದಲ್ಲಿ ಸೂಕ್ತ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲನಾಗತಿಹಳ್ಳಿ ಚಂದ್ರು ಕೆಎಸ್‌ಆರ್ ಟಿಸಿ ಅಧಿಕಾರಿಗಳಿಗೆ ಮನವಿ ಮಾಡಿದರು.

ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿ: ಡೀಸಿ ಶುಭ ಕಲ್ಯಾಣ್

Jul 15 2025, 11:45 PM IST
ಕಂದಾಯ ನಿರೀಕ್ಷಕ ಎಂ.ಮಂಜುನಾಥ ಮಾತನಾಡಿ, ಈಗಾಗಲೇ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದ್ದು, ಜಮೀನು ಮಂಜೂರಿಗಾಗಿ ಸಲ್ಲಿಸಿರುವ ನಮೂನೆ- 57ಅನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಇಸ್ರೋಗಾಗಿ 81 ಎಕರೆ ಜಮೀನು ಸ್ವಾಧೀನ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್‌

Jul 08 2025, 10:09 AM IST

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಾಗಿ (ಇಸ್ರೋ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅಬ್ಬಚಿಕ್ಕನಹಳ್ಳಿ ಮತ್ತು ಲಾಲಗೊಂಡನಹಳ್ಳಿ ಗ್ರಾಮಗಳಲ್ಲಿ 81 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ನೈಸ್ ಯೋಜನೆಗೆ ವಶಪಡಿಸಿಕೊಂಡ 300 ಎಕ್ರೆ ಜಮೀನು ಭೂಸ್ವಾಧೀನ ರದ್ದು

Jul 06 2025, 10:20 AM IST

 ಎಕ್ಸ್‌ಪ್ರೆಸ್‌ ವೇ ನಿರ್ಮಾಣಕ್ಕಾಗಿ ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ ಪ್ರೈಸಸ್‌ ಲಿಮಿಟೆಡ್‌ಗೆ (ನೈಸ್) ನೀಡಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ   ವಶಪಡಿಸಿಕೊಂಡಿದ್ದ ಸುಮಾರು 300 ಎಕರೆಗೂ ಹೆಚ್ಚು ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಹೈಕೋರ್ಟ್ ರದ್ದುಪಡಿಸಿದೆ.

ದೇವನಹಳ್ಳಿ ರೈತರ ಜಮೀನು ಬಲವಂತದ ಸ್ವಾಧೀನ ಕೈಬಿಡಬೇಕು: ವಿನಯಕುಮಾರ

Jul 05 2025, 12:18 AM IST
ದೇವನಹಳ್ಳಿಯಲ್ಲಿ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಬಲವಂತವಾಗಿ ಭೂ ಸ್ವಾಧೀನ ಮಾಡಬಾರದು ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ, ಬೆಂಗಳೂರಿನ ಇನ್‌ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಜಮೀನು, ಆಸ್ತಿ, ಖಾತೆಗಳದ್ದೆ ಕ್ಯಾತೆ

Jul 04 2025, 11:51 PM IST
ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಂದ ಆಗಮಿಸಿದ್ದ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದರು

ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿದ 18 ಎಕರೆ ಜಮೀನು ಉಳಿಸಲು ಆಗ್ರಹ

Jul 02 2025, 12:20 AM IST
ಮೈಸೂರು ಮಹಾರಾಜರು ಆಡಳಿತ, ಆರೋಗ್ಯ ಹಾಗೂ ಶಿಕ್ಷಣಕ್ಕಾಗಿ ಜಮೀನುಗಳನ್ನು ಅಂದೇ ರೈತರಿಂದ ಸ್ವಾಧೀನ ಪಡಿಸಿಕೊಂಡಿದ್ದರು. ಖಾಲಿ ಜಾಗದಲ್ಲಿ ತಮಿಳರು ಗುಡಿಸಲುಗಳನ್ನು ಹಾಕಿಕೊಂಡು ವಾಸ ಮಾಡ ತೊಡಗಿದರು. ಅಂದು ಆಸ್ಪತ್ರೆಗೆ ಹೆಚ್ಚಿನ ಜಾಗದ ಅಗತ್ಯವಿರಲಿಲ್ಲ. ಆದರೆ, ಇಂದು ಜನಸಂಖ್ಯೆ ಹೆಚ್ಚಾದಂತೆ ಜಾಗದ ಅವಶ್ಯಕತೆಯೂ ಹೆಚ್ಚಿದೆ.

ವೆನ್ಲಾಕ್ ಅಭಿವೃದ್ಧಿಗೆ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

Jul 01 2025, 12:48 AM IST
ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ಧಿ ದೃಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾಯ್ದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದಾರೆ.

ಸಾಬ್ರು ಹೆಸರಿಗೆ ಸಾಗುವಳಿ ಜಮೀನು ಮಾಡಿಕೊಟ್ಟರೆ ಅಧಿಕಾರಿಗಳು ನೇಣು ಹಾಕುವೆ..!

Jun 23 2025, 11:46 PM IST
ರೈತರು ಉಳುಮೆ ಮಾಡುತ್ತಿರುವ ಸಾಗುವಳಿ ಜಮೀನನ್ನು ಸಾಬ್ರುಗೆ (ಮುಸ್ಲಿಂ) ಮಾಡಿಕೊಟ್ಟವರನ್ನು ನೇಣು ಹಾಕುತ್ತೇನೆ ಎಂದು ಅಧಿಕಾರಿಗಳಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿರುವ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved