8 ಎಕರೆ ಜಮೀನು ಆಶ್ರಯ ಯೋಜನೆಗೆ ಮಂಜೂರು
Aug 04 2025, 11:45 PM ISTದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದಲ್ಲಿ ಒತ್ತುವರಿಯಾಗಿತ್ತು ಎನ್ನಲಾದ 8 ಎಕರೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದ್ದು, ಆಶ್ರಯ ಯೋಜನೆಗಾಗಿ ಮಂಜೂರು ಮಾಡಿಸಿಕೊಳ್ಳಲಾಗಿದೆ ಎಂದು ವಕೀಲ ಪ್ರತಾಪ್ ಹೇಳಿದರು.