• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಗರ್‌ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರಾತಿಗೆ ಆಗ್ರಹ

Feb 07 2024, 01:49 AM IST
ಹೊಳಲ್ಕೆರೆಯಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ಸದಸ್ಯರು ಬಗರ್ ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ಬಳಿಕ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಜಮೀನು ಕಬಳಿಕೆ ವಿರುದ್ಧ ಕ್ರಮಕ್ಕೆ ಒತ್ತಾಯ

Feb 03 2024, 01:50 AM IST
ಸಾಗರ ತಾಲೂಕಿನ ಮಲಂದೂರು ಗ್ರಾಮದ ಸರ್ವೆ ನಂ.157ರಲ್ಲಿ ಏಳು ಮಂದಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನೀಡಲಾಗಿದ್ದ ಸರ್ಕಾರಿ ಭೂಮಿಯನ್ನು, ನಕಲಿ ದಾಖಲೆ ಸೃಷ್ಟಿಸಿ ಕಿತ್ತುಕೊಳ್ಳುವ ಪ್ರಯತ್ನ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ರಾಜ್ಯ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ನೇತೃತ್ವದಲ್ಲಿ ಗುರುವಾರ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.

ತುರುವೇಕೆರೆ: ಒತ್ತುವರಿ ಮಾಡಿದ್ದ ಜಮೀನು ತೆರವುಗೊಳಿಸಿ ರಸ್ತೆ ನಿರ್ಮಾಣ

Feb 02 2024, 01:06 AM IST
ತುರುವೇಕೆರೆ ತಾಲೂಕಿನ ತಂಗಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ತಾಲೂಕು ಆಡಳಿತ ತೆರವುಗೊಳಿಸಲಾಯಿತು.

ಸರ್ಕಾರಿ ಜಮೀನು ಒತ್ತುವರಿ ಖಂಡಿಸಿ ಪ್ರತಿಭಟನೆ

Jan 18 2024, 02:04 AM IST
ಬೇಲೂರು ತಾಲೂಕಿನ ಅರೆಹಳ್ಳಿ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ತನಿಖೆ ಮಾಡಿಸಬೇಕು ಹಾಗೂ ಸಕಲೇಶಪುರ ತಾಲೂಕಿನ ದೊಡ್ಡ ಸತ್ಗಲ್ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಡೀಸಿ ಕಛೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಜಸ್ಟ್‌ ಡಯಲ್‌ ಭೂಮಿ ವಾಪಸ್‌ಗೆ ಹೈಕೋರ್ಟ್‌ ಸಮ್ಮತಿ: ಜಮೀನು ಪಡೆದು 9 ವರ್ಷಗಳಾದರೂ ಯೋಜನೆ ನನೆಗುದಿಗೆ

Jan 18 2024, 02:03 AM IST
ಜಸ್ಟ್‌ ಡಯಲ್‌ ಭೂಮಿ ವಾಪಸ್‌ಗೆ ಹೈಕೋರ್ಟ್‌ ಸಮ್ಮತಿ: ಜಮೀನು ಪಡೆದು 9 ವರ್ಷಗಳಾದರೂ ಯೋಜನೆ ನನೆಗುದಿಗೆ. ಭೂ ಮಂಜೂರಾತಿ ರದ್ದುಪಡಿಸಿದ ಕೆಐಎಡಿಬಿ ಕ್ರಮ ಎತ್ತಿಹಿಡಿದ

ಪಿಟಿಸಿಎಲ್ ಕಾಯ್ದೆ ಉಲ್ಲಂಘಿಸಿ ಜಮೀನು ಮಾರಾಟ:ಮೂಲ ಮಂಜೂರುದಾರರ ಹೆಸರಿಗೆ ಮರುಸ್ಥಾಪನೆ

Jan 18 2024, 02:02 AM IST
ಬನವಾಸಿ ಹೋಬಳಿಯ ಕುಪ್ಪಗಡ್ಡೆ ಗ್ರಾಮದ ಬಸವರಾಜ ನಾಗಪ್ಪ ಭೋವಿವಡ್ಡರ ಅವರ ಪೂರ್ವಜರು ಗ್ರಾಮದ ಸರ್ವೇ ನಂ. 94ರಲ್ಲಿ ಮಾರಾಟ ಮಾಡಿದ್ದ 7 ಎಕರೆ 11 ಗುಂಟೆ ಜಮೀನನ್ನು ಮೂಲ ವಾರಿಸುದಾರರಿಗೆ ಮರು ಸ್ಥಾಪಿಸಲು ಖುದ್ದು ಸ್ಥಳಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ.

ಜಮೀನು ಹಸ್ತಾಂತರಿಸುವಂತೆ ರೈತರ ಆಗ್ರಹ

Jan 10 2024, 01:45 AM IST
ನ್ಯಾಯಾಲಯದ ಆದೇಶದಂತೆ ನಮ್ಮ ಜಮೀನನ್ನು ಸರ್ವೆ ಮಾಡಿಸಿ ನಮಗೆ ಹಸ್ತಾಂತರಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ಕಣಬರ್ಗಿ ಗ್ರಾಮದ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರೈತರಿಗೆ ಜಮೀನು ಹಿಂದುರಿಗಿಸುವಂತೆ ಆಗ್ರಹ

Jan 07 2024, 01:30 AM IST
ಅಂದಿನ ಸರ್ಕಾರ ಜಮೀನನ್ನು ಮಾಲೀಕರ ಹೆಸರಿಗೆ 50:50 ಅನುಪಾತದಲ್ಲಿ ಹಸ್ತಾಂತರಿಸಲು ಯೋಜನೆ ರೂಪಿಸಿತ್ತು. ಈ ಯೋಜನೆ 2006 ರಲ್ಲಿ ಜಾರಿಗೆ ಬಂದಿದ್ದು. ನಮ್ಮಿಂದ ವಶಪಡಿಸಿಕೊಂಡಿರುವ ಜಮೀನಿನಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಧ ವಿದ್ಯಾರ್ಥಿನಿಗೆ ಕೆಲಸ, ಫ್ಲಾಟ್‌,ಮಹಿಳೆಗೆ ಜಮೀನು ಖಾತಾ ಭರವಸೆ

Jan 06 2024, 02:00 AM IST
ಅಂಧ ಪದವೀಧರೆಗೆ ಬಿಡಿಎ ಫ್ಲಾಟ್‌, ಬಿಬಿಎಂಪಿಯಲ್ಲಿ ಕೆಲಸ ನೀಡುವಂತೆ ಡಿಸಿಎಂ ಡಿಕೆಶಿ ಅವರು ಯಲಹಂಕದಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಮೀನು ಒದಗಿಸಿದರೆ ಮತ್ತೂರು ಗ್ರಾಮಕ್ಕೆ ಆರೋಗ್ಯ ಕೇಂದ್ರ: ಶಾಸಕ ಬಸವರಾಜ ಶಿವಣ್ಣನವರ

Jan 05 2024, 01:45 AM IST
ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯ ಮಾಡಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಇದೆ. ಅದರಲ್ಲೂ ಭೂಮಿ ಖರೀದಿಗೆ ಸರ್ಕಾರದಿಂದ ಅನುದಾನ ಕೊರತೆಯಿರುವ ಕಾರಣಕ್ಕೆ ಬಹಳಷ್ಟು ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸಲು ಸಾಧ್ಯವಾಗಿಲ್ಲ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved