ವಕ್ಫ್ ಮಂಡಳಿಯ ಹೆಸರಿನಲ್ಲಿ ರಾಜ್ಯಾದ್ಯಂತ ರೈತರು ಜಮೀನು, ಮಠಮಾನ್ಯಗಳ ಆಸ್ತಿ, ಸರ್ಕಾರಿ ಜಾಗವನ್ನು ವಕ್ಫ್ ಆಸ್ತಿ ಎಂದು ನಮೂದು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಘಟಕದ ಪದಾಧಿಕಾರಿಗಳು ತಾಲೂಕು ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು.