ಜೀವ ಜಲ ರಕ್ಷಣೆ ನಮ್ಮೆಲ್ಲರ ಹೊಣೆ-ನಾಗರಾಜ ಪಾವಲಿ
Mar 30 2024, 12:57 AM ISTಜೀವ ಜಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ರಾಜ್ಯದಲ್ಲಿ ೫೬೬ ಕರೆಗಳ ಪುನಶ್ಚೇತನದ ಮೂಲಕ ನೀರು ಇಂಗುವಿಕೆ ಹಾಗೂ ನೀರಿನ ಸದುಪಯೋಗದ ಸಂಕಲ್ಪವನ್ನು ಈಡೇರಿಸುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನಾ ಸಂಘದ ಮದ್ಯವರ್ಜನ ವ್ಯವಸ್ಥಾ ಸಮಿತಿ ಅಧ್ಯಕ್ಷ ನಾಗರಾಜ ಪಾವಲಿ ತಿಳಿಸಿದರು.