• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ

Mar 23 2024, 01:24 AM IST
ವಿವಿಧ ಇಲಾಖೆಗಳ ಆಶ್ರಯದಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ. ಗೋಪಾಲಕೃಷ್ಣ ಮಾತನಾಡಿದರು.

ಜಲ ಸಂರಕ್ಷಣೆ ಅತಿ ಅವಶ್ಯ: ದೇವೇಂದ್ರ ಪಂಡಿತ್

Mar 23 2024, 01:04 AM IST
ಕೊಪ್ಪಳ ತಾಲೂಕಿನ ಬಹದ್ದೂರಬಂಡಿ ಗ್ರಾಪಂ ವ್ಯಾಪ್ತಿಯ ಬಿ. ಹೊಸಳ್ಳಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ವಿಶ್ವ ಜಲ ದಿನಾಚರಣೆ ಹಾಗೂ ಲೋಕಸಭಾ ಚುನಾವಣೆಯ ಮತದಾನ ಜಾಗೃತಿಯ ಕಾರ್ಯಕ್ರಮ ನಡೆಯಿತು.

ಭೀಮನಗುಡ್ಡ ಜಲ ಸಂಗ್ರಹಾಗಾರದಿಂದ ಸಾವಿರಾರು ಲೀ. ನೀರು ವ್ಯರ್ಥ

Mar 14 2024, 02:09 AM IST
ನೀರು ಅತ್ಯಮೂಲ್ಯ ಮಿತವಾಗಿ ಬಳಸಿ, ಪೋಲು ಮಾಡದಿರಿ ಎಂದು ಸಾರ್ವಜನಿಕರಿಗೆ ಅರಿವು ಮೂಡಿಸುವ ನಗಸಭೆಯ ಅಧಿಕಾರಿಗಳು ಹಾಗೂ ಸದಸ್ಯರೇ ಬೇಜವಾಬ್ದಾರಿ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಜನರ ಜೀವ ಉಳಿಸಲು ನಮಗೆ ಜೀವ ಜಲ ಕೊಡಿ: ಶಾಸಕ

Mar 14 2024, 02:02 AM IST
ಇತ್ತೀಚಿನ ಬೇಸಿಗೆ ಜನರ ಜೀವನಕ್ಕೆ ಹಾನಿ ಮಾಡುತ್ತಿದೆ. ಎಲ್ಲೆಡೆ ನೀರಿನ ಮಿತವ್ಯಯವಾಗಿದೆ.

ಜಲ ಮೂಲಗಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕು

Mar 11 2024, 01:25 AM IST
ಕೆರೆಗಳಲ್ಲಿ ನೀರಿದ್ದರೆ ಮಾತ್ರ ಕೊಳವೆ ಬಾವಿಗಳಲ್ಲಿಯೂ ನೀರು ಸಿಗಲು ಸಾಧ್ಯ. ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕೆ ಆಸ್ತಿ, ಅಂತಸ್ತುಗಳನ್ನು ಸಂಪಾದನೆ ಮಾಡುವ ಬದಲು, ಅವರಿಗೆ ಕುಡಿಯುವ ನೀರಿನ ಭವಿಷ್ಯಕ್ಕಾಗಿ ಕೆರೆ, ಕುಂಟೆ, ಕಾಲುವೆ ರಕ್ಷಿಸೋಣ

ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ

Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.

ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ

Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.

ಹಾರಂಗಿ ಹಿನ್ನೀರು ಜಲ ಸಾಹಸ ಕ್ರೀಡೆ ಉದ್ಘಾಟನೆ ದಿಢೀರ್‌ ಮುಂದೂಡಿಕೆ

Mar 08 2024, 01:50 AM IST
ಅತಿಥಿಗಳು ಬಾರದ ಕಾರಣದ ಹಾರಂಗಿ ಹಿನ್ನೀರು ಜಲಕ್ರೀಡೆ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಲ ಸಾಹಸ ಕ್ರೀಡೆಯ ಆಯೋಜಕರಾದ ಏಸ್ ಪ್ಯಾಡ್ಲರ್ಸ್ ಸಂಸ್ಥೆಯ ಪ್ರಮುಖರು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ಜಲ ಕ್ರೀಡೆಯಿಂದ ನೀರು ಕಲುಷಿತಗೊಳ್ಳುತ್ತದೆ. ಆದ್ದರಿಂದ ಇದನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂಬ ವಾದವೂ ಕೇಳಿ ಬಂದಿದೆ.

ಹಾರಂಗಿ ಹಿನ್ನೀರು ಜಲ ಸಾಹಸ ಕ್ರೀಡೆಗೆ ಇಂದು ಚಾಲನೆ

Mar 07 2024, 01:45 AM IST
ರಾಜ್ಯ ಸರ್ಕಾರ ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಯಮಿತ ಮೂಲಕ ಏಸ್ ಪ್ಯಾಡ್ಲರ್ಸ್ ಪ್ರೈಲಿ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಜಲ ಕ್ರೀಡೆ ನಡೆಸಲಾಗುತ್ತಿದೆ. ಈ ಯೋಜನೆಗೆ ಗುರುವಾರ ಚಾಲನೆ ದೊರಕಲಿದೆ.

ಕಾಡ್ಗಿಚ್ಚು ಹಬ್ಬಿದರೆ ಬತ್ತಲಿದೆ ನೆಲ, ಜಲ

Mar 05 2024, 01:32 AM IST
ಕಾಡನ್ನು ಬೆಂಕಿಯಿಂದ ರಕ್ಷಿಸುವ ಸವಾಲಿನ ಕೆಲಸ ನಮ್ಮ ಮುಂದಿದೆ. ಎಲ್ಲರೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕಲ್ಲದೇ, ವಿಎಫ್‌ಸಿ ಮತ್ತು ಜನರ ನಡುವೆ ಉತ್ತಮ ಬಾಂಧವ್ಯ ಅಗತ್ಯ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved