• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

39 ಕೆರೆ ನಿರ್ಮಾಣ ಕಾಮಗಾರಿಗೆ ಕೃಷ್ಣ ಭಾಗ್ಯ ಜಲ ನಿಗಮ ಅಸ್ತು

Apr 17 2025, 12:06 AM IST
ಯಲಬುರ್ಗಾ ಕ್ಷೇತ್ರದಲ್ಲಿ ನೂತನವಾಗಿ 39 ಕೆರೆ ನಿರ್ಮಿಸಿ ಅವುಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರಡ್ಡಿ ಯೋಜನೆ ಹಾಕಿಕೊಂಡು ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಹಿಂದೆ ಡಿಪಿಆರ್ ಸಿದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಬಜೆಟ್‌ನಲ್ಲಿ ಯೋಜನೆ ಘೋಷಿಸಿದ್ದರು.

ನದಿ ಮೂಲ, ಜಲ ಮೂಲಗಳ ಸಂರಕ್ಷಣೆಗೆ ಕಠಿಣ ಕಾನೂನು ಅಗತ್ಯ: ದೀಪಕ್

Apr 15 2025, 12:54 AM IST
ನದಿ ಮೂಲ, ಜಲ ಮೂಲ ಸಂರಕ್ಷಣೆಗೆ ಕಠಿಣ ಕಾನೂನಿನ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ದೀಪಕ್‌ ಹೇಳಿದರು.

ಜಲ ಸಂರಕ್ಷಿಸಿ ಸಂಕಷ್ಟದಿಂದ ಪಾರಾಗೋಣ

Mar 30 2025, 03:01 AM IST
ಹೊಸಕೋಟೆ: ನಮ್ಮ ಪೂರ್ವಜರು ಶುದ್ಧ ನೀರನ್ನು ನದಿ, ಕೆರೆ ಹಾಗೂ ಬಾವಿಗಳ ಮೂಲದಿಂದ ಪಡೆಯುತಿದ್ದರು. ಆದರೆ ಇಂದು ಬಾಟಲಿಗಳಲ್ಲಿ ಖರೀದಿಸುವ ಪರಿಸ್ಥಿತಿ ಬಂದಿದೆ. ಮುಂದಿನ ದಿನಗಳಲ್ಲಿ ಮಾತ್ರೆಗಳ ರೂಪದಲ್ಲಿ ಸೇವಿಸಬೇಕಾಗುತ್ತದೆ, ಆದ್ದರಿಂದ ಇಂದಿನಿಂದಲೇ ಜಲ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.

ಜಲ ಸಂರಕ್ಷಣೆಗೆ ಜತೆ ಮಿತ ಬಳಕೆ ಅವಶ್ಯ: ನ್ಯಾಯಾಧೀಶ ಬಿ.ಆರ್. ಮುತಾಲಿಕದೇಸಾಯಿ

Mar 29 2025, 12:37 AM IST
ನೀರು ನೈಸರ್ಗಿಕ ಸಂಪತ್ತಾಗಿದ್ದು, ಭೂಮಿಯ ಮೇಲಿನ ಪ್ರತಿ ಜೀವಸಂಕುಲಕ್ಕೂ ನೀರು ಅಗತ್ಯವಾಗಿದೆ.

ಕನ್ನಡದ ನೆಲ, ಜಲ, ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟಕ್ಕೆ ನಿಲ್ಲಿ

Mar 27 2025, 01:03 AM IST
ಗಡಿನಾಡು ಪ್ರದೇಶದಲ್ಲಿ ಕನ್ನಡಿಗರು ಒಂದಿಲ್ಲೊಂದು ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕನ್ನಡಿಗರಾದ ನಾವು ಎದೆಗುಂದದೆ ಕನ್ನಡ ಭಾಷೆ, ನೆಲ, ಜಲದ ಬಗ್ಗೆ ಹೋರಾಟ ಮಾಡಬೇಕಾಗಿದೆ.

ಕಳೆದ ವರ್ಷಕ್ಕಿಂತ ನೀರಿನ ಸಮಸ್ಯೆ ಕಡಿಮೆ : 250 ಕೋಟಿ ವೆಚ್ಚದ ಜಲ ಶುದ್ದೀಕರಣ ಘಟಕ

Mar 25 2025, 12:50 AM IST
ಹಿರಿಯೂರು ತಾಲೂಕಿನ ವಿವಿ ಸಾಗರ ಬಳಿಯ ರಂಗನಾಥ ಸ್ವಾಮಿ ದೇವಸ್ಥಾನದ ಬಳಿ ಅಂದಾಜು 250 ಕೋಟಿ ವೆಚ್ಚದ ಜಲ ಶುದ್ದೀಕರಣ ಘಟಕ ನಿರ್ಮಿಸಲಾಗುತ್ತಿದೆ.

ಹೊಂಗಹಳ್ಳಿ ಸರ್ಕಾರಿ ಶಾಲೇಲಿ ವಿನೂತನ ವಿಶ್ವ ಜಲ ದಿನಾಚರಣೆ

Mar 23 2025, 01:32 AM IST
ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಜಲ ದಿನಾಚರಣೆಯನ್ನು ವಿನೂತನವಾಗಿ ಆಚರಿಸಿ ಗಮನ ಸೆಳೆದಿದ್ದಾರೆ.

ಜಲ ಮರುಪೂರಣ ನಮ್ಮೆಲ್ಲರ ಆದ್ಯತೆಯಾಗಲಿ: ಅಧ್ಯಕ್ಷ ಪಿ.ಬಿ.ಚಂದ್ರಶೇಖರ್

Mar 23 2025, 01:32 AM IST
ನೂತನ ಕೆರೆ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಚೆಕ್ ಡ್ಯಾಂ ಹಾಗೂ ಕೃಷಿ ಹೊಂಡಗಳ ನಿರ್ಮಾಣ ಹಾಗೂ ನಿರ್ವಹಣೆ ಸೇರಿದಂತೆ ಜಲಮರುಪೂರಣ ಕಾರ್ಯ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಅಟಲ್ ಭೂ ಜಲ ಯೋಜನೆ ಲೆಕ್ಕ ಪರಿಶೋಧನಾ ಸಮಿತಿ ಅಧ್ಯಕ್ಷ ಪಿ.ಬಿ.ಚಂದ್ರಶೇಖರ್ ತಿಳಿಸಿದರು.

ವಿಶ್ವ ಜಲ ದಿನದಂದು ಗ್ರಾಮಾಂತರ ಜಿಲ್ಲೆಯಲ್ಲಿ ವರುಣಾರ್ಭಟ

Mar 23 2025, 01:32 AM IST
ಶನಿವಾರ ಸಂಜೆ ಬಳಿಕ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಮಳೆಯಾಗಿದೆ. ಕಾಕತಾಳೀಯ ಎಂಬಂತೆ ವಿಶ್ವ ಜಲ ದಿನದಂದೇ ವರ್ಷದ ಮೊದಲ ಮಳೆ ಆರಂಭಗೊಂಡಿರುವುದು ಜನತೆಯಲ್ಲಿ ಸಂತಸ ಮೂಡಿಸಿದೆ.

ಜಲ ರಕ್ಷಣೆ ಜೊತೆಗೆ ಉತ್ತಮ ಪರಿಸರ ಕಾಪಾಡಬೇಕು: ನ್ಯಾ.ಎಚ್.ಮಹದೇವಪ್ಪ

Mar 23 2025, 01:30 AM IST
ಗಿಡಗಳನ್ನು ನಾವು ಬೆಳಸುವುದರಿಂದ ಮಳೆ, ಗಾಳಿ ಚನ್ನಾಗಿರುತ್ತದೆ. ಅದರಂತೆ ಕಾಡುಗಳು ಬೆಳೆದರೆ ಪ್ರಾಣಿ ಪಕ್ಷಿಗಳು ಉಳಿಯುತ್ತವೆ. ಜರಿಗಳಲ್ಲಿ ನೀರು ಕುಡಿದು ಜಲಚರಗಳ ತಿಂದು ಪ್ರಾಣಿಗಳಿಗೆ ಅಹಾರ, ನೀರು ಸಿಗುತ್ತದೆ. ಆದರೆ, ಮನುಷ್ಯ ಇವತ್ತಿನ ದಿನದಲ್ಲಿ ಅತಿಯಾದ ಆಸೆಯಿಂದ ವಿನಾಶದ ಅಂಚಿನಲ್ಲಿದ್ದಾನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved