ಜಲ ರಕ್ಷಣೆ ಜೊತೆಗೆ ಉತ್ತಮ ಪರಿಸರ ಕಾಪಾಡಬೇಕು: ನ್ಯಾ.ಎಚ್.ಮಹದೇವಪ್ಪ
Mar 23 2025, 01:30 AM ISTಗಿಡಗಳನ್ನು ನಾವು ಬೆಳಸುವುದರಿಂದ ಮಳೆ, ಗಾಳಿ ಚನ್ನಾಗಿರುತ್ತದೆ. ಅದರಂತೆ ಕಾಡುಗಳು ಬೆಳೆದರೆ ಪ್ರಾಣಿ ಪಕ್ಷಿಗಳು ಉಳಿಯುತ್ತವೆ. ಜರಿಗಳಲ್ಲಿ ನೀರು ಕುಡಿದು ಜಲಚರಗಳ ತಿಂದು ಪ್ರಾಣಿಗಳಿಗೆ ಅಹಾರ, ನೀರು ಸಿಗುತ್ತದೆ. ಆದರೆ, ಮನುಷ್ಯ ಇವತ್ತಿನ ದಿನದಲ್ಲಿ ಅತಿಯಾದ ಆಸೆಯಿಂದ ವಿನಾಶದ ಅಂಚಿನಲ್ಲಿದ್ದಾನೆ.