ನೆಲ, ಜಲ, ಭಾಷೆ ವಿಚಾರದಲ್ಲಿ ಕನ್ನಡಿಗರಿಗೆ ಅಭಿಮಾನವಿರಲಿ-ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ
Jan 11 2025, 12:48 AM ISTಕನ್ನಡ ನೆಲ, ಜಲ ಭಾಷೆಗೆ ತೊಂದರೆ ಆದಾಗ ಎಲ್ಲರೂ ಒಗ್ಗೂಡಿ ಹೋರಾಟ ಮಾಡುತ್ತೇವೆ ಎಂಬುದನ್ನು ಈಗಾಗಲೇ ತೋರಿಸಿಕೊಟ್ಟಿದ್ದೇವೆ. ಪ್ರತಿಯೊಬ್ಬ ಕನ್ನಡಿಗರು ಕನ್ನಡ ನಾಡು ನುಡಿಯನ್ನು ಅಭಿಮಾನದಿಂದ ರಕ್ಷಣೆ ಮಾಡಬೇಕು. ಕನ್ನಡದ ಪ್ರಾಶಸ್ತ್ಯವನ್ನು ಹೆಚ್ಚಿಸುವುದರ ಜತೆಗೆ ಕನ್ನಡ ಸಾಹಿತ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.