• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ, ಜಲ ಸಂರಕ್ಷಣೆ ನಮ್ಮೇಲ್ಲರ ಹೊಣೆ

Mar 22 2025, 02:04 AM IST
ಬೇಸಿಗೆ ಸಂದರ್ಭದಲ್ಲಿ ಪಾಣಿ, ಪಕ್ಷಿಗಳಿಗೆ ಆಹಾರ, ನೀರಿನ ವ್ಯವಸ್ಥೆ ಗಿಡ ಮರಗಳಲ್ಲಿ ವ್ಯವಸ್ಥೆ ಮಾಡಬೇಕಿದೆ

ನದಿ, ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ಅಗತ್ಯ: ಮಂಡೆಪಂಡ ಬೋಸ್ ಮೊಣ್ಣಪ್ಪ

Mar 18 2025, 12:34 AM IST
ನದಿ ಮತ್ತು ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ವಹಿಸುವುದು ಅಗತ್ಯ ಎಂದು ಗಣ್ಯರು ಹೇಳಿದರು.

ನದಿಯಲ್ಲಿ ಸ್ನಾನ ಮಾಡಲು ಹೋದ ತಾತ, ಇಬ್ಬರು ಮೊಮ್ಮಕ್ಕಳು ಜಲ ಸಮಾಧಿ

Mar 16 2025, 01:47 AM IST
ತಮ್ಮ‌ ಮನೆಯಲ್ಲಿ ಸಾಕಿದ್ದ ಹಸುವೊಂದು ಕರು ಹಾಕಿದ್ದ ಹಿನ್ನೆಲೆ ಹಸುವಿನ ಗರ್ಭಕೋಶದ ಕಸವನ್ನು ನದಿಗೆ ಹಾಕುವ ವೇಳೆ ಈ ದುರ್ಘಟನೆ

ತರೀಕೆರೆಯ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಲೋಕಾಯುಕ್ತ ಭೇಟಿ

Mar 13 2025, 12:52 AM IST
ಸಮೀಪದ ಜಂಬದಹಳ್ಳ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರು ನೀಡಿದ ಲಿಖಿತ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳು ದಿಢೀರನೆ ಬಿ.ಆರ್.ಪ್ರಾಜ್ಕೆಕ್ಟ್‌ನಲ್ಲಿರುವ ವಿಶ್ವೇಶ್ವರಯ್ಯ ನೀರಾವರಿ ಜಲ ನಿಗಮದ ಕಚೇರಿಗೆ ರೈತರೊಡನೆ ಭೇಟಿ ನೀಡಿ ರೈತರ ಸಮಕ್ಷಮ ಅಧಿಕಾರಿಗಳ ವಿಚಾರಣೆ ನಡೆಸಿದರು.

ಜಲ ನಿರ್ವಹಣೆಗೆ ಜಲ ಸಂಪನ್ಮೂಲ ವಿವಿ ಸ್ಥಾಪನೆಯಾಗಲಿ

Mar 05 2025, 12:33 AM IST
ರಾಷ್ಟ್ರಮಟ್ಟದ ಐಐಟಿ ಸಂಸ್ಥೆ ಇದೇ ವಾಲ್ಮಿಯಲ್ಲಿ ಕಾರ್ಯ ನಿರ್ವಹಿಸಿದ್ದು, ಜಲ ಸಂಪನ್ಮೂಲ ವಿವಿಯಾಗಿ ವಾಲ್ಮಿಯನ್ನು ಉನ್ನತೀಕರಿಸುವುದು ಸೂಕ್ತ ಎಂದು ವಾಲ್ಮಿ ಮಾಜಿ ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಪ್ರತಿಪಾದಿಸಿದ್ದಾರೆ.

ಜಲ ಜೀವನ ಮಿಶನ್ ಯೋಜನೆ ಸಕ್ಸಸ್ ಕಷ್ಟ ಸಾಧ್ಯ: ಶಾಸಕ ವಿನಯ ಕುಲಕರ್ಣಿ

Feb 18 2025, 12:31 AM IST
ಜೆಜೆಎಂ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ ಎಂದು ಶಾಸಕ ವಿನಯ ಯೋಜನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೆಲ, ಜಲ, ಭಾಷೆ ವಿಚಾರದಲ್ಲಿ ಕರವೇ ಹೋರಾಟಕ್ಕೆ ಸದಾ ಸಿದ್ಧ

Feb 17 2025, 12:33 AM IST
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಜರುಗಿದ ಕರವೇ ಸಂಘಟನಾ ಸಭೆಯಲ್ಲಿ ನೂತನ ಪದಾಧಿಕಾರಿಗಳಿಗೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆದೇಶ ಪ್ರತಿ ನೀಡಿದರು.

ವಾಯು, ಜಲ, ಶಬ್ದ ಮಾಲಿನ್ಯದಿಂದ ಪರಿಸರಕ್ಕೆ ಹಲವು ರೀತಿಯಲ್ಲಿ ಹಾನಿ: ಡಾ.ಎನ್.ಕಾಂತರಾಜ್

Feb 14 2025, 12:33 AM IST
ವಿಪತ್ತು ಅಪಾಯವನ್ನು ಕಡಿತ ಮಾಡುವುದು ಮತ್ತು ಹವಾಮಾನ ಬದಲಾವಣೆಯಿಂದಾಗುವ ಅಪಾಯವನ್ನು ತಗ್ಗಿಸುವಿಕೆ ಮತ್ತು ಹೊಂದಾಣಿಕೆ ಮೂಲಕ ಸ್ಥಿತಿ ಸ್ಥಾಪಕ ಸಮುದಾಯಗಳನ್ನು ರೂಪಿಸುವುದು ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತಿದೆ.

ನಿರೀಕ್ಷೆಯಂತೆ ಗ್ರಾಮೀಣರಿಗೆ ತಲುಪದ ಜಲ ಜೀವನ್ ಮಿಷನ್ ಯೋಜನೆ

Feb 09 2025, 01:16 AM IST
ನರಸಿಂಹರಾಜಪುರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹ ಭಾಗಿತ್ವದಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆ ನಿರೀಕ್ಷೆಯಂತೆ ಗ್ರಾಮೀಣ ಭಾಗದ ಜನರಿಗೆ ತಲುಪುತ್ತಿಲ್ಲ ಎಂಬುದು ಗ್ರಾಮೀಣ ಭಾಗದ ಜನರ ಆರೋಪವಾಗಿದೆ.

ರಾಜಕಾರಣಿಗಳು ನಮ್ಮ ನಾಡು-ನುಡಿ, ನೆಲ-ಜಲ, ಸಂಸ್ಕೃತಿ ಉದ್ಧಾರಕ್ಕೆ ಶ್ರಮಿಸುತ್ತಿಲ್ಲ : ಕರವೇ

Feb 04 2025, 02:15 AM IST
ರಾಜಕಾರಣಿಗಳು ನಮ್ಮ ನಾಡು-ನುಡಿ, ನೆಲ-ಜಲ, ಸಂಸ್ಕೃತಿ ಉದ್ಧಾರಕ್ಕೆ ಶ್ರಮಿಸುತ್ತಿಲ್ಲ. ಕನ್ನಡದ ಅಸ್ಮಿತೆ ಉಳಿಸಲು ಮುಂದಾಗುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved