ಜಲ ಸಂರಕ್ಷಣೆ ನಮ್ಮೆಲ್ಲರ ಪ್ರಥಮ ಆದ್ಯತೆಯಾಗಲಿ
Sep 05 2024, 12:37 AM ISTನಮ್ಮ ದಿನನಿತ್ಯದ ಅಗತ್ಯಗಳಿಗೆ ತಕ್ಕಷ್ಟು ನೀರನ್ನು ಬಳಸಿಕೊಂಡು, ಮಿಕ್ಕುಳಿದ ನೀರನ್ನು ಪೋಲಾಗದಂತೆ, ಉಳಿಸುವುದರ ನಮ್ಮೆಲ್ಲರ ಚಿತ್ತ ಇಡಬೇಕಾದ ಅನಿವಾರ್ಯತೆ ತುಂಬಾ ಇದೆ ಎಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯುವ ಪೀಳಿಗೆಗೆ ಕಿವಿಮಾತು ಹೇಳಿದರು.