• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡವಾಳಶಾಹಿಗಳಿಂದ ನೆಲ, ಜಲ ರಕ್ಷಣೆಯಾಗಲಿ: ಪೂಜಾರ

Jan 29 2025, 01:32 AM IST
ಸಿಪಿಐಎಂಎಲ್‌ ಮಾಸ್ ಲೈನ್ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ವಾರ್ಷಿಕ ಸ್ಥಾಯಿ ನಿಧಿ ಆಂದೋಲನ ಕಾರ್ಯಕ್ರಮ ನಡೆಯಿತು. ರಾಜ್ಯ ಕಾರ್ಯದರ್ಶಿ ಡಿ.ಎಚ್. ಪೂಜಾರ ಕಾರ್ಯಕ್ರಮ ಉದ್ಘಾಟಿಸಿದರು.

15ದಿನಗಳಲ್ಲಿ ಜಲ್ ಜೀವನ್ ಮಿಷನ್ ಸಮಸ್ಯೆಗೆ ಪರಿಹಾರ: ಕೋಟ

Jan 14 2025, 01:02 AM IST
ಅಜೆಕಾರು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ನಡೆಯಿತು.

ನೆಲ, ಜಲ, ಭಾಷೆ ವಿಚಾರದಲ್ಲಿ ಕನ್ನಡಿಗರಿಗೆ ಅಭಿಮಾನವಿರಲಿ-ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ

Jan 11 2025, 12:48 AM IST
ಕನ್ನಡ ನೆಲ, ಜಲ ಭಾಷೆಗೆ ತೊಂದರೆ ಆದಾಗ ಎಲ್ಲರೂ ಒಗ್ಗೂಡಿ ಹೋರಾಟ ಮಾಡುತ್ತೇವೆ ಎಂಬುದನ್ನು ಈಗಾಗಲೇ ತೋರಿಸಿಕೊಟ್ಟಿದ್ದೇವೆ. ಪ್ರತಿಯೊಬ್ಬ ಕನ್ನಡಿಗರು ಕನ್ನಡ ನಾಡು ನುಡಿಯನ್ನು ಅಭಿಮಾನದಿಂದ ರಕ್ಷಣೆ ಮಾಡಬೇಕು. ಕನ್ನಡದ ಪ್ರಾಶಸ್ತ್ಯವನ್ನು ಹೆಚ್ಚಿಸುವುದರ ಜತೆಗೆ ಕನ್ನಡ ಸಾಹಿತ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ನೆಲ, ಜಲ ಕಾಪಾಡುವುದೇ ನಿಜವಾದ ಅಭಿವೃದ್ಧಿ: ರವೀಂದ್ರ ಭಟ್ಟ ಐನಕೈ

Jan 09 2025, 12:46 AM IST
ಜಿಲ್ಲೆಯಲ್ಲಿ ಶುದ್ಧವಾದ ಕನ್ನಡ ಇನ್ನೂ ಜೀವಂತವಾಗಿರುವುದರಿಂದ ಸಾಹಿತ್ಯ ಮತ್ತು ಮಾಧ್ಯಮ ರಂಗದಲ್ಲಿ ಉತ್ತರ ಕನ್ನಡದ ಜನರನ್ನು ಹೆಚ್ಚಾಗಿ ಕಾಣಲು ಸಾಧ್ಯ.

ದಾವಣಗೆರೆ ಜಿಲ್ಲೆಯಲ್ಲಿ ಜಲ ಸಾಹಸ ಕ್ರೀಡಾ ಅಕಾಡೆಮಿಗೆ ಪ್ರಸ್ತಾವನೆ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ

Jan 07 2025, 12:30 AM IST
ಜಿಲ್ಲೆಯ ಯುವಜನತೆ ಇತರೆ ಕ್ರೀಡೆಗಳಂತೆ ಜಲ ಸಾಹಸ ಕ್ರೀಡೆಯಲ್ಲಿಯೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ಉತ್ತೇಜನ ನೀಡಲು ಇದರಿಂದ ಇಂಬು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದರು. ದಾವಣಗೆರೆಯಲ್ಲಿ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ (ಹಾಯಿದೋಣಿ) ಕ್ರೀಡೆಗಳನ್ನು ವೀಕ್ಷಿಸಿ ಮಾತನಾಡಿದರು.

ಹಳ್ಳಿಗಳ ಜನರ ಆರ್ಥಿಕ ಸ್ವಾವಲಂಬನೆ ಸಾಧಿಸಲು ಪ್ರೇರೇಪಿಸುವ ಕುಡಿಯುವ ನೀರಿನ ಜಲ ಜೀವನ ಅಭಿಯಾನ

Dec 28 2024, 12:47 AM IST
ಹಳ್ಳಿಗಳು ಆರ್ಥಿಕ ಸ್ವಾವಲಂಬನೆ ಸಾಧಿಸಲು ಜಲಜೀವನ ಅಭಿಯಾನ ಹೇಗೆ ನೆರವಾಗುತ್ತಿದೆ ಎಂಬ ಕುರಿತು ಐಐಎಂಬಿಯ ಪ್ರೊಫೆಸರ್ ಗೋಪಾಲ್ ನಾಯ್ಕ್ ಮತ್ತು ಐಐಎಂಬಿಯ ರಿಸರ್ಚ್ ಅಸೋಸಿಯೇಟ್ ಶ್ರೀಮತಿ ಕೀರ್ತನಾ ಕೃಷ್ಣನ್ ಬರೆದ ವಿಶೇಷ ಲೇಖನ.

ಹಳ್ಳದ ಪಕ್ಕದ ಜಮೀನುಗಳಿಗೂ ಅಟಲ್ ಭೂ ಜಲ ವಿಸ್ತರಣೆ

Dec 27 2024, 12:47 AM IST
ಕೃಷಿ ಹೊಂಡ ಹೊಂದಿರುವ ರೈತರು ಮತ್ತು ಕೊಳವೆಬಾವಿ ಹೊಂದಿರುವವರಿಗೆ ಮಾತ್ರ ಇದರ ಫಲಾನುಭವಿಗಳಾಗಲು ಸಾಧ್ಯ ಎನ್ನುವ ನಿಯಮ

ಮುಂದಿನ ಪೀಳಿಗೆಗೆ ಭೂಮಿ, ಜಲ ಉಳಿಸಬೇಕಿದೆ: ಕನ್ನಯ್ಯ ನಾಯ್ಡು

Dec 23 2024, 01:04 AM IST
ಮುಂದಿನ ಪೀಳಿಗೆಗೆ ನಾವು ಭೂಮಿ, ಜಲವನ್ನು ಉಳಿಸಬೇಕಾಗಿದೆ.

ಜಲ ಮೂಲಗಳ ಸಂರಕ್ಷಣೆ, ಬಳಕೆಗೆ ಯೋಜನೆ

Dec 21 2024, 01:16 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಮೂಲಗಳು, ಸಂಗ್ರಹಣೆ, ನೀರಿನ ಪೂರೈಕೆ ಮತ್ತು ಬಳಕೆಯ ವಿಧಾನಗಳನ್ನು ಮೊದಲು ಅಧ್ಯಯನ ಮಾಡಲಾಗುತ್ತದೆ ನಂತರ ಮುಂದಿನ 30-40 ವರ್ಷಗಳಲ್ಲಿ ನಗರಗಳು ಯಾವ ರೀತಿ ಬೆಳವಣಿಗೆ ಎಂಬುದರ ಬಗ್ಗೆ ಅಧ್ಯಯನ ಮಾಡಲಾಗುವುದು.

ವಿಶ್ವ ಜಲ ದಿನಾಚರಣೆಗೆ ನಿಮಿತ್ತ ವಿವಿಧ ಬೇಡಿಕೆ ಈಡೇರಿಸಿ

Dec 18 2024, 12:48 AM IST
ಮುಂಬರುವ ವಿಶ್ವ ಜಲ ದಿನಾಚರಣೆ ಅಂಗವಾಗಿ ಕೆರೆ ಕಟ್ಟೆಗಳ ಉತ್ಸವ ನಡೆಯಲಿರುವುದರಿಂದ ಈ ಕಾರ್ಯಕ್ರಮಕ್ಕೆ ಜಲಸಂಪನ್ಮೂಲ ಸಚಿವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ನೂತನ ತಹಸೀಲ್ದಾರ್ ಪರಶುರಾಮ್‌ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved