• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲ ಸಂರಕ್ಷಿಸಿ ಸಂಕಷ್ಟದಿಂದ ಪಾರಾಗೋಣ

Mar 30 2025, 03:01 AM IST
ಹೊಸಕೋಟೆ: ನಮ್ಮ ಪೂರ್ವಜರು ಶುದ್ಧ ನೀರನ್ನು ನದಿ, ಕೆರೆ ಹಾಗೂ ಬಾವಿಗಳ ಮೂಲದಿಂದ ಪಡೆಯುತಿದ್ದರು. ಆದರೆ ಇಂದು ಬಾಟಲಿಗಳಲ್ಲಿ ಖರೀದಿಸುವ ಪರಿಸ್ಥಿತಿ ಬಂದಿದೆ. ಮುಂದಿನ ದಿನಗಳಲ್ಲಿ ಮಾತ್ರೆಗಳ ರೂಪದಲ್ಲಿ ಸೇವಿಸಬೇಕಾಗುತ್ತದೆ, ಆದ್ದರಿಂದ ಇಂದಿನಿಂದಲೇ ಜಲ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.

ಜಲ ಸಂರಕ್ಷಣೆಗೆ ಜತೆ ಮಿತ ಬಳಕೆ ಅವಶ್ಯ: ನ್ಯಾಯಾಧೀಶ ಬಿ.ಆರ್. ಮುತಾಲಿಕದೇಸಾಯಿ

Mar 29 2025, 12:37 AM IST
ನೀರು ನೈಸರ್ಗಿಕ ಸಂಪತ್ತಾಗಿದ್ದು, ಭೂಮಿಯ ಮೇಲಿನ ಪ್ರತಿ ಜೀವಸಂಕುಲಕ್ಕೂ ನೀರು ಅಗತ್ಯವಾಗಿದೆ.

ಕನ್ನಡದ ನೆಲ, ಜಲ, ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟಕ್ಕೆ ನಿಲ್ಲಿ

Mar 27 2025, 01:03 AM IST
ಗಡಿನಾಡು ಪ್ರದೇಶದಲ್ಲಿ ಕನ್ನಡಿಗರು ಒಂದಿಲ್ಲೊಂದು ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕನ್ನಡಿಗರಾದ ನಾವು ಎದೆಗುಂದದೆ ಕನ್ನಡ ಭಾಷೆ, ನೆಲ, ಜಲದ ಬಗ್ಗೆ ಹೋರಾಟ ಮಾಡಬೇಕಾಗಿದೆ.

ಕಳೆದ ವರ್ಷಕ್ಕಿಂತ ನೀರಿನ ಸಮಸ್ಯೆ ಕಡಿಮೆ : 250 ಕೋಟಿ ವೆಚ್ಚದ ಜಲ ಶುದ್ದೀಕರಣ ಘಟಕ

Mar 25 2025, 12:50 AM IST
ಹಿರಿಯೂರು ತಾಲೂಕಿನ ವಿವಿ ಸಾಗರ ಬಳಿಯ ರಂಗನಾಥ ಸ್ವಾಮಿ ದೇವಸ್ಥಾನದ ಬಳಿ ಅಂದಾಜು 250 ಕೋಟಿ ವೆಚ್ಚದ ಜಲ ಶುದ್ದೀಕರಣ ಘಟಕ ನಿರ್ಮಿಸಲಾಗುತ್ತಿದೆ.

ಹೊಂಗಹಳ್ಳಿ ಸರ್ಕಾರಿ ಶಾಲೇಲಿ ವಿನೂತನ ವಿಶ್ವ ಜಲ ದಿನಾಚರಣೆ

Mar 23 2025, 01:32 AM IST
ತಾಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಜಲ ದಿನಾಚರಣೆಯನ್ನು ವಿನೂತನವಾಗಿ ಆಚರಿಸಿ ಗಮನ ಸೆಳೆದಿದ್ದಾರೆ.

ಜಲ ಮರುಪೂರಣ ನಮ್ಮೆಲ್ಲರ ಆದ್ಯತೆಯಾಗಲಿ: ಅಧ್ಯಕ್ಷ ಪಿ.ಬಿ.ಚಂದ್ರಶೇಖರ್

Mar 23 2025, 01:32 AM IST
ನೂತನ ಕೆರೆ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಚೆಕ್ ಡ್ಯಾಂ ಹಾಗೂ ಕೃಷಿ ಹೊಂಡಗಳ ನಿರ್ಮಾಣ ಹಾಗೂ ನಿರ್ವಹಣೆ ಸೇರಿದಂತೆ ಜಲಮರುಪೂರಣ ಕಾರ್ಯ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಅಟಲ್ ಭೂ ಜಲ ಯೋಜನೆ ಲೆಕ್ಕ ಪರಿಶೋಧನಾ ಸಮಿತಿ ಅಧ್ಯಕ್ಷ ಪಿ.ಬಿ.ಚಂದ್ರಶೇಖರ್ ತಿಳಿಸಿದರು.

ವಿಶ್ವ ಜಲ ದಿನದಂದು ಗ್ರಾಮಾಂತರ ಜಿಲ್ಲೆಯಲ್ಲಿ ವರುಣಾರ್ಭಟ

Mar 23 2025, 01:32 AM IST
ಶನಿವಾರ ಸಂಜೆ ಬಳಿಕ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಮಳೆಯಾಗಿದೆ. ಕಾಕತಾಳೀಯ ಎಂಬಂತೆ ವಿಶ್ವ ಜಲ ದಿನದಂದೇ ವರ್ಷದ ಮೊದಲ ಮಳೆ ಆರಂಭಗೊಂಡಿರುವುದು ಜನತೆಯಲ್ಲಿ ಸಂತಸ ಮೂಡಿಸಿದೆ.

ಜಲ ರಕ್ಷಣೆ ಜೊತೆಗೆ ಉತ್ತಮ ಪರಿಸರ ಕಾಪಾಡಬೇಕು: ನ್ಯಾ.ಎಚ್.ಮಹದೇವಪ್ಪ

Mar 23 2025, 01:30 AM IST
ಗಿಡಗಳನ್ನು ನಾವು ಬೆಳಸುವುದರಿಂದ ಮಳೆ, ಗಾಳಿ ಚನ್ನಾಗಿರುತ್ತದೆ. ಅದರಂತೆ ಕಾಡುಗಳು ಬೆಳೆದರೆ ಪ್ರಾಣಿ ಪಕ್ಷಿಗಳು ಉಳಿಯುತ್ತವೆ. ಜರಿಗಳಲ್ಲಿ ನೀರು ಕುಡಿದು ಜಲಚರಗಳ ತಿಂದು ಪ್ರಾಣಿಗಳಿಗೆ ಅಹಾರ, ನೀರು ಸಿಗುತ್ತದೆ. ಆದರೆ, ಮನುಷ್ಯ ಇವತ್ತಿನ ದಿನದಲ್ಲಿ ಅತಿಯಾದ ಆಸೆಯಿಂದ ವಿನಾಶದ ಅಂಚಿನಲ್ಲಿದ್ದಾನೆ.

ಅರಣ್ಯ, ಜಲ ಸಂರಕ್ಷಣೆ ನಮ್ಮೇಲ್ಲರ ಹೊಣೆ

Mar 22 2025, 02:04 AM IST
ಬೇಸಿಗೆ ಸಂದರ್ಭದಲ್ಲಿ ಪಾಣಿ, ಪಕ್ಷಿಗಳಿಗೆ ಆಹಾರ, ನೀರಿನ ವ್ಯವಸ್ಥೆ ಗಿಡ ಮರಗಳಲ್ಲಿ ವ್ಯವಸ್ಥೆ ಮಾಡಬೇಕಿದೆ

ನದಿ, ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ಅಗತ್ಯ: ಮಂಡೆಪಂಡ ಬೋಸ್ ಮೊಣ್ಣಪ್ಪ

Mar 18 2025, 12:34 AM IST
ನದಿ ಮತ್ತು ಜಲ ಮೂಲಗಳ ಮೂಲ ಸ್ವರೂಪಕ್ಕೆ ಧಕ್ಕೆ ಆಗದಂತೆ ಎಚ್ಚರ ವಹಿಸುವುದು ಅಗತ್ಯ ಎಂದು ಗಣ್ಯರು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved