• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿವ ನೀರು ಸರಬರಾಜು ಜಲ ಮೂಲ ಶುಚಿಗೊಳಿಸಲು ಸೂಚನೆ

Dec 18 2024, 12:47 AM IST
Instructions for cleaning drinking water supply water source

ಉಡುಪಿ: ನಲ್ ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಉದ್ಘಾಟನೆ

Dec 17 2024, 01:00 AM IST
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ನಲ್ ಜಲ್ ಮಿತ್ರ - ಬಹು ಕೌಶಲ್ಯ ತರಬೇತಿ ಕಾರ್ಯಕ್ರಮ ಇಲ್ಲಿನ ಅಲೆವೂರು ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು.

ನಾಡು, ನುಡಿ, ನೆಲ, ಜಲ, ಭಾಷೆ ಬಗ್ಗೆ ಅಭಿಮಾನ ಮೂಡಿಸುವ ಕೆಲಸವಾಗಲಿ

Nov 28 2024, 12:33 AM IST
Let it be a work to create admiration for the country, language, land, water and language

ಔರಾದ್‌ನಲ್ಲಿ ಹಳ್ಳ ಹಿಡಿದ ಜಲ ಜೀವನ್‌ ಮಿಶನ್

Nov 13 2024, 12:03 AM IST
ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ 80 ಲಕ್ಷ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಎರಡನೇಯ ಹಂತದ ಜಲ ಜೀವನ ಮಿಶನ್ ಯೋಜನೆಯ ನೀರು ಸರಬ ರಾಜು ಕಾಮಗಾರಿಗಳು ಕಾಟಾಚಾರಕ್ಕೆ ಮುಗಿಸಿ ಮಹತ್ವಕಾಂಕ್ಷಿ ಯೋಜನೆಯೊಂದು ಜನರಿಂದ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಜಲ ಮಾಲಿನ್ಯದಿಂದ ರೋಗಗಳಿಗೆ ಆಹ್ವಾನ: ಪರಿಸರ ತಜ್ಞ ಉಮಾಶಂಕರ್ ಪಾಂಡ.

Nov 07 2024, 12:42 AM IST
ಶೃಂಗೇರಿನೀರು ಎಲ್ಲರಿಗೂ ಬೇಕು. ಮನುಷ್ಯನ ಹುಟ್ಟಿನಿಂದ ಸಾಯುವವರೆಗೂ ನೀರು ಅತ್ಯಾವಶ್ಯಕ. ಜಲ ಮಾಲಿನ್ಯ ರೋಗಗಳಿಗೆ ಆಹ್ವಾನ ನೀಡುತ್ತದೆ ಎಂದು ಉತ್ತರ ಪ್ರದೇಶದ ಪರಿಸರ ತಜ್ಞ ಪದ್ಮಶ್ರಿ ಪುರಸ್ಕೃತ ಉಮಾಶಂಕರ್ ಪಾಂಡೆ ಅಭಿಪ್ರಾಯಪಟ್ಟರು.

ಕನ್ನಡ ನಾಡು, ನುಡಿ, ನೆಲ ಜಲ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಬಿ.ಆರ್.ಗಂಗಾಧರಪ್ಪ

Nov 02 2024, 01:24 AM IST
ಶೃಂಗೇರಿ, ಶತ ಶತಮಾನಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.

ಕನ್ನಡ ನೆಲ, ಜಲ ಮತ್ತು ಭಾಷೆ ರಕ್ಷಣೆಗೆ ಹೆಚ್ಚಿನ ಆಸಕ್ತಿ ಹೊಂದಬೇಕು: ಕೆ.ಎಂ.ಉದಯ್

Nov 02 2024, 01:21 AM IST
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯು ಕನ್ನಡಿಗರ ಅಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಕನ್ನಡ ನಾಡಿನಲ್ಲಿ ಅಲ್ಪಸಂಖ್ಯಾತರಾದರೂ ಅಚ್ಚರಿ ಇಲ್ಲ.

ಕೆಆರ್‌ಎಸ್ ಜಲಾಶಯದ ಹಿನ್ನೀರಿನಲ್ಲಿ ಜಲ ವಿಮಾನ ಕ್ರೀಡೆ ಆರಂಭ: ತಾರನಾಥ್ ಎಸ್.ರಾಥೋಡ್

Oct 22 2024, 12:16 AM IST
ಕೆಆರ್‌ಎಸ್ ಹಿನ್ನೀರಿನ ಎರಡು ಭಾಗಗಳಲ್ಲಿ ಪರಿಶೀಲನಾ ಕಾರ್ಯ ನಡೆಸಲಾಗಿದೆ. ವೇಣುಗೋಪಾಲಸ್ವಾಮಿ ದೇವಾಲಯದ ಸಮೀಪ ಹಾಗೂ ಆನಂದೂರು ಬಳಿಯ ಹಿನ್ನೀರಿನಲ್ಲಿ ಪರಿಶೀಲನೆ ಮಾಡಲಾಗಿದೆ. ಈ ಎರಡು ಸ್ಥಳಗಳು ವಿಮಾನದ ಪ್ರವಾಸೋದ್ಯಮಕ್ಕೆ ಸೂಕ್ತ ಸ್ಥಳಗಳಾಗಿವೆ. ಇದರಲ್ಲಿ ಯಾವುದಾದರು ಒಂದನ್ನು ಆಯ್ಕೆಮಾಡಿಕೊಂಡು ತೆರೆಯಬಹುದು.

ತೋಕೂರು ಜೇನು ಹುಳು ಸಾಕಾಣಿಕೆ, ಜಲ ಸಂರಕ್ಷಣೆ ಮಾಹಿತಿ ಶಿಬಿರ

Oct 21 2024, 12:46 AM IST
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್‌ ಕ್ಲಬ್‌ ನ ಸಭಾಭವನದಲ್ಲಿ ಜರುಗಿದ ಜಲ ಸಂರಕ್ಷಣೆ ಮತ್ತು ಜೇನು ಸಾಕಾಣಿಕೆ ಮಾಹಿತಿ ಕಾರ್ಯಕ್ರಮ ನಡೆಯಿತು.

ನಲ್ ಜಲ್ ಮಿತ್ರ ತರಬೇತಿಗೆ ಹೆಚ್ಚುವರಿ ಸಂಬಳಕ್ಕೆ ವಿರೋಧ

Oct 19 2024, 12:27 AM IST
ತಾಲೂಕು ಪಂಚಾಯಿತಿಯಿಂದ ತಾವು ನಲ್ ಜಲ್ ಮಿತ್ರ ತರಬೇತಿಗೆ ಮತ್ತು ಅರಿವು ಕೇಂದ್ರದ ಸಿಬ್ಬಂದಿಗೆ ಹೆಚ್ಚುವರಿ ಸಂಬಳದ ಮೊತ್ತವನ್ನು ತಕ್ಷಣದಲ್ಲಿ ಜಿಲ್ಲಾ ಪಂಚಾಯಿತಿ ಖಾತೆಗೆ ಪಂಚಾಯಿತಿಯ ನಿಧಿ ೨ರ ಖಾತೆಯಿಂದ ವರ್ಗಾಯಿಸುವಂತೆ ಆದೇಶ ಮಾಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved