ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯಬ್ಬರ ಭಾನುವಾರ ಇಳಿಮುಖವಾದರೂ ಕೃಷ್ಣಾ ಮತ್ತು ಇತರೆ ನದಿಗಳ ಪ್ರವಾಹದಮಟ್ಟ ಮಾತ್ರ ಯಥಾಸ್ಥಿತಿಯಲ್ಲಿದೆ