ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸೌಹಾರ್ದತೆಯಿಂದ ಅಂತಾರಾಜ್ಯ ಗಡಿ, ಜಲ ವಿವಾದ ಪರಿಹಾರ
Jul 11 2024, 01:35 AM IST
ಕೇಂದ್ರ ಸರ್ಕಾರವು 1956ರಲ್ಲಿ ಅಂತಾರಾಜ್ಯ ನದಿ ನೀರಿನ ವಿವಾದಗಳ ಕಾಯ್ದೆಯನ್ನು ಭಾರತ ಸಂವಿಧಾನದ 262ನೇ ವಿಧಿಯ ಅಡಿಯಲ್ಲಿ ಜಾರಿಗೊಳಿಸಲಾಗಿದೆ
ಜಲ, ವಾಯು, ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಿ: ರಾಜ್ಯಪಾಲ
Jun 26 2024, 12:34 AM IST
ಜಲ, ವಾಯು, ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹರಿಹರದಲ್ಲಿ ಹೇಳಿದ್ದಾರೆ.
ಜಲ ಜೀವನ್ ಮಿಷನ್ ಕಾಮಗಾರಿ ಕಳಪೆ: ಕೆಡಿಪಿ ಸಭೆಯಲ್ಲಿ ಸದಸ್ಯರ ದೂರು
Jun 23 2024, 02:08 AM IST
ನರಸಿಂಹರಾಜಪುರ, ತಾಲೂಕಿನ ಬಹುತೇಕ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗೊಂಡ ಜಲಜೀವನ್ ಮಿಷನ್ ಕಾಮಗಾರಿ ಕಳಪೆಯಾಗಿದೆ ಎಂದು ಕೆಡಿಪಿ ಸಭೆ ನಾಮ ನಿರ್ದೇಶನ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ದೂರಿದರು.
ಜಲ, ನೆಲ ನಿರ್ವಹಣೆ ಕ್ಷೇತ್ರದಲ್ಲಿ ದೇಶಕ್ಕೆ ವಾಲ್ಮಿ ಆಶಾಕಿರಣ
Jun 21 2024, 01:05 AM IST
ಜನಸಂಖ್ಯಾ ಬೆಳವಣಿಗೆ, ನಗರೀಕರಣ ಮತ್ತು ಇತ್ತೀಚಿನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಜಲ, ನೆಲ ನಿರ್ವಹಣೆ ಅತ್ಯಂತ ಪ್ರಮುಖ ಸವಾಲಾಗಿದೆ. ಈ ನಿಟ್ಟಿನಲ್ಲಿ ಧಾರವಾಡ ವಾಲ್ಮಿಯು ರಾಷ್ಟ್ರದ ನೈಸರ್ಗಿಕ ಸಂಪನ್ಮೂಲ ಅಭಿವೃದ್ಧಿ ಕಾರ್ಯ ಸೂಚಿಗಳಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ.
ಕೇಂದ್ರ ಜಲ ಆಯೋಗ ನಿರ್ದೇಶಿಸಿದ ಜಲಾಶಯ ಮಟ್ಟ ಕಾಯ್ದುಕೊಳ್ಳಲು ಮನವಿ
Jun 11 2024, 01:31 AM IST
ಆಲಮಟ್ಟಿ ಜಲಾಶಯದ ನೀರಿನ ಹೆಚ್ಚಿನ ಸಂಗ್ರಹಣೆಯಿಂದ ಮಹಾರಾಷ್ಟ್ರದ ಕೆಲ ಪ್ರದೇಶಗಳಲ್ಲಿ ಮಹಾಪೂರ ಉಂಟಾಗುತ್ತದೆ. ಆಲಮಟ್ಟಿ ಜಲಾಶಯದಲ್ಲಿ ಹೆಚ್ಚಿನ ನೀರು ಸಂಗ್ರಹ ಮಾಡಿಕೊಳ್ಳದೇ, ಕೇಂದ್ರ ಜಲ ಆಯೋಗ ನಿರ್ದೇಶಿಸಿದ ಮಟ್ಟಕ್ಕೆ ಅನುಗುಣವಾಗಿ ಆಲಮಟ್ಟಿ ಜಲಾಶಯದ ಮಟ್ಟ ಕಾಪಾಡಬೇಕು ಎಂದು ಮಹಾರಾಷ್ಟ್ರದ ಸಾಂಗಲಿಯ ಕೃಷ್ಣಾ ಮಹಾಪೂರ ನಿಯಂತ್ರಣ ನಾಗರಿಕ ಕೃತಿ ಸಮಿತಿ ಆಲಮಟ್ಟಿಗೆ ಕೃಷ್ಣಾ ಮಹಾಪುರ ನಿಯಂತ್ರಣ ಸಮಿತಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ಯರಗೋಳ್ ಡ್ಯಾಂ ಜಲ ವಿವಾದ: ಸ್ಥಳಕ್ಕೆ ಸಮಿತಿ ಭೇಟಿ
Jun 09 2024, 01:39 AM IST
ಯರಗೋಳ್ ಸುತ್ತಮುತ್ತಲಿನ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಹಾಗೂ ಮಾರ್ಕಂಡೇಯ ಡ್ಯಾಂ ತುಂಬಿ ಹರಿಯುವ ಮಳೆ ನೀರು ವ್ಯರ್ಥವಾಗಿ ತಮಿಳುನಾಡುಗೆ ಹರಿಯುತ್ತಿದನ್ನು ತಡೆದು ಡ್ಯಾಂ ನಿರ್ಮಿಸಿ ಕುಡಿಯುವ ನೀರು ಪೂರೈಸಲಾಗುತ್ತಿದೆ
ಜಲ ಮೂಲಗಳಾದ ಕೆರೆ ಕುಂಟೆ ಉಳಿಸಿ, ರಕ್ಷಿಸಿ
May 31 2024, 02:16 AM IST
ಮನುಷ್ಯರ ಅತಿ ಆಸೆಯಿಂದ ಕೆರೆಗಳ ಒತ್ತುವರಿಯಾಗಿ ಕೆರೆಗಳು ನೀರಿಲ್ಲದೆ ಬರಿದು ಆಗುವ ದುಸ್ಥಿತಿ ಸೃಷ್ಟಿಯಾಗಿದೆ. ಇತರೆ ಜಿಲ್ಲೆಗಳಲ್ಲಿ ಹೋಲಿಕೆ ಮಾಡಿದರೆ, ಕೋಲಾರ ಜಿಲ್ಲೆಯಲ್ಲಿ ಮಳೆಯ ಕೊರತೆ ಇದೆ. ಈ ನಿಟ್ಟಿನಲ್ಲಿ ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕು
ಕೃಷ್ಣಾ ಭಾಗ್ಯ ಜಲ ನಿಗಮದ ಆಸ್ತಿ ಒತ್ತುವರಿ?
May 28 2024, 01:13 AM IST
ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.ಕೃಷ್ಣಾ ಭಾಗ್ಯ ಜಲ ನಿಗಮದ ಆಸ್ತಿ ಕಂಡ ಕಂಡವರ ಪಾಲಾಗುತ್ತಿದ್ದರೂ ಕೂಡ ಹೇಳುವರು, ಕೇಳುವರು ಇಲ್ಲದಂತಾಗಿದೆ..! ಇಲ್ಲಿನ ನಿಗಮದ ಜಮೀನು ಹಾಗೂ ನಿವೇಶನಗಳು ಕಟ್ಟಡಗಳು ನಾಶಗೊಳಿಸಿ ಪ್ರಭಾವಿಗಳಿಂದ ಒತ್ತುವರಿಗೆ ಒಳಗಾಗಿವೆ.
ನೆಲ, ಜಲ, ಕೃಷಿಯ ಕುರಿತು ಜನ ಜಾಗೃತರಾಗಲಿ: ಡಾ. ರಾಜೇಂದ್ರ
May 28 2024, 01:13 AM IST
ಮಕ್ಕಳಿಗೆ ಈಗಿನಿಂದಲೇ ಕೆರೆ, ಹೊಂಡ, ನದಿ, ಮುಂತಾದ ಜಲಮೂಲಗಳ ರಕ್ಷಣೆ ಹಾಗೂ ಅವುಗಳು ಮಲೀನವಾಗದಂತೆ ನೋಡಿಕೊಳ್ಳುವ ಬಗ್ಗೆ ತಿಳಿಸಬೇಕು. ಇದರ ಅಗತ್ಯತೆ ಕುರಿತು ತಿಳಿವಳಿಕೆ ನೀಡಬೇಕು.
ಜೂನ್ 30ರೊಳಗೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ವಿಶ್ವೇಶ್ವರಯ್ಯ ಜಲ ನಿಗಮದ ಸಣ್ಣಚಿತ್ತಯ್ಯ
May 27 2024, 01:08 AM IST
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದಿಂದ ಎತ್ತಿನಹೊಳೆ ಕಾಮಗಾರಿಯ ಕೆಲಸಗಳು ಜೂನ್ 30 ರೊಳಗೆ ಪೂರ್ಣಗೊಳ್ಳಲಿದ್ದು, ಯೋಜನೆಗೆ ಚಾಲನೆ ನೀಡುವ ದಿನಾಂಕವನ್ನು ಸರ್ಕಾರ ನಿಗದಿ ಮಾಡಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ತಿಳಿಸಿದರು. ಸಕಲೇಶಪುರದ ವಿವಿಧ ವಿಯರ್ಗಳಲ್ಲಿ ಶನಿವಾರ ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯದರ್ಶಿ ವಿಶ್ವನಾಥ್ ರೆಡ್ಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದರು.
< previous
1
2
3
4
5
6
7
8
9
10
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ