ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ನಾಡು, ನುಡಿ, ನೆಲ ಜಲ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಬಿ.ಆರ್.ಗಂಗಾಧರಪ್ಪ
Nov 02 2024, 01:24 AM IST
ಶೃಂಗೇರಿ, ಶತ ಶತಮಾನಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.
ಕನ್ನಡ ನೆಲ, ಜಲ ಮತ್ತು ಭಾಷೆ ರಕ್ಷಣೆಗೆ ಹೆಚ್ಚಿನ ಆಸಕ್ತಿ ಹೊಂದಬೇಕು: ಕೆ.ಎಂ.ಉದಯ್
Nov 02 2024, 01:21 AM IST
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯು ಕನ್ನಡಿಗರ ಅಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಕನ್ನಡ ನಾಡಿನಲ್ಲಿ ಅಲ್ಪಸಂಖ್ಯಾತರಾದರೂ ಅಚ್ಚರಿ ಇಲ್ಲ.
ಕೆಆರ್ಎಸ್ ಜಲಾಶಯದ ಹಿನ್ನೀರಿನಲ್ಲಿ ಜಲ ವಿಮಾನ ಕ್ರೀಡೆ ಆರಂಭ: ತಾರನಾಥ್ ಎಸ್.ರಾಥೋಡ್
Oct 22 2024, 12:16 AM IST
ಕೆಆರ್ಎಸ್ ಹಿನ್ನೀರಿನ ಎರಡು ಭಾಗಗಳಲ್ಲಿ ಪರಿಶೀಲನಾ ಕಾರ್ಯ ನಡೆಸಲಾಗಿದೆ. ವೇಣುಗೋಪಾಲಸ್ವಾಮಿ ದೇವಾಲಯದ ಸಮೀಪ ಹಾಗೂ ಆನಂದೂರು ಬಳಿಯ ಹಿನ್ನೀರಿನಲ್ಲಿ ಪರಿಶೀಲನೆ ಮಾಡಲಾಗಿದೆ. ಈ ಎರಡು ಸ್ಥಳಗಳು ವಿಮಾನದ ಪ್ರವಾಸೋದ್ಯಮಕ್ಕೆ ಸೂಕ್ತ ಸ್ಥಳಗಳಾಗಿವೆ. ಇದರಲ್ಲಿ ಯಾವುದಾದರು ಒಂದನ್ನು ಆಯ್ಕೆಮಾಡಿಕೊಂಡು ತೆರೆಯಬಹುದು.
ತೋಕೂರು ಜೇನು ಹುಳು ಸಾಕಾಣಿಕೆ, ಜಲ ಸಂರಕ್ಷಣೆ ಮಾಹಿತಿ ಶಿಬಿರ
Oct 21 2024, 12:46 AM IST
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಸಭಾಭವನದಲ್ಲಿ ಜರುಗಿದ ಜಲ ಸಂರಕ್ಷಣೆ ಮತ್ತು ಜೇನು ಸಾಕಾಣಿಕೆ ಮಾಹಿತಿ ಕಾರ್ಯಕ್ರಮ ನಡೆಯಿತು.
ನಲ್ ಜಲ್ ಮಿತ್ರ ತರಬೇತಿಗೆ ಹೆಚ್ಚುವರಿ ಸಂಬಳಕ್ಕೆ ವಿರೋಧ
Oct 19 2024, 12:27 AM IST
ತಾಲೂಕು ಪಂಚಾಯಿತಿಯಿಂದ ತಾವು ನಲ್ ಜಲ್ ಮಿತ್ರ ತರಬೇತಿಗೆ ಮತ್ತು ಅರಿವು ಕೇಂದ್ರದ ಸಿಬ್ಬಂದಿಗೆ ಹೆಚ್ಚುವರಿ ಸಂಬಳದ ಮೊತ್ತವನ್ನು ತಕ್ಷಣದಲ್ಲಿ ಜಿಲ್ಲಾ ಪಂಚಾಯಿತಿ ಖಾತೆಗೆ ಪಂಚಾಯಿತಿಯ ನಿಧಿ ೨ರ ಖಾತೆಯಿಂದ ವರ್ಗಾಯಿಸುವಂತೆ ಆದೇಶ ಮಾಡಲಾಗಿದೆ.
ಜಲಮೂಲಗಳ ಸ್ಥಿತಿ ಅಧ್ಯಯನಕ್ಕೆ ಜಲ ಇಲಾಖೆ ಯೋಜನೆ
Oct 18 2024, 12:12 AM IST
ರಾಜ್ಯದ ಜಲ ಮೂಲಗಳ ಮೇಲಾಗುತ್ತಿರುವ ಪರಿಣಾಮಗಳು ಹಾಗೂ ಅದಕ್ಕೆ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ರಾಜ್ಯ ಜಲಸಂಪನ್ಮೂಲ ಇಲಾಖೆ, ಅದಕ್ಕಾಗಿ ರಾಜ್ಯದ ಜಲಸಂಪನ್ಮೂಲಗಳ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿ ಕ್ರಿಯಾ ಯೋಜನೆ ರೂಪಿಸಲು ಮುಂದಾಗಿದೆ.
ಬೆಂಗಳೂರು ಜಲ ಮಂಡಳಿಯಿಂದ ಮಳವಳ್ಳಿಗೆ ಅಗತ್ಯ ಸೌಲಭ್ಯ ನೀಡಿ: ಶಾಸಕ ನರೇಂದ್ರಸ್ವಾಮಿ
Oct 17 2024, 12:12 AM IST
ಕಾವೇರಿಯೊಂದಿಗೆ ಸಪ್ತನದಿಗಳನ್ನು ಜೋಡಿಸಿ ಬೆಂಗಳೂರಿಗೆ ನೀರು ಕೊಡುತ್ತಿದ್ದೇವೆ. ಅಂತಹ ಸೌಭಾಗ್ಯ ಮಳವಳ್ಳಿಗೆ ಸೇರಿದೆ. ಜಲಮಂಡಳಿಯಿಂದ ಮಳವಳ್ಳಿಯ ಪ್ರಾಥಮಿಕ ಶಿಕ್ಷಣಕ್ಕಾಗಿ ಕ್ಲಷ್ಟರ್ಗೊಂದು ಮಲ್ಟಿ ಮೀಡಿಯಾ ನೀಡಬೇಕು. ಜಲ ಮಂಡಳಿಯಲ್ಲಿ ಟೆಕ್ನಿಕಲ್ ಹಾಗೂ ಗ್ರೂಪ್ ಡಿ ಹುದ್ದೆಯಲ್ಲಿ ಮಳವಳ್ಳಿ ಜನರಿಗೆ ಸಿಂಹಪಾಲು ಉದ್ಯೋಗ ನೀಡಬೇಕು.
ಪ್ರತಿಯೊಬ್ಬರೂ ಕನ್ನಡ, ನೆಲ, ಜಲ ಆರಾಧಿಸಲು ಶಾಸಕ ಶಿವರಾಮ ಹೆಬ್ಬಾರ ಮನವಿ
Oct 17 2024, 12:01 AM IST
ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಸಮ್ಮೇಳನಗಳು ನಡೆಯಬೇಕು. ಕನ್ನಡ ಸಾಹಿತ್ಯ ಸಮ್ಮೇಳನದಿಂದ ಸಾಮಾಜಿಕ ನ್ಯಾಯ ಒದಗಿಸುವ ಕೆಲಸವಾದರೆ ಮಾತ್ರ ಅದಕ್ಕೆ ಬೆಲೆ ಹಾಗೂ ಗೌರವ ಬರುತ್ತದೆ.
ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ ಕನ್ನಡವಾಗಲಿ
Oct 06 2024, 01:16 AM IST
Let the Kannada land, water, culture and language become Kannada
ಆಟಲ್ ಭೂ ಜಲ ಯೋಜನೆಯಡಿ ಚೆಕ್ ಡ್ಯಾಂ ನಿರ್ಮಾಣ
Sep 30 2024, 01:26 AM IST
ಹಾರೋಹಳ್ಳಿ: ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಹಾಗೂ ರೈತರ ಅನುಕೂಲಕ್ಕಾಗಿ ಅಟಲ್ ಭೂಜಲ ಯೋಜನೆಯಡಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
< previous
1
2
3
4
5
6
7
8
9
10
11
12
next >
More Trending News
Top Stories
ಧರ್ಮಸ್ಥಳ ಕೇಸ್ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ