• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆ ತಾಲೂಕಿನಲ್ಲಿ ಗಾಳಿಮಳೆ: ಅಪಾರ ನಷ್ಟ, ಜಲ ವಿದ್ಯುತ್‌ ಕಿರುಘಟಕ ಮುಳುಗಡೆ

Aug 02 2024, 12:45 AM IST
ದರೆಗುಡ್ಡೆ ಗ್ರಾಪಂ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಮಳೆಗೆ ಹಾನಿಯಾಗಿದ್ದು ಸೇತುವೆ, ರಸ್ತೆ ಕುಸಿತ, ೧೦ ಎಕರೆಯಷ್ಟು ಗದ್ದೆಗೆ ಮಣ್ಣು ಸೇರಿಕೊಂಡು ಅಪಾರ ನಷ್ಟಉಂಟಾಗಿದೆ.

ಕಂಪ್ಲಿ ಸೇತುವೆಗೆ ತಪ್ಪದ ಜಲ ಕಂಟಕ

Aug 01 2024, 12:17 AM IST
ಸೇತುವೆ ಮೇಲೆ ಸಿಕ್ಕಿ ಹಾಕಿಕೊಂಡ ಸಸ್ಯಗಳನ್ನು ಹಾಗೂ ಕಸ ಕಡ್ಡಿಯ ತೆರವು ಕಾರ್ಯವನ್ನು ನಡೆಸಲಾಗಿತ್ತು.

ಗಂಗಾ ನಗರ ನಿವಾಸಿಗಳನ್ನು ಜಲ ದಾಳಿಯಿಂದ ರಕ್ಷಿಸಿ

Jul 31 2024, 01:04 AM IST
ಹರಿಹರದ ಗಂಗಾನಗರದಲ್ಲಿ ಪ್ರತಿ ಮಳೆಗಾಲದಲ್ಲಿ ಹಿನ್ನೀರು ನುಗ್ಗಿ ಮನೆಗಳು ಜಲಾವೃತವಾಗುತ್ತಿವೆ. ಈ ಹಿನ್ನೆಲೆ ನಿವಾಸಿಗಳಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರಸಭೆ ಎದುರು ಧರಣಿ ನಡೆಸಿದರು.

ರಾಜ್ಯದಲ್ಲಿ ಮಳೆ ಕಡಿಮೆಯಾದರೂ ನಿಲ್ಲದ ಪ್ರವಾಹ ಅಬ್ಬರ : ಹಲವೆಡೆ ಇನ್ನೂ ಜನರಿಗೆ ಜಲ ದಿಗ್ಬಂಧನ

Jul 29 2024, 07:56 AM IST

ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯಬ್ಬರ ಭಾನುವಾರ ಇಳಿಮುಖವಾದರೂ ಕೃಷ್ಣಾ ಮತ್ತು ಇತರೆ ನದಿಗಳ ಪ್ರವಾಹದಮಟ್ಟ ಮಾತ್ರ ಯಥಾಸ್ಥಿತಿಯಲ್ಲಿದೆ

ಹನೂರಿನ ಹೊಗೆನಕಲ್ ಜಲಪಾತದಲ್ಲಿ ಜಲ ವೈಭವ

Jul 29 2024, 12:49 AM IST
ಕೆಆರ್‌ಎಸ್‌ ಡ್ಯಾಂ ನಿಂದ ಲಕ್ಷಾಂತರ ಕ್ಯೂಸಕ್ ನೀರು ಕಾವೇರಿ ನದಿಗೆ ಬಿಟ್ಟಿರುವುದರಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹನೂರಿನಲ್ಲಿರುವ ಕಾವೇರಿ ನದಿಯ ಹೊಗೆನಕಲ್ ಜಲಪಾತದಲ್ಲಿ ಜಲ ವೈಭವ ಸೃಷ್ಟಿಯಾಗಿದೆ.

ಭಾರಿ ಮಳೆ ಹಿನ್ನೆಲೆ ಭರಚುಕ್ಕಿ ಜಲಪಾತದಲ್ಲಿ ಜಲ ವೈಭವ

Jul 22 2024, 01:16 AM IST
ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು ದೃಶ್ಯ ವೈಭವವನ್ನು ಕಣ್ ತುಂಬಿಸಿಕೊಳ್ಳಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.

‘ಜಲ ಜೀವನ್‌’ಗೆ ರಾಜ್ಯ ಹಣ ಬಿಡುಗಡೆ ಮಾಡಲಿ

Jul 16 2024, 12:32 AM IST
ಮನೆ ಮನೆಗೆ ನೀರು ಇದು ಆಡಂಬರದ ವಿಷಯವಂತೂ ಅಲ್ಲ , ಆದರೆ ಕಾಂಗ್ರೆಸ್‌ ಸರ್ಕಾರ ಬಂದಮೇಲೆ ಇದಕ್ಕೆ ಎಷ್ಟು ಕೊಟ್ಟಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಕೂಡಲೇ ರಾಜ್ಯ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕು

ನೆಲ, ಜಲ, ಭಾಷೆಯ ಕುರಿತು ಅಭಿಮಾನವಿರಲಿ: ಸುರೇಶ್ ಲಂಬಾಣಿ

Jul 15 2024, 01:59 AM IST
ಶಿಕಾರಿಪುರದ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ತಾ.ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸೌಹಾರ್ದತೆಯಿಂದ ಅಂತಾರಾಜ್ಯ ಗಡಿ, ಜಲ ವಿವಾದ ಪರಿಹಾರ

Jul 11 2024, 01:35 AM IST
ಕೇಂದ್ರ ಸರ್ಕಾರವು 1956ರಲ್ಲಿ ಅಂತಾರಾಜ್ಯ ನದಿ ನೀರಿನ ವಿವಾದಗಳ ಕಾಯ್ದೆಯನ್ನು ಭಾರತ ಸಂವಿಧಾನದ 262ನೇ ವಿಧಿಯ ಅಡಿಯಲ್ಲಿ ಜಾರಿಗೊಳಿಸಲಾಗಿದೆ

ಜಲ, ವಾಯು, ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಿ: ರಾಜ್ಯಪಾಲ

Jun 26 2024, 12:34 AM IST
ಜಲ, ವಾಯು, ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹರಿಹರದಲ್ಲಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved