• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬರೂ ಕನ್ನಡ, ನೆಲ, ಜಲ ಆರಾಧಿಸಲು ಶಾಸಕ ಶಿವರಾಮ ಹೆಬ್ಬಾರ ಮನವಿ

Oct 17 2024, 12:01 AM IST
ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಸಮ್ಮೇಳನಗಳು ನಡೆಯಬೇಕು. ಕನ್ನಡ ಸಾಹಿತ್ಯ ಸಮ್ಮೇಳನದಿಂದ ಸಾಮಾಜಿಕ ನ್ಯಾಯ ಒದಗಿಸುವ ಕೆಲಸವಾದರೆ ಮಾತ್ರ ಅದಕ್ಕೆ ಬೆಲೆ ಹಾಗೂ ಗೌರವ ಬರುತ್ತದೆ.

ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ ಕನ್ನಡವಾಗಲಿ

Oct 06 2024, 01:16 AM IST
Let the Kannada land, water, culture and language become Kannada

ಆಟಲ್ ಭೂ ಜಲ ಯೋಜನೆಯಡಿ ಚೆಕ್ ಡ್ಯಾಂ ನಿರ್ಮಾಣ

Sep 30 2024, 01:26 AM IST
ಹಾರೋಹಳ್ಳಿ: ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಹಾಗೂ ರೈತರ ಅನುಕೂಲಕ್ಕಾಗಿ ಅಟಲ್ ಭೂಜಲ ಯೋಜನೆಯಡಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ರಾಜ್ಯ ಸರ್ಕಾರದಿಂದ ನೆಲ,ಜಲ ರಕ್ಷಣೆ ವಿಚಾರದಲ್ಲಿ ರಾಜಿ ಇಲ್ಲದ ಆಡಳಿತ

Sep 30 2024, 01:20 AM IST
ರಾಜ್ಯದಲ್ಲಿ ಕನ್ನಡ ಕಟ್ಟುವ ಕೆಲಸ ಅತ್ಯಂತ ಗಟ್ಟಿ ಧ್ವನಿಯಲ್ಲಿ ಮಾಡುತ್ತಾ ಬಂದಿರುವ ಸಾಹಿತ್ಯ ಪರಿಷತ್ ಕೆಲಸವು ಅನನ್ಯ ಹಾಗೂ ಅಮೋಘ

ಜಲ, ಸಸ್ಯ ಸಂಪತ್ತು ರಕ್ಷಣೆ ಪಠ್ಯದಲ್ಲಿ ಅಳವಡಿಕೆ ಅಗತ್ಯ: ಎಲ್.ಎಸ್.ನಂಜರಾಜು ಅಭಿಪ್ರಾಯ

Sep 20 2024, 01:47 AM IST
ಕಳೆದ ನಾಲ್ಕು ತಿಂಗಳ ಹಿಂದೆ ಒಂದು ಶತಮಾನದಷ್ಟು ಕಂಡರಿಯದಷ್ಟು ರಣ ಬಿಸಿಲನ್ನು ನಾವು ಅನುಭವಿಸಿದೆವು. ಪ್ರಸ್ತುತ ದಿನಗಳಲ್ಲಿ ಅತ್ಯಧಿತ ತಾಪಮಾನಕ್ಕೆ ನಾವು, ನೀವೆಲ್ಲಾ ಸಾಕ್ಷಿಯಾಗಿದ್ದೇವೆ. ಇದರ ಕಾರಣವನ್ನು ಹುಡುಕಿದಾಗ ಭೂಮಿ ಯಾಕಿಷ್ಟು ಸುಡುತ್ತಿದೆ ಎಂದು ಆತಂಕವಾಗುತ್ತದೆ.

ಜಲ ಸಂರಕ್ಷಣೆ ನಮ್ಮೆಲ್ಲರ ಪ್ರಥಮ ಆದ್ಯತೆಯಾಗಲಿ

Sep 05 2024, 12:37 AM IST
ನಮ್ಮ ದಿನನಿತ್ಯದ ಅಗತ್ಯಗಳಿಗೆ ತಕ್ಕಷ್ಟು ನೀರನ್ನು ಬಳಸಿಕೊಂಡು, ಮಿಕ್ಕುಳಿದ ನೀರನ್ನು ಪೋಲಾಗದಂತೆ, ಉಳಿಸುವುದರ ನಮ್ಮೆಲ್ಲರ ಚಿತ್ತ ಇಡಬೇಕಾದ ಅನಿವಾರ್ಯತೆ ತುಂಬಾ ಇದೆ ಎಂದು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯುವ ಪೀಳಿಗೆಗೆ ಕಿವಿಮಾತು ಹೇಳಿದರು.

ಜಲ ಜೀವನ್ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

Aug 30 2024, 01:07 AM IST
ಜಲಜೀವನ್ ಯೋಜನೆಯನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕರೆ ನೀಡಿದರು.

ಅಜ್ರವಳ್ಳಿ ರಸ್ತೆ ಮಧ್ಯೆಯಲ್ಲೇ ಜಲ ಉದ್ಭವ: ಕೆಸರು ಗದ್ದೆಯಾದ ದಾರಿ

Aug 05 2024, 12:34 AM IST
ನರಸಿಂಹರಾಜಪುರ, ಸೀತೂರು ಗ್ರಾಮದ ಅಜ್ರವಳ್ಳಿ ರಸ್ತೆಯಲ್ಲಿ ಮದ್ಯದಲ್ಲೇ ಜಲ ಎದ್ದು ರಸ್ತೆಯೆಲ್ಲಾ ಕೆಸರು ಗದ್ದೆಯಂತಾಗಿದ್ದು ಅಜ್ರವಳ್ಳಿಯ 12 ಮನೆಗಳ ವಾಹನವು ಕಳೆದ 15 ದಿನದಿಂದ ಮನೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಆ ಭಾಗದ ಗ್ರಾಮಸ್ಥರು ದೂರಿದ್ದಾರೆ.

ಮೂಡುಬಿದಿರೆ ತಾಲೂಕಿನಲ್ಲಿ ಗಾಳಿಮಳೆ: ಅಪಾರ ನಷ್ಟ, ಜಲ ವಿದ್ಯುತ್‌ ಕಿರುಘಟಕ ಮುಳುಗಡೆ

Aug 02 2024, 12:45 AM IST
ದರೆಗುಡ್ಡೆ ಗ್ರಾಪಂ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಮಳೆಗೆ ಹಾನಿಯಾಗಿದ್ದು ಸೇತುವೆ, ರಸ್ತೆ ಕುಸಿತ, ೧೦ ಎಕರೆಯಷ್ಟು ಗದ್ದೆಗೆ ಮಣ್ಣು ಸೇರಿಕೊಂಡು ಅಪಾರ ನಷ್ಟಉಂಟಾಗಿದೆ.

ಕಂಪ್ಲಿ ಸೇತುವೆಗೆ ತಪ್ಪದ ಜಲ ಕಂಟಕ

Aug 01 2024, 12:17 AM IST
ಸೇತುವೆ ಮೇಲೆ ಸಿಕ್ಕಿ ಹಾಕಿಕೊಂಡ ಸಸ್ಯಗಳನ್ನು ಹಾಗೂ ಕಸ ಕಡ್ಡಿಯ ತೆರವು ಕಾರ್ಯವನ್ನು ನಡೆಸಲಾಗಿತ್ತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved