• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾನ ಜಾಗೃತಿ, ಜಲ ಸಂರಕ್ಷಣೆಗಾಗಿ ಬೈಕ್ ಜಾಥಾಗೆ ಚಾಲನೆ

Apr 20 2024, 01:03 AM IST
ಇದೇ ಏ.26 ರಂದು ಲೋಕಸಭಾ ಚುನಾವಣೆಯಲ್ಲಿ ಎಲ್ಲ ಯುವಕ-ಯುವತಿಯರು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದಕ್ಕೂ ಪ್ರಭಾವಿತರಾಗದೇ ಸಂವಿಧಾನ ನೀಡಿರುವ ಮತ ಚಲಾಯಿಸಬೇಕು. ಇತ್ತೀಚಿನ ದಿನಗಳಲ್ಲಿ ನೀರಿನ ಬವಣೆ ಹೆಚ್ಚಾಗುತ್ತಿದೆ. ಸರಿಯಾಗಿ ಮಳೆಯಾಗದೆ ಯಾವುದೇ ಕೆರೆಕಟ್ಟೆಗಳು ಭರ್ತಿಯಾಗಿಲ್ಲ. ಅಂರ್ತಜಲ ಕುಸಿಯುತ್ತಿದೆ. ಪ್ರತಿಯೊಬ್ಬರು ನೀರಿನ ಮಿತವಾಗಿ ಬಳಕೆ ಮಾಡಬೇಕು.

ನೀರಿನ ಮಹತ್ವ ಅರಿತು ಜಲ ಮರುಪೂರಣಕ್ಕೆ ಆದ್ಯತೆ ಲಭಿಸಲಿ-ನಾಗರಾಜ ಶೆಟ್ಟಿ

Apr 09 2024, 12:51 AM IST
ಭಾರೀ ಬರಗಾಲದ ವೇದನೆಯಲ್ಲಿರುವ ಜನತೆ ಈಗಲಾದರೂ ಎಚ್ಚೆತ್ತು ನೀರಿನ ಮಹತ್ವ ಅರಿತು ಜಲರಕ್ಷಣೆ, ಜಲ ಮರುಪೂರಣಕ್ಕೆ ಆದ್ಯತೆ ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾವೇರಿ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ತಿಳಿಸಿದರು.

ಜಲ ಸಾಕ್ಷರತೆ ಕೊರತೆಯಿಂದ ನೀರಿನ ಸಮಸ್ಯೆ ಸೃಷ್ಟಿ

Apr 08 2024, 01:00 AM IST
ಜಿಲ್ಲೆಯಲ್ಲಿ ಪ್ರತಿ ಗ್ರಾಮಕ್ಕೆ ಒಂದು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತದಿಂದ ಒಂದು ಗ್ರಾಮ-ಒಂದು ಕೆರೆ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಈ ಯೋಜನೆಯನ್ನು ಗ್ರಾಮಸ್ಥರ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಆರಂಭಿಸಲಾಗುವುದು.

ಕೊಪ್ಪ ಬಿಸಿಲ ಝಳಕ್ಕೆ ತಳ ಸೇರಿದ ಹಿರಿಕೆರೆ ಜಲ

Apr 07 2024, 01:47 AM IST
ಕಳೆದ ಬಾರಿ ಮಲೆನಾಡಿನಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಸುರಿದ ಪರಿಣಾಮ ತಾಲೂಕಿ ನಾದ್ಯಂತ ಬರದ ಛಾಯೆ ಆವರಿಸಿದ್ದು, ಮಲೆನಾಡಿನಲ್ಲೂ ಬಯಲುಸೀಮೆ ವಾತಾವರಣ ಸೃಷ್ಟಿಯಾಗಿದೆ. ಅಂತರ್ಜಲ ಕೊರತೆಯಿಂದ ಬಾವಿ, ಬೋರ್, ಹಳ್ಳಕೊಳ್ಳಗಳ ನೀರು ಬತ್ತಿ ಹೋಗುತ್ತಿದೆ. ಪಪಂ ಮತ್ತು ಗ್ರಾಪಂ ವ್ಯಾಪ್ತಿಗಳಲ್ಲಿ ಎಂದಿನಂತೆ ನೀರು ಪೂರೈಕೆ ಸಾಧ್ಯವಾಗದೆ ೨-೩ ದಿನಕ್ಕೊಮ್ಮೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.

ಜಲ ಸಾರಿಗೆಯಿಂದ ಆರ್ಥಿಕ ಶಕ್ತಿ ಸದೃಢ: ಜಯರಾಮ್‌ ರಾಯಪುರ

Apr 06 2024, 12:50 AM IST
ರಾಜ್ಯದಲ್ಲಿ ಕಾರವಾರ ಬಂದರು ಮೂಲಕ ಹೆಚ್ಚಿನ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಅವಕಾಶಗಳಿದ್ದು, ಈ ಬಂದರನ್ನು 5 ಹಂತದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಬಂದರು ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯರಾಮ್ ರಾಯಪುರ ತಿಳಿಸಿದರು.

ಬೆಂಗಳೂರು : ಜಲ ಮಂಡಳಿ ಕೆಲಸದ ವೇಳೆ ಒಡೆದ ಗ್ಯಾಸ್ ಪೈಪ್‌ಲೈನ್‌

Apr 04 2024, 02:01 AM IST
ಕಾವೇರಿ ನೀರಿನ ಕೊಳವೆ ಸಂಪರ್ಕ ಕಾಮಗಾರಿ ಮಾಡುತ್ತಿದ್ದ ವೇಳೆ ಯಮಲೂರು ಬಳಿ ಗ್ಯಾಸ್‌ ಪೈಪ್‌ಗೆ ಹಾನಿ ಆಗಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಬತ್ತಿದ ಕೆರೆಕುಂಟೆಗಳು: ಜಲಚರಗಳಿಗೂ ಜಲ ಸಂಕಷ್ಟ

Apr 01 2024, 12:51 AM IST
ಹಾರೋಹಳ್ಳಿ: ಹಾರೋಹಳ್ಳಿ ಹಾಗೂ ಮರಳವಾಡಿ ಭಾಗದ ಹಲವು ಕೆರೆಕುಂಟೆಗಳು ಬತ್ತಿಹೋಗಿರುವ ಹಾಗೂ ಇಂಗುತ್ತಿರುವ ದೃಶ್ಯಗಳು ಕಂಡುಬಂದಿವೆ.

ನಗರದಲ್ಲಿ ಪ್ರಾಣಿ-ಪಕ್ಷಿಗಳಿಗೂ ಶುರುವಾಯ್ತು ಜಲ ಸಂಕಟ!

Mar 31 2024, 02:10 AM IST
ಬೆಂಗಳೂರು ನಗರದ ರಾಜ ಕಾಲುವೆಗಳಲ್ಲಿನ ನೀರು ಸಂಪೂರ್ಣವಾಗಿ ಕಲುಷಿತವಾಗಿದ್ದು, ಪ್ರಾಣಿ ಪಕ್ಷಿಗಳು ಸಹ ನೀರು ಕುಡಿಯುವ ಪರಿಸ್ಥಿತಿ ಇಲ್ಲವಾಗಿದೆ.

ಜೀವ ಜಲ ರಕ್ಷಣೆ ನಮ್ಮೆಲ್ಲರ ಹೊಣೆ-ನಾಗರಾಜ ಪಾವಲಿ

Mar 30 2024, 12:57 AM IST
ಜೀವ ಜಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ರಾಜ್ಯದಲ್ಲಿ ೫೬೬ ಕರೆಗಳ ಪುನಶ್ಚೇತನದ ಮೂಲಕ ನೀರು ಇಂಗುವಿಕೆ ಹಾಗೂ ನೀರಿನ ಸದುಪಯೋಗದ ಸಂಕಲ್ಪವನ್ನು ಈಡೇರಿಸುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನಾ ಸಂಘದ ಮದ್ಯವರ್ಜನ ವ್ಯವಸ್ಥಾ ಸಮಿತಿ ಅಧ್ಯಕ್ಷ ನಾಗರಾಜ ಪಾವಲಿ ತಿಳಿಸಿದರು.

ಎಂಜಿನಿಯರ್ಸ್ ಸಂಸ್ಥೆಯಿಂದ ವಿಶ್ವ ಜಲ ದಿನ ಆಚರಣೆ

Mar 27 2024, 01:01 AM IST
ಬೆಳಗಾವಿ: ನಗರದ ದಿ.ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ ಸ್ಥಾನಿಕ ಸಂಸ್ಥೆಯಲ್ಲಿ ಇತ್ತೀಚೆಗೆ ವಿಶ್ವಜಲ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಲಸಂಪನ್ಮೂಲ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಜಿ.ಎಂ.ಶಿವಕುಮಾರ ನೀರಿನ ಸದ್ಬಳಕೆಗೆ ಅಗತ್ಯವಾಗಿರುವ ನೀರಾವರಿ ಯೋಜನೆಗಳ ಆಧುನೀಕರಣದ ಬಗ್ಗೆ ಮಾಹಿತಿ ನೀಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved