• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ಜಾತಿ, ಧರ್ಮದವರು ಒಗ್ಗೂಡಿದರೆ ದೇಶ ಅಭಿವೃದ್ಧಿ ಸಾಧ್ಯ: ಪೊನ್ನಣ್ಣ

Sep 16 2025, 12:04 AM IST
ಸುನ್ನೀ ಮುಹಿಯದ್ದೀನ್ ಜುಮಾ ಮಸೀದಿ ವತಿಯಿಂದ ಆಯೋಜಿಸಲಾಗಿದ್ದ ಮದದೇ ಮದೀನ ಮಿಲಾದ್ ಬೃಹತ್ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಸರ್ವಧರ್ಮ ಸಂಗಮ ಕಾರ್ಯಕ್ರಮ ನಡೆಯಿತು.

ಜಾತಿ, ಮತ ಮೀರಿದ ಸತ್ಪುರುಷ ನಾರಾಯಣ ಗುರು

Sep 08 2025, 01:01 AM IST
ನಾರಾಯಣ ಗುರು ಜಾತಿ, ಮತವನ್ನು ಮೀರಿದ ಸತ್ಪುರುಷರಾಗಿದ್ದರು.

ಜಾತಿ, ಧರ್ಮಗಳ ಹೊಂದಾಣಿಕೆ ಕೊರತೆಯಿಂದ ಅಶಾಂತಿ ಸೃಷ್ಠಿ: ಹನೀಫ್ ಅಸದಿ

Sep 07 2025, 01:00 AM IST
ನರಸಿಂಹರಾಜಪುರ, ಪ್ರಸ್ತುತ ದೇಶದಲ್ಲಿ ಜಾತಿ, ಧರ್ಮಗಳ ಹೊಂದಾಣಿಕೆ ಕೊರತೆಯಿಂದಅಶಾಂತಿ ಸೃಷ್ಟಿಯಾಗುತ್ತಿದೆ ಎಂದು ಭದ್ರಾ ಕಾಲೋನಿ ಮೊಹಿದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಹನೀಫ್ ಅಸದಿ ಹೇಳಿದರು.

ಸೋಮವಾರಪೇಟೆ: ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆ

Aug 29 2025, 01:00 AM IST
ಪೊಲೀಸ್‌ ಠಾಣೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಂದುಕೊರತೆ ಸಭೆ ನಡೆಯಿತು.

ಜಾತಿ, ಭೇದ ಮರೆತು ಒಗ್ಗೂಡಿ ಹಬ್ಬ ಆಚರಿಸಿ

Aug 21 2025, 02:00 AM IST
ಮೊಹರಂ, ಕೌಡೆಪೀರ ಹಬ್ಬದ ಸಂದರ್ಭದಲ್ಲಿ ಇಲ್ಲದ ನಿಯಮಗಳು ಗಣೇಶ ಹಬ್ಬದಲ್ಲಿ ಏಕೆ? ಕಾನೂನು ಎಲ್ಲರಿಗೂ ಒಂದೇ ಇರಬೇಕು. ಗಣಪತಿ ಹಬ್ಬದಲ್ಲಿ ಜೆಸ್ಕಾಂ, ಪಪಂ, ಗ್ರಾಪಂ, ಡಿಟಿಪಿ ಸೆಂಟರ್‌ಗಳಿಗೆ ಅಲೆದು ಸಾವಿರಾರು ರೂಪಾಯಿ ಖರ್ಚು ಮಾಡಿ ಗಣಪತಿ ಪ್ರತಿಷ್ಠಾಪಿಸಲು ಪರವಾನಗಿ ಪಡೆದು ಪ್ರತಿಷ್ಠಾಪಿಸುವ ಸಂದರ್ಭವನ್ನು ಸರ್ಕಾರಗಳು ಮಾಡಿವೆ.

ಸಂಗೀತ ಜಾತಿ, ಧರ್ಮ ಮೀರಿದ ಮಾಧ್ಯಮ: ಅಷ್ಪಾಕ್ ಶೇಖ್

Aug 20 2025, 02:00 AM IST
ದಾಂಡೇಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಉತ್ತರ ಕನ್ನಡ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ''ಹಾಡಿರೆ ರಾಗಗಳ ತೂಗಿರೆ ದೀಪಗಳ'' ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು.

ಜಾತಿ, ಧರ್ಮಾಂಧತೆ ಒಡಕುಗಳಿಂದ ಬೇಕಿದೆ ಭಾರತಕ್ಕೆ ಸ್ವಾತಂತ್ರ್ಯ

Aug 16 2025, 12:00 AM IST
ಭಾರತ ದೈಹಿಕ ಹಾಗೂ ಮಾನಸಿಕ ಸ್ವಾತಂತ್ರ್ಯ ಗಳಿಸಿದೆ. ಸ್ವಾತಂತ್ರ್ಯ ಸಿಕ್ಕು ಎಂಟು ದಶಕಗಳಾದರೂ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಭ್ರಷ್ಟಾಚಾರ, ಜಾತಿಯತೆ, ಮತಾಂಧತೆ ಹಾಗೂ ಒಡಕುಗಳು. ಇವುಗಳಿಂದ ದೇಶ ಮುಕ್ತವಾದರೆ ವಿಶ್ವಗುರು ಆಗಲು ಸಾಧ್ಯ.

ಪ್ರತಿಯೊಬ್ಬರಿಗೂ ಶಿಕ್ಷಣ, ಸಮಾನತೆ ಹಕ್ಕು ಕೊಟ್ಟಿದ್ದರೂ ಜಾತಿ, ಧರ್ಮದ ಹೆಸರಿನಲ್ಲಿ ಜಗಳ: ಎಚ್.ಸಿ.ಮಹದೇವಪ್ಪ

Aug 03 2025, 11:45 PM IST
ಕೇಂದ್ರ ಸರ್ಕಾರ ಗೊಬ್ಬರ ಕೊಡದಿದ್ದರೆ ನಾವು ಹೇಗೆ ಕೊಡಲು ಸಾಧ್ಯ?. ಸಿದ್ದರಾಮಯ್ಯ ನಾವು ಉತ್ತಮ ಕೆಲಸ ಮಾಡಿದ್ದೇವೆ. ಎಲ್ಲೂ ಹೇಳಿಕೊಂಡಿಲ್ಲ. ಶಾಸಕರು, ಸಚಿವರು ಪಾಳೇಗಾರತನ ಮಾಡುವುದಲ್ಲ. ಸಾರ್ವಜನಿಕ ಜೊತೆ ಬೆರೆತು ನಾವು ಕೆಲಸ ಮಾಡಬೇಕು.

ಮಾದಿಗ ಜಾತಿ, ಉಪಜಾತಿ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

Aug 02 2025, 12:15 AM IST
ಒಳಮೀಸಲಾತಿ ಸರ್ಕಾರ ಜಾರಿಗೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಮಾದಿಗ ಜಾತಿ, ಉಪಜಾತಿ ಸಂಘಟನೆಗಳ ಜಿಲ್ಲಾ ಒಕ್ಕೂಟ ನವನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿತು.

ಜಾತಿ,ಮತ ಭೇದ ಬಿಟ್ಟು ಕಟ್ಟಿದ್ದು ಅನುಭವ ಮಂಟಪ: ಫಕೀರೇಶ್ವರ ಶಿವಾಚಾರ್ಯರು

Jul 28 2025, 12:32 AM IST
ಶರಣರು ಜನರ ಮನಸ್ಸಿನ ಮೈಲಿಗೆ ತೊಳೆಯಲು ಶರಣರ ಅನುಭವಗಳನ್ನು ಒಂದು ತಿಂಗಳ ಪರ್ಯಂತ ಕೇಳುವುದರ ಮುಖಾಂತರ ಮನಸ್ಸಿನ ಮೈಲಿಗೆಯನ್ನು ತೊಳೆದುಕೊಳ್ಳಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved