• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂರಹಿತ ಪರಿಶಿಷ್ಟ ಜಾತಿ, ವರ್ಗದ ಕುಟುಂಬಗಳಿಗೆ ಜಮೀನು ನೀಡಿ

Oct 30 2025, 01:30 AM IST
ಎಸ್‌ಸಿಪಿಬಿಎಸ್‌ಪಿ ಯೋಜನೆ ರಾಜ್ಯದಲ್ಲಿ 2013 ಮತ್ತು 14ನೇ ಸಾಲಿನಿಂದ ಜಾರಿಯಲ್ಲಿದೆ. ಈ ಸಂಬಂಧ ಸರ್ಕಾರ 1.5 ಲಕ್ಷ ಕೋಟಿ ರು. ಅನುದಾನ ಅನುಮೋದನೆ ಮಾಡಿ ನಂತರದ ದಿನಗಳಲ್ಲಿ ಬೇರೆ ಉದ್ದೇಶಕ್ಕೆ ವಿನಿಯೋಗವಾಗಿರುತ್ತದೆ. ಈ ಅನುದಾನ ಬರುವ 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ವಾಪಸ್ ಕೊಡಿಸಿ ಮೂಲ ಉದ್ದೇಶಗಳಿಗೆ ವಿನಿಯೋಗಿಸಬೇಕು.

ಜಾತಿ, ರಾಜಕೀಯ ಕನ್ನಡಿಗರ ಒಗ್ಗಟ್ಟಿಗೆ ಅಪಾಯ

Oct 20 2025, 01:02 AM IST
ನೆರೆಯ ಆಂಧ್ರದಲ್ಲಿ ಇದೇ ರೀತಿಯಾಗಿ ರಾಜ್ಯ ವಿಭಜನೆಯಾಯಿತು. ಆಂಧ್ರಪ್ರದೇಶ ಬೇರೆ, ತೆಲಂಗಾಣ ಬೇರೆ ರಾಜ್ಯಗಳಾದವು. ರಾಜ್ಯದಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೆ ಕನ್ನಡ ಸಂಘ, ಸಂಸ್ಥೆಗಳು ಅವಕಾಶ ನೀಡಬಾರದು. ನ

ಜಾತಿ, ಮತ, ಧರ್ಮ ಭೇದವಿಲ್ಲದೆ ಜನಕಲ್ಯಾಣಕ್ಕೆ ದುಡಿದ ಸುತ್ತೂರು ಮಠ

Sep 28 2025, 02:00 AM IST
ನಮ್ಮ ಮೈಸೂರು ಭಾಗದ ಜನರ ಒಂದು ವಿಶೇಷ ಗುಣವೆಂದರೆ ಯಾರೇ ಮನೆಗೆ ಬಂದರು ಮೊದಲು ಊಟ ಮಾಡಿ ಎನ್ನುತ್ತಾರೆ,

ಸಿನಿಮಾ ಜಾತಿ, ಧರ್ಮಗಳಿಂದ ಮುಕ್ತವಾಗಲಿ: ಸಚಿವ ಮಧು

Sep 25 2025, 01:00 AM IST
ರಾಜಕಾರಣದಲ್ಲಿ ಯಾರಿಗೂ ತಿಳಿಯದಂತೆ ಜಾತಿ, ಧರ್ಮದ ಸೋಂಕು ಹರಡಿಕೊಂಡಿದೆ. ಇಂತಹ ಕಳಂಕಗಳಿಂದ ಚಿತ್ರರಂಗ ಹೊರಬಂದು ಮನೋರಂಜನೆಯ ಜತೆಗೆ ಸಾಮಾಜಿಕ ಹಿತದ ಸಂದೇಶ ನೀಡುವ ರಚನಾತ್ಮಕ ಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಸಮೀಕ್ಷೆಯಿಂದ ಯಾವುದೇ ಜಾತಿ, ಧರ್ಮಕ್ಕೆ ತೊಂದರೆ ಇಲ್ಲ: ಭೋಸರಾಜು

Sep 23 2025, 01:05 AM IST
ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಿಂದ ಯಾವುದೇ ಜಾತಿ ಧರ್ಮಕ್ಕೆ ತೊಂದರೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ತಿಳಿಸಿದರು.

ಆರ್‌ಎಸ್‌ಎಸ್‌ನಲ್ಲಿ ಜಾತಿ, ವರ್ಗ ಭೇದವಿಲ್ಲ: ಗುರುಪ್ರಸಾದ್‌

Sep 22 2025, 01:00 AM IST
ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಯಾವುದೇ ಜಾತಿ, ವರ್ಗ ಭೇದಗಳಿಗೆ ಅವಕಾಶವಿಲ್ಲ. ದಿನಂಪ್ರತಿ ಒಂದು ಗಂಟೆಯ ಶಾಖೆಯಲ್ಲಿ ಎಲ್ಲ ಬೇಧಭಾವ ತೊರೆದು, ನಾವೆಲ್ಲರೂ ಭಾರತಾಂಬೆ ಮಕ್ಕಳು ಎಂಬ ಮನೋಭಾವ ತಂತಾನೇ ರೂಪುಗೊಳ್ಳುತ್ತದೆ ಎಂದು ಆರ್‌ಎಸ್‌ಎಸ್‌ ಕರ್ನಾಟಕ ದಕ್ಷಿಣ ಪ್ರಾಂತ್ಯ ಪ್ರಚಾರಕ ಗುರುಪ್ರಸಾದ್ ಹೇಳಿದ್ದಾರೆ.

ಅನುಸೂಚಿತ ಜಾತಿ, ಪಂಗಡಗಳ 108 ದೌರ್ಜನ್ಯ ಪ್ರಕರಣಗಳಿಗೆ ₹1.44 ಕೋಟಿ ಪರಿಹಾರ

Sep 20 2025, 01:00 AM IST
ಚಿಕ್ಕಮಗಳೂರು, ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯದ 108 ಪ್ರಕರಣಗಳಿಗೆ ಸಂಬಂಧಿಸಿದಂತೆ 2022 ರಿಂದ 2025ರ ಸೆಪ್ಟೆಂಬರ್ 17 ರವರೆಗೆ ₹1.44 ಕೋಟಿ ರು. ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಎಲ್ಲ ಜಾತಿ, ಧರ್ಮದವರು ಒಗ್ಗೂಡಿದರೆ ದೇಶ ಅಭಿವೃದ್ಧಿ ಸಾಧ್ಯ: ಪೊನ್ನಣ್ಣ

Sep 16 2025, 12:04 AM IST
ಸುನ್ನೀ ಮುಹಿಯದ್ದೀನ್ ಜುಮಾ ಮಸೀದಿ ವತಿಯಿಂದ ಆಯೋಜಿಸಲಾಗಿದ್ದ ಮದದೇ ಮದೀನ ಮಿಲಾದ್ ಬೃಹತ್ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಸರ್ವಧರ್ಮ ಸಂಗಮ ಕಾರ್ಯಕ್ರಮ ನಡೆಯಿತು.

ಜಾತಿ, ಮತ ಮೀರಿದ ಸತ್ಪುರುಷ ನಾರಾಯಣ ಗುರು

Sep 08 2025, 01:01 AM IST
ನಾರಾಯಣ ಗುರು ಜಾತಿ, ಮತವನ್ನು ಮೀರಿದ ಸತ್ಪುರುಷರಾಗಿದ್ದರು.

ಜಾತಿ, ಧರ್ಮಗಳ ಹೊಂದಾಣಿಕೆ ಕೊರತೆಯಿಂದ ಅಶಾಂತಿ ಸೃಷ್ಠಿ: ಹನೀಫ್ ಅಸದಿ

Sep 07 2025, 01:00 AM IST
ನರಸಿಂಹರಾಜಪುರ, ಪ್ರಸ್ತುತ ದೇಶದಲ್ಲಿ ಜಾತಿ, ಧರ್ಮಗಳ ಹೊಂದಾಣಿಕೆ ಕೊರತೆಯಿಂದಅಶಾಂತಿ ಸೃಷ್ಟಿಯಾಗುತ್ತಿದೆ ಎಂದು ಭದ್ರಾ ಕಾಲೋನಿ ಮೊಹಿದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಹನೀಫ್ ಅಸದಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved