• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ, ಧರ್ಮ, ಭಾಷೆಯಿಂದ ದೂರ ಉಳಿದ ಸಂತ: ಡಾ.ಸುಕುಮಾರ ಭಾಗಾಯಿ

Nov 19 2024, 12:46 AM IST
ಭಕ್ತ ಕನಕದಾಸರು ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಯಿಂದ ದೂರ ಉಳಿದವರು ತಾಲೂಕು ಆರೋಗ್ಯಾಧಿಕಾರಿ ಡಾ.ಸುಕುಮಾರ ಭಾಗಾಯಿ ಹೇಳಿದರು.

ಜಾತಿ, ಭೇದವಿಲದಲ್ಲದ ಸಮಾಜ ನಿರ್ಮಿಸಲು ಶರಣರಿಂದ ಶ್ರಮ: ಎಲ್ಲೇಗೌಡ ಬೆಸಗರಹಳ್ಳಿ

Nov 15 2024, 12:33 AM IST
ನಮ್ಮ ಭಾಷೆಗೆ ಶ್ರೀಮಂತಿಕೆಯನ್ನು ತಂದುಕೊಟ್ಟ ಪಂಪ, ರನ್ನ, ಕುಮಾರವ್ಯಾಸ, ರಾಘವಾಂಕ, ಹರಿಹರ ಈ ಎಲ್ಲ ಮಹಾಕವಿಗಳು ನಡೆದು ಬಂದ ಜೀವನ ಚರಿತ್ರೆಯನ್ನು ಮಕ್ಕಳು ತಿಳಿದುಕೊಳ್ಳಬೇಕು.

ಜಾತಿ, ಧರ್ಮ ರಾಜಕೀಯ ಬಿಟ್ಟು ಅಭಿವೃದ್ಧಿ: ಪೊನ್ನಣ್ಣ ಕರೆ

Oct 31 2024, 01:00 AM IST
ವಿರಾಜಪೇಟೆ ಪುರಸಭೆಯ ಅಡಳಿತಾಧಿಕಾರ ಒಂದು ವರ್ಷದಿಂದ ಆಡಳಿತಾಧಿಕಾರಿಗಳ ಅಧಿಕಾರ ವ್ಯಾಪ್ತಿಯಲ್ಲಿತ್ತು. ಚುನಾವಣೆ ಬಳಿಕ ನೂತನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಪ್ರಥಮ ಬಾರಿಗೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ ಅಧ್ಯಕ್ಷತೆಯಲ್ಲಿ ಪುರಸಭೆ ಸಾಮಾನ್ಯ ಸಭೆಯು ಪುರಸಭೆ ಸಭಾಂಗಣದಲ್ಲಿ ನಡೆಯಿತು.

ರೈತರಿಗೆ ಜಾತಿ, ಪಕ್ಷದ ಹಂಗಿಲ್ಲ: ಶಾಸಕ ತಮ್ಮಯ್ಯ

Oct 21 2024, 12:33 AM IST
ಚಿಕ್ಕಮಗಳೂರು, ರೈತರಿಗೆ ಯಾವುದೇ ಜಾತಿಯೂ ಇಲ್ಲ ಹಾಗೆ ಪಕ್ಷವೂ ಇಲ್ಲ. ರೈತರೇ ಒಂದು ಜಾತಿ ಹಾಗೂ ಪಕ್ಷ. ದೇಶದಲ್ಲಿ ಶೇ. 70 ರಷ್ಟಿರುವ ರೈತರು ಸಮೃದ್ಧಿ ಯಾಗಿರಬೇಕು. ಮಳೆ ಬಂದು ಉತ್ತಮ ಬೆಳೆ ಜೊತೆಗೆ ಬೆಳೆಗೆ ಉತ್ತಮ ಬೆಲೆಯೂ ಸಿಕ್ಕಾಗ ರೈತ ಸರ್ಕಾರದ ಯಾವುದೇ ಯೋಜನೆ ಗಳನ್ನು ಕೇಳುವುದಿಲ್ಲ. ಈ ಬಾರಿ ಮನುಷ್ಯ ಪ್ರಯತ್ನ ಮತ್ತು ದೈವ ಪ್ರಯತ್ನದಿಂದ ಕ್ಷೇತ್ರದ ಬರಗಾಲ ಪೀಡಿತ ಹೋಬಳಿಗಳಾದ ಲಕ್ಯಾ ಹಾಗೂ ಸಖರಾಯಪಟ್ಟಣ ಭಾಗದ ಕೆರೆಗಳು ಭರ್ತಿಯಾಗಿವೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಂತಸ ವ್ಯಕ್ತಪಡಿಸಿದರು.

ಭಾಷೆ, ಜಾತಿ, ಧರ್ಮದ ಹೆಸರಲ್ಲಿ ಭಿನ್ನತೆ ಇರಬಾರದು: ಡಾ. ನಾಗರಾಜು ಬೂದಾಳು

Oct 07 2024, 01:36 AM IST
ಸಾಮಾಜಿಕ ನ್ಯಾಯ ವಿಲ್ಲದೆ ಸಮಾನತೆ ಎಂಬುದು ಮರೀಚಿಕೆ. ಹಾಗಾಗಿ ಈ ಎರಡು ವಿಷಯಗಳೂ ದಸಂಸಕ್ಕೆ ಪ್ರಮುಖವಾಗಿವೆ. ಸಂವಿಧಾನದ ಆಧಾರದಲ್ಲಿ ಸಮಾಜ ಶಾಸ್ತ್ರೀಯ ವಾಸ್ತವವನ್ನು ಮುಂದಿಟ್ಟುಕೊಂಡು, ಈಗಿರುವ ಎಜೆ ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜು ಆಯೋಗದ ವರದಿಯನ್ನು ದತ್ತಾಂಶಗಳ ಮೂಲಕ ಒಳಮೀಸಲಾತಿ ಜಾರಿಗೆ ಮುಂದಾಗಬೇಕು.

ಜಾತಿ, ಧರ್ಮ ಮೀರಿ ಅಪ್ಪಿಕೊಳ್ಳುವುದು ಸಾಹಿತ್ಯದ ಗುಣ

Oct 02 2024, 01:12 AM IST
ಜಾತಿ, ಧರ್ಮ ಮೀರಿ ಎಲ್ಲವನ್ನು, ಎಲ್ಲರನ್ನು ಅಪ್ಪಿಕೊಳ್ಳುವುದು ಸಾಹಿತ್ಯದ ಗುಣವೆಂದು ಹಿರಿಯ ನ್ಯಾಯವಾದಿ ಹಾಗೂ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ ಬಿ.ಕೆ. ರಹಮತುಲ್ಲಾ ಹೇಳಿದರು.

ಮದ್ಯವ್ಯಸನಕ್ಕೆ ಜಾತಿ, ಧರ್ಮ, ಪಕ್ಷ ಭೇದವಿಲ್ಲ: ಲೀಲಾವತಿ

Sep 26 2024, 09:51 AM IST
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು ಘಟಕ ನೇತೃತ್ವದಲ್ಲಿ ಕಾರುಗುಂದ ಗೌಡ ಸಮಾಜದಲ್ಲಿ ಎಂಟು ದಿನಗಳ ಕಾಲ 1855ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಮತ್ತು ಸಮಾರೋಪ ಸಮಾರಂಭ ನಡೆಯಿತು.

ಶ್ರಮಿಕರಿಗೆ ಜಾತಿ, ಧರ್ಮದ ಹಂಗಿಲ್ಲ: ಆನಂದ್‌

Sep 20 2024, 01:33 AM IST
ಬೀರೂರು: ಶ್ರಮಿಕ ವರ್ಗ ದೇಶದ ಅಡಿಪಾಯವಾಗಿದ್ದು ಜಾತಿ, ಧರ್ಮದ ಹಂಗಿಲ್ಲದೆ ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿದೆ ಎಂದು ಶಾಸಕ ಕೆ.ಎಸ್. ಆನಂದ್ ಬಣ್ಣಿಸಿದರು.

ಅಭಿವೃದ್ಧಿ ಸೀಮಿತ ಜಾತಿ, ಧರ್ಮಕ್ಕೆ ಮೀಸಲಲ್ಲ: ಶಾಸಕ ಬಿ.ವೈ.ವಿಜಯೇಂದ್ರ

Sep 18 2024, 01:58 AM IST
ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾದ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಶಾಸಕ ವಿಜಯೇಂದ್ರ ಚಾಲನೆ ನೀಡಿದರು.

ಎಲ್ಲ ಜಾತಿ, ಧರ್ಮಗಳಲ್ಲೂ ಸಮಾನತೆ ಮೂಡಲಿ: ಸಚಿವ ಮಧು ಬಂಗಾರಪ್ಪ

Sep 02 2024, 02:10 AM IST
ಆನವಟ್ಟಿಯಲ್ಲಿ ಶರಣ ನೂಲಿ ಚಂದಯ್ಯ ಅವರ 917ನೇ ಜಯಂತ್ಯೋತ್ಸವಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved