• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ.ಜಾತಿ, ಪಂಗಡ ಜನರ ಮೇಲಿನ ದೌರ್ಜನ್ಯ : ತ್ವರಿತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Dec 27 2024, 12:47 AM IST
ಚಿಕ್ಕಮಗಳೂರು, ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಜಗತ್ತಿನಲ್ಲಿ ಜಾತಿ, ವರ್ಣಬೇಧ ಹೆಚ್ಚಳ

Dec 23 2024, 01:00 AM IST
ಬೆಳಕು, ಬೆಂಕಿ, ನೀರು, ಗಾಳಿಯಲ್ಲಿ ಅಪಾರ ಶಕ್ತಿ ಇರಬೇಕಾದರೆ, ಧ್ಯಾನದಲ್ಲಿಯೂ ಅಪಾರ ಶಕ್ತಿಯಿದೆ

ಪರಿಶಿಷ್ಟ ಜಾತಿ, ಪಂಗಡ, ಅಲೆಮಾರಿ ಸಮುದಾಯದ ಏಳಿಗೆಗಾಗಿ ನಿಗಮ ಸ್ಥಾಪನೆ: ಪಲ್ಲವಿ ಜಿ.

Dec 10 2024, 12:33 AM IST
ಅಲೆಮಾರಿ ಸಮುದಾಯದವರಿಗೆ ನೆಲೆ ಸೇರಿದಂತೆ ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದು ಕರ್ನಾಟಕ ಪಜಾ, ಪಪಂ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.

ಪ.ಜಾತಿ, ಪಂಗಡದವರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು: ಎ.ಸಿ.ಶ್ರೀನಿವಾಸ್

Dec 09 2024, 12:45 AM IST
ನರಸಿಹಂರಾಜಪುರ, ಪರಿಶಿಷ್ಟಜಾತಿ, ಪರಿಶಿಷ್ಟಪಂಗಡದವರು ತಮ್ಮ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಶೃಂಗೇರಿ ಕ್ಷೇತ್ರ ಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ನಾಯಕರ ಸಂಘದ ಅಧ್ಯಕ್ಷ ಎ.ಸಿ.ಶ್ರೀನಿವಾಸ್ ಹೇಳಿದರು.

ದೇವರಲ್ಲಿ ಜಾತಿ, ಧರ್ಮವಿಲ್ಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Nov 25 2024, 01:03 AM IST
ಮನುಷ್ಯರು ಮಾಡಿಕೊಂಡಿರುವ ಅನಿಷ್ಟ ಪದ್ಧತಿಯನ್ನು ಬಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು. ಆಗ ಮಾತ್ರ ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯ. ಗ್ರಾಮಗಳಲ್ಲಿ ಜನರು ಜಾತಿಬೇಧಗಳನ್ನು ಮರೆತು ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು. ಮನುಷ್ಯ ಸಮಾಜಕ್ಕೆ ಒಳ್ಳೆಯ ಕೆಲಸ ಮಾಡಬೇಕು.

ಜಾತಿ, ಧರ್ಮ, ಭಾಷೆಯಿಂದ ದೂರ ಉಳಿದ ಸಂತ: ಡಾ.ಸುಕುಮಾರ ಭಾಗಾಯಿ

Nov 19 2024, 12:46 AM IST
ಭಕ್ತ ಕನಕದಾಸರು ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಯಿಂದ ದೂರ ಉಳಿದವರು ತಾಲೂಕು ಆರೋಗ್ಯಾಧಿಕಾರಿ ಡಾ.ಸುಕುಮಾರ ಭಾಗಾಯಿ ಹೇಳಿದರು.

ಜಾತಿ, ಭೇದವಿಲದಲ್ಲದ ಸಮಾಜ ನಿರ್ಮಿಸಲು ಶರಣರಿಂದ ಶ್ರಮ: ಎಲ್ಲೇಗೌಡ ಬೆಸಗರಹಳ್ಳಿ

Nov 15 2024, 12:33 AM IST
ನಮ್ಮ ಭಾಷೆಗೆ ಶ್ರೀಮಂತಿಕೆಯನ್ನು ತಂದುಕೊಟ್ಟ ಪಂಪ, ರನ್ನ, ಕುಮಾರವ್ಯಾಸ, ರಾಘವಾಂಕ, ಹರಿಹರ ಈ ಎಲ್ಲ ಮಹಾಕವಿಗಳು ನಡೆದು ಬಂದ ಜೀವನ ಚರಿತ್ರೆಯನ್ನು ಮಕ್ಕಳು ತಿಳಿದುಕೊಳ್ಳಬೇಕು.

ಜಾತಿ, ಧರ್ಮ ರಾಜಕೀಯ ಬಿಟ್ಟು ಅಭಿವೃದ್ಧಿ: ಪೊನ್ನಣ್ಣ ಕರೆ

Oct 31 2024, 01:00 AM IST
ವಿರಾಜಪೇಟೆ ಪುರಸಭೆಯ ಅಡಳಿತಾಧಿಕಾರ ಒಂದು ವರ್ಷದಿಂದ ಆಡಳಿತಾಧಿಕಾರಿಗಳ ಅಧಿಕಾರ ವ್ಯಾಪ್ತಿಯಲ್ಲಿತ್ತು. ಚುನಾವಣೆ ಬಳಿಕ ನೂತನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಪ್ರಥಮ ಬಾರಿಗೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ ಅಧ್ಯಕ್ಷತೆಯಲ್ಲಿ ಪುರಸಭೆ ಸಾಮಾನ್ಯ ಸಭೆಯು ಪುರಸಭೆ ಸಭಾಂಗಣದಲ್ಲಿ ನಡೆಯಿತು.

ರೈತರಿಗೆ ಜಾತಿ, ಪಕ್ಷದ ಹಂಗಿಲ್ಲ: ಶಾಸಕ ತಮ್ಮಯ್ಯ

Oct 21 2024, 12:33 AM IST
ಚಿಕ್ಕಮಗಳೂರು, ರೈತರಿಗೆ ಯಾವುದೇ ಜಾತಿಯೂ ಇಲ್ಲ ಹಾಗೆ ಪಕ್ಷವೂ ಇಲ್ಲ. ರೈತರೇ ಒಂದು ಜಾತಿ ಹಾಗೂ ಪಕ್ಷ. ದೇಶದಲ್ಲಿ ಶೇ. 70 ರಷ್ಟಿರುವ ರೈತರು ಸಮೃದ್ಧಿ ಯಾಗಿರಬೇಕು. ಮಳೆ ಬಂದು ಉತ್ತಮ ಬೆಳೆ ಜೊತೆಗೆ ಬೆಳೆಗೆ ಉತ್ತಮ ಬೆಲೆಯೂ ಸಿಕ್ಕಾಗ ರೈತ ಸರ್ಕಾರದ ಯಾವುದೇ ಯೋಜನೆ ಗಳನ್ನು ಕೇಳುವುದಿಲ್ಲ. ಈ ಬಾರಿ ಮನುಷ್ಯ ಪ್ರಯತ್ನ ಮತ್ತು ದೈವ ಪ್ರಯತ್ನದಿಂದ ಕ್ಷೇತ್ರದ ಬರಗಾಲ ಪೀಡಿತ ಹೋಬಳಿಗಳಾದ ಲಕ್ಯಾ ಹಾಗೂ ಸಖರಾಯಪಟ್ಟಣ ಭಾಗದ ಕೆರೆಗಳು ಭರ್ತಿಯಾಗಿವೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಂತಸ ವ್ಯಕ್ತಪಡಿಸಿದರು.

ಭಾಷೆ, ಜಾತಿ, ಧರ್ಮದ ಹೆಸರಲ್ಲಿ ಭಿನ್ನತೆ ಇರಬಾರದು: ಡಾ. ನಾಗರಾಜು ಬೂದಾಳು

Oct 07 2024, 01:36 AM IST
ಸಾಮಾಜಿಕ ನ್ಯಾಯ ವಿಲ್ಲದೆ ಸಮಾನತೆ ಎಂಬುದು ಮರೀಚಿಕೆ. ಹಾಗಾಗಿ ಈ ಎರಡು ವಿಷಯಗಳೂ ದಸಂಸಕ್ಕೆ ಪ್ರಮುಖವಾಗಿವೆ. ಸಂವಿಧಾನದ ಆಧಾರದಲ್ಲಿ ಸಮಾಜ ಶಾಸ್ತ್ರೀಯ ವಾಸ್ತವವನ್ನು ಮುಂದಿಟ್ಟುಕೊಂಡು, ಈಗಿರುವ ಎಜೆ ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜು ಆಯೋಗದ ವರದಿಯನ್ನು ದತ್ತಾಂಶಗಳ ಮೂಲಕ ಒಳಮೀಸಲಾತಿ ಜಾರಿಗೆ ಮುಂದಾಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved