• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುವೆಂಪು ಸಾಹಿತ್ಯ ಜಾತಿ,ಧರ್ಮವೆಲ್ಲವನ್ನೂ ಮೀರಿದ್ದು: ಪ್ರಾಂಶುಪಾಲ ಪ್ರೊ.ಜಯಪ್ರಕಾಶ್ ಶೆಟ್ಟಿ

Feb 22 2025, 12:50 AM IST
ಬುದ್ಧ, ಬಸವ, ಅಂಬೇಡ್ಕರ್, ಫುಲೆ ವಿಚಾರಧಾರೆಗಳ ಆಗರವಾಗಿರುವ ಕುವೆಂಪು ಚಿಂತನೆಗಳನ್ನು ಜನರಿಗೆ ದೊರೆಯದಂತೆ ಒಂದು ವರ್ಗ ಸಂಕುಚಿತಗೊಳಿಸುವ ಕೆಲಸ ಮಾಡುತ್ತಿವೆ. ಆ ನಿಟ್ಟಿನಲ್ಲಿ ವೈಚಾರಿಕತೆಗೆ ವಿರುದ್ಧವಾಗಿ ಜನರ ಮಧ್ಯೆ ಕುವೆಂಪು ಸಾಹಿತ್ಯ ಚಲಾವಣೆಯಾಗುತ್ತಿದೆ. ಈ ಬಹು ಸಂಸ್ಕೃತಿಯನ್ನು ನಾವೆಲ್ಲರೂ ಒಕ್ಕೊರಲಿನಿಂದ ಒಪ್ಪಬೇಕಿದೆ ಎಂದರು.

ಜಾತಿ, ಕೇರಿಗೊಂದು ದೇವಸ್ಥಾನ ಭೇಡ

Feb 13 2025, 12:49 AM IST
ಎಸ್‌.ನೇರಲಕೆರೆ ಗ್ರಾಮದಲ್ಲಿ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ ಶಾಂತವೀರ ಸ್ವಾಮೀಜಿ ಮಾತನಾಡಿದರು.

ಜಾತಿ, ಧರ್ಮ, ಭಾಷೆ ಬಗ್ಗೆ ದ್ವೇಷ ಮಾತಾಡಿದ್ರೆ 3 ವರ್ಷ ಜೈಲು : ಅಧಿವೇಶನದಲ್ಲಿ ಹೊಸ ವಿಧೇಯಕ

Feb 07 2025, 02:02 AM IST
ರಾಜ್ಯದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಮುಂದಿನ ಬಜೆಟ್‌ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಸಿದ್ಧತೆ ನಡೆಸಿದೆ.

ಜಾತಿ, ಮತ, ದೇಶ ಮೀರಿ ಆತ್ಮೀಯ ಸಂಬಂಧ ಬೆಳೆಸಿ

Jan 25 2025, 01:01 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಜಾತಿ, ಮತ, ಭಾಷೆ ಮತ್ತು ದೇಶಗಳನ್ನು ಮೀರಿ ಆತ್ಮೀಯ ಸಂಬಂಧಗಳನ್ನು ಬೆಳೆಸಬೇಕು. ವ್ಯಕ್ತಿತ್ವದ ಮಾದರಿಯಾಗಿರುವ ಪ್ರಾಮಾಣಿಕತೆ ಮತ್ತು ಸಹಾನುಭೂತಿ ಧಾರ್ಮಿಕ ಆಚರಣೆಯ ಮೂಲ ತತ್ವಗಳಾಗಿವೆ ಎಂದು ಶಿರಹಟ್ಟಿ-ಬಾಲೆಹೊಸುರ ಭಾವೈಕ್ಯತಾ ಸಂಸ್ಥಾನ ಪೀಠದ ಪಕೀರ ದಿಂಗಾಲೇಶ್ವರ ಶ್ರೀಗಳು ಆಶೀರ್ವಚನ ನೀಡಿದರು.

ಸಂವಿಧಾನದಡಿಯಲ್ಲಿ ಜಾತಿ, ಧರ್ಮ, ಲಿಂಗ ತಾರತಮ್ಯ ಬೇಡ: ಕೆ.ಎಸ್.ಮಹೇಶ್

Jan 19 2025, 02:19 AM IST
ಮನುಷ್ಯನನ್ನು ಮನುಷ್ಯನ್ನಾಗಿ ನೋಡದೆ ಪ್ರಾಣಿಗಳಿಗಿಂತಲೂ ಕೀಳಾಗಿ ಕಾಣುವ ನಡೆ ಅಮಾನವೀಯ ಕ್ರೌರ್ಯವಾಗಿದೆ. ಸಂವಿಧಾನದಡಿಯಲ್ಲಿ ಯಾವುದೇ ಜಾತಿ, ಧರ್ಮ, ಲಿಂಗ ತಾರತಮ್ಯ ಮಾಡಬಾರದು. ಎಲ್ಲರೂ ಶಿಕ್ಷಣ ಪಡೆದರೆ ಮಾತ್ರ ಇಂತಹ ಅಮಾನವೀಯ ಆಚರಣೆಯಿಂದ ಹೊರ ಬರಲು ಸಾಧ್ಯ.

ಜಾತಿ, ಮತ, ಪಂಥ ಬಿಟ್ಟು ವಿಶ್ವಮಾನವರಾಗೋಣ

Jan 03 2025, 12:34 AM IST
ಇವನಾರವ ಇವನಾರವ ಎನ್ನದೆ, ಇವನಮ್ಮವ ಇವನಮ್ಮವ ಎನ್ನುವುದೇ ವಿಶ್ವಮಾನವ ಕಲ್ಪನೆ. ವಿಶ್ವವೇ ನಮ್ಮ ಮನೆ ಎಂಬ ವಿಶಾಲ ಭಾವನೆ ಬೆಳೆದಾಗ ಮಾತ್ರ ವಿಶ್ವಮಾನವ ದಿನಾಚರಣೆ ಸಾರ್ಥಕ

ಪರಿಶಿಷ್ಟ ಜಾತಿ, ಪಂಗಡದ ಹಣ ದುರ್ಬಳಕೆ ವಿರುದ್ದ ಕ್ರಮಕ್ಕೆ ತಂಡ ರಚನೆ: ಡಾ.ಕಾಂತರಾಜ್

Dec 31 2024, 01:03 AM IST
ತರೀಕೆರೆ, 2020-21 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಬಿಡುಗಡೆಯಾದ ಹಣ ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಗೆ ಬಳಕೆಯಾಗದೆ ದುರ್ಬಳಕೆ ಮಾಡಿರುವ ಬಗ್ಗೆ ತನಿಖೆಗೆ ಅಧಿಕಾರಿಗಳ ತಂಡ ರಚಿಸಿ, ಸಮಗ್ರ ವರದಿ ಬಂದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.

ಪ.ಜಾತಿ, ಪಂಗಡ ಜನರ ಮೇಲಿನ ದೌರ್ಜನ್ಯ : ತ್ವರಿತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Dec 27 2024, 12:47 AM IST
ಚಿಕ್ಕಮಗಳೂರು, ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಜಗತ್ತಿನಲ್ಲಿ ಜಾತಿ, ವರ್ಣಬೇಧ ಹೆಚ್ಚಳ

Dec 23 2024, 01:00 AM IST
ಬೆಳಕು, ಬೆಂಕಿ, ನೀರು, ಗಾಳಿಯಲ್ಲಿ ಅಪಾರ ಶಕ್ತಿ ಇರಬೇಕಾದರೆ, ಧ್ಯಾನದಲ್ಲಿಯೂ ಅಪಾರ ಶಕ್ತಿಯಿದೆ

ಪರಿಶಿಷ್ಟ ಜಾತಿ, ಪಂಗಡ, ಅಲೆಮಾರಿ ಸಮುದಾಯದ ಏಳಿಗೆಗಾಗಿ ನಿಗಮ ಸ್ಥಾಪನೆ: ಪಲ್ಲವಿ ಜಿ.

Dec 10 2024, 12:33 AM IST
ಅಲೆಮಾರಿ ಸಮುದಾಯದವರಿಗೆ ನೆಲೆ ಸೇರಿದಂತೆ ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದು ಕರ್ನಾಟಕ ಪಜಾ, ಪಪಂ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved