• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಣಿಜ್ಯ ಮಳಿಗೆಗಳನ್ನು ಪ.ಜಾತಿ, ಪಂಗಡಕ್ಕೆ ಮೀಸಲಿರಿಸಲು ಒತ್ತಾಯ

Jul 01 2024, 01:47 AM IST
ಚಿಕ್ಕಮಗಳೂರು, ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿಗಳಿಗೆ ಮೀಸಲಿಡ ಬೇಕು ಎಂದು ಬಿಜೆಪಿ ಎಸ್ಸಿ ಘಟಕದ ಮುಖಂಡರು ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಸಾಹಿತ್ಯಕ್ಕೆ ಜಾತಿ, ಲಿಂಗದ ಬೇಧವಿಲ್ಲ: ಶಿವಪ್ರಕಾಶ್‌

Jun 25 2024, 01:47 AM IST
ಮಹಿಳಾ ಸಾಹಿತ್ಯವನ್ನು ಪುರುಷ ಸಾಹಿತ್ಯದ ವಿರೋಧಿ ಎಂದು ಭಾವಿಸದೇ, ಇದೊಂದು ಹೊಸ ಆವಿಷ್ಕಾರ, ಹೊಸ ಪ್ರಯತ್ನ ಎಂದು ತಿಳಿದಾಗ ಮಾತ್ರ ಮಹಿಳಾ ಸಾಹಿತ್ಯಕ್ಕೆ ನಿಜವಾದ ಬಲ ಬರಲು ಸಾಧ್ಯ ಎಂದು ಸಾಹಿತಿ ಡಾ। ಎಚ್‌.ಎಸ್‌.ಶಿವಪ್ರಕಾಶ್‌ ಹೇಳಿದರು.

ಇದು ಜಾತಿ, ಧರ್ಮ, ಅಸೂಯೆಯ ಗೆಲುವು: ಡಿಕೆ ಸುರೇಶ್

Jun 11 2024, 01:35 AM IST
ರಾಜಕಾರಣದಲ್ಲಿ ಜಾತಿ ಇಷ್ಟೊಂದು ಪ್ರಮುಖ ವಿಚಾರ ಆಗುತ್ತದೆ ಅಂತ ಭಾವಿಸಿರಲಿಲ್ಲ. ನಾನು ಜಾತಿ , ಧರ್ಮದ ದೃಷ್ಟಿಯಲ್ಲಿ ರಾಜಕಾರಣ ಮಾಡಿವನಲ್ಲ. ಭಾವನಾತ್ಮಕ ವಿಚಾರಗಳನ್ನು ಬಳಸಿಕೊಂಡವನಲ್ಲ. ಜಿಲ್ಲೆಯ ಜನರ ವೈಯಕ್ತಿಕ ಕಷ್ಟ- ಸುಖ, ರೈತರ ಸಮಸ್ಯೆ, ನೀರಾವರಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆ ತರಬೇಕೆಂಬ ದೃಷ್ಟಿಯಲ್ಲಿ ಕೆಲಸ ಮಾಡಿದವನು.

ಜಾತಿ, ಕುಲ ಭಿನ್ನತೆಯ ಜೀವನದಿಂದ ಶರಣರ ತತ್ತ್ವ ಒಳ ಹೊಕ್ಕಲು ಸಾಧ್ಯ: ಶಂಕರ್‌ ದೇವನೂರು

Jun 03 2024, 12:30 AM IST
ಜಾತಿ ಮೀರಿದ, ಕುಲ ಮೀರಿದ, ಭಿನ್ನತೆ ಮೀರಿದ ಬದುಕು ನಮ್ಮದಾದಾಗ ಮಾತ್ರ ಬಸವಾದಿ ಶರಣರ ಚಿಂತನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ.

ಜಾತಿ, ಧರ್ಮಕ್ಕಿಂತಲೂ ಮಿಗಿಲಾಗಿದ್ದು ಸಮಾಜ ಸೇವೆ

May 25 2024, 12:51 AM IST
ಮೇಲುಕೋಟೆ ರಾಮಾನುಜಾಚಾರ್ಯರ ಕರ್ಮಭೂಮಿಯಾಗಿದ್ದು, ಇಲ್ಲಿನ ಸ್ಮಾರಕಗಳು ಮತ್ತು ಕೊಳಗಳು ದೇವಾಲಯಗಳ ಸುತ್ತಮುತ್ತ ಸ್ವಚ್ಚಗೊಳಿಸಿ ಪರಿಸರ ಜಾಗೃತಿ ಮೂಡಿಸುವ ಕಾರ್ಯವನ್ನು ವಿದ್ಯಾಪ್ರಚಾರ ಸಂಘದ ರಾಷ್ಟ್ರೀಯ ಸೇವಾಯೋಜನೆಯ ಘಟಕ ಪ್ರತಿವರ್ಷ ಮಾಡಿಕೊಂಡು ಬಂದಿದೆ. ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವಾ ಕಾರ್ಯ ಯಶಸ್ವಿಯಾಗುತ್ತದೆ.

ಅಂಬೇಡ್ಕರ್ ಒಂದು ಜಾತಿ, ಧರ್ಮಕ್ಕೆ ಎಂದಿಗೂ ಸೀಮಿತವಾಗಿಲ್ಲ: ಶಾಸಕ ಎಚ್.ಕೆ.ಸುರೇಶ್

May 05 2024, 02:03 AM IST
ಸಮಾಜದಲ್ಲಿದ್ದ ಅಸಮಾನತೆಯ ವಿರುದ್ಧ ಹೋರಾಟ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ತಾವೇ ಬರೆದ ಸಂವಿಧಾನದಲ್ಲಿ ಸಮಾನ ಮೀಸಲಾತಿ ತರುವ ಮೂಲಕ ಸರ್ವರಿಗೂ ಸಮಾನ ಅವಕಾಶ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಮತಕ್ಕಾಗಿ ಜಾತಿ, ಧರ್ಮದ ಹೆಸರಲ್ಲಿ ಪ್ರಚಾರಕ್ಕೆ ಅವಕಾಶವಿಲ್ಲ: ಡಿಸಿ ಗುರುದತ್ತ ಹೆಗಡೆ

Apr 24 2024, 02:18 AM IST
ಲೋಕಸಭಾ ಚುನಾವಣೆ-2024ರ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಭೆ ನಡೆಸಿದರು.

ಜಾತಿ, ಧರ್ಮ, ದೇವರ ಮೇಲೆ ಕಾಂಗ್ರೆಸ್ ರಾಜಕೀಯ ಮಾಡುತ್ತಿಲ್ಲ-ಶಾಸಕ ಮಾನೆ

Apr 23 2024, 12:56 AM IST
ಕಾಂಗ್ರೆಸ್‌ ಯಾವತ್ತು ಜಾತಿ ಧರ್ಮ ದೇವರುಗಳ ಮೇಲೆ ರಾಜಕೀಯ ಮಾಡುತ್ತಿಲ್ಲ, ಬಡವರ, ದೀನ ದಲಿತರ ಪರ ಕಾರ್ಯಕ್ರಮಗಳನ್ನು ನೀಡಿ ಅದನ್ನು ಅನುಷ್ಠಾನಗೊಳಿಸಿ ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಜಾತಿ, ಧರ್ಮ ಮೀರಿದ್ದು ಸಂವಿಧಾನ

Apr 15 2024, 01:25 AM IST
ಮೂಲತಃ ಅಂಬೇಡ್ಕರ್ ಅಮೆರಿಕಾದ ಅಧ್ಯಕ್ಷೀಯ ಮಾದರಿಯ ಪ್ರಜಾಪ್ರಭುತ್ವದ ಬಗ್ಗೆ ಒಲವು ಹೊಂದಿದ್ದರು. ಆರ್ಥಿಕವಾಗಿ ಅಸಮಾನತೆ ಇದ್ದಾಗ ಪ್ರಜಾಪ್ರಭುತ್ವ ಯಶಸ್ವಿಯಾಗುವುದಿಲ್ಲ.

ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ: ಗೋವಿಂದ ಕಾರಜೋಳ

Apr 09 2024, 12:46 AM IST
ಜಾತಿ ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ. ಪ್ರಧಾನಿ ಮೋದಿರವರು ಎಂದಿಗೂ ಜಾತಿ ಧರ್ಮವನ್ನು ಚುನಾವಣೆಗೆ ಬಳಸಿಕೊಳ್ಳಲಿಲ್ಲವೆಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved