• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ, ಧರ್ಮ, ಪಕ್ಷ ನೋಡದೆ ಭ್ರಷ್ಟರನ್ನು ಅಧಿಕಾರದಿಂದ ದೂರ ಇಡಬೇಕು: ನಿವೃತ್ತ ಲೋಕಾಯುಕ್ತ ನ್ಯಾ.ಹೆಗ್ಡೆ

Jan 29 2024, 01:30 AM IST
ಜಾತಿ, ಧರ್ಮ, ಪಕ್ಷ ನೋಡದೆ ಭ್ರಷ್ಟರನ್ನು ಅಧಿಕಾರದಿಂದ ದೂರ ಇಡಬೇಕು: ನಿವೃತ್ತ ಲೋಕಾಯುಕ್ತ ನ್ಯಾ.ಹೆಗ್ಡೆ

ಯಾವುದೇ ಜಾತಿ, ಧರ್ಮ ನೋಡಿ ಗ್ಯಾರಂಟಿ ಯೋಜನೆ ಮಾಡಿಲ್ಲ: ಶಾಸಕ ಶಿವಣ್ಣನವರ

Jan 24 2024, 02:01 AM IST
ರಾಜ್ಯದ ಪ್ರತಿಯೊಂದು ಕುಟುಂಬವೂ ಸರ್ಕಾರದ ಒಂದಿಲ್ಲೊಂದು ಯೋಜನೆ ವ್ಯಾಪ್ತಿಗೊಳಪಡುತ್ತಿದೆ.

ಜಾತಿ, ವರ್ಗರಹಿತ ಸಮಾಜ ನಿರ್ಮಾಣಕ್ಕೆ ವಕೀಲರ ಪಾತ್ರ ಮಹತ್ವ:

Jan 15 2024, 01:45 AM IST
ವಕೀಲರು ಉತ್ತಮ ಸಮಾಜ ನಿರ್ಮಾಣ ಮಾಡುವ ದಿಕ್ಕಿನಲ್ಲಿ ಆಲೋಚನೆ ಮಾಡುವ ಜೊತೆಗೆ ಜಾತಿ ಹಾಗೂ ವರ್ಗರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ಡಿ. ಭಾರತಿ ಅವರು ತಿಳಿಸಿದರು.

ಶರಣರು ಎಂದರೆ ಜಾತಿ, ವರ್ಗ ಇಲ್ಲದವರು: ಸಿಎಂ ಸಿದ್ದರಾಮಯ್ಯ

Jan 14 2024, 01:32 AM IST
ಬಾಗಲಕೋಟೆ: ಬಸವಾದಿ ಶರಣರ ಆಶಯದಂತೆ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ. ಶರಣ ಎಂದರೆ ಜಾತಿ, ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದರು. ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳ ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ಪಟ್ಟಭದ್ರ ಹಿತಾಸಕ್ತಿಗಳು ಚಲನೆ ರಹಿತ ಜಾತಿ ವ್ಯವಸ್ಥೆ ರೂಪಿಸಿದ್ದರು. ಇದನ್ನು ವಿರೋಧಿಸಿದ ಬಸವಣ್ಣನವರು ಜಾತಿ, ಆಚರಣೆಗಳು ದೇವರು ಮಾಡಿದ್ದಲ್ಲ ಎಂದು ಸಾರಿದರು.

ಶಿಕ್ಷಣ ವ್ಯವಸ್ಥೆ ಜಾತಿ, ನಿರಪೇಕ್ಷಿತವಾಗರಬೇಕು: ಶಾಸಕ ಎಸ್ಎನ್ ನಾರಾಯಣಸ್ವಾಮಿ

Jan 14 2024, 01:30 AM IST
ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಕನಸು ಕಾಣಬೇಕು ಅದನ್ನು ಸಕಾರ ಗೊಳಿಸುವ ನಿಟ್ಟಿನಲ್ಲಿ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳದೆ ಧೈರ್ಯವಾಗಿ ಗುರಿ ಸಾಧನೆಯುತ್ತ ಮುನ್ನಡೆಯಬೇಕು. ಒಂದು ಬಾರಿ ಕಳೆದು ಹೋದ ಸಮಯ ಮರುಕಳಿಸುವುದಿಲ್ಲ.

ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಸಲ್ಲದು

Jan 05 2024, 01:45 AM IST
ಇಂದು ಇತಿಹಾಸ ತಿರುಚುವ ಹುನ್ನಾರ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಬುದ್ದ, ಬಸವ, ಅಂಬೇಡ್ಕರ ಹಾಕಿಕೊಟ್ಟ ಮಾರ್ಗದಲ್ಲಿ ಸಚಿವ ಸತೀಶ ಜಾರಕಿಹೊಳಿ ರಾಜ್ಯಾದ್ಯಂತ ಅವರ ತತ್ವಗಳನ್ನು ಪ್ರಚಾರಪಡಿಸಿ ಇತಿಹಾಸ ಸೃಷ್ಟಿಸಿ ಕ್ರಾಂತಿ ಮಾಡುತ್ತಿದ್ದಾರೆ.

ಜಾತಿ, ಆದಾಯ ಪ್ರಮಾಣ ಪತ್ರ ವಿಳಂಬ ಖಂಡಿಸಿ ಮನವಿ

Jan 04 2024, 01:45 AM IST
ಚಿಕ್ಕೋಡಿ ತಾಲೂಕಿನಲ್ಲಿ ವಾಸಿಸುವ ದೇವಾಂಗ ಸಮಾಜದ ಜನರಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಇನ್ನುಳಿದ ಪ್ರಮಾಣ ಪತ್ರಗಳನ್ನು ಪೂರೈಸುವಲ್ಲಿ ತೊಂದರೆಯಾಗುತ್ತಿದ್ದು, ವಿನಾಕಾರಣ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ದೇವಾಂಗ ಸಮಾಜದ ಅಧ್ಯಕ್ಷ ಮಹಾದೇವ ವರೂಟೆ ನೇತೃತ್ವದಲ್ಲಿ ತಹಸೀಲ್ದಾರ್‌ ಸಿ.ಎಸ್.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿ, ಪಂಗಡದ ಅನುದಾನ ಅರ್ಹರಿಗೆ ತಲುಪಿಸಿ-ಡಿಸಿ

Jan 03 2024, 01:45 AM IST
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅಧಿಕ ಪ್ರಮಾಣದ ಅನುದಾನ ಮೀಸಲಿಟ್ಟಿದೆ. ಪ್ರತಿ ಇಲಾಖೆಯಲ್ಲಿಯೂ ಪ್ರತ್ಯೇಕ ಅನುದಾನ ನೀಡಿದ್ದು, ಅರ್ಹರಿಗೆ ನಿಗದಿತ ಅವಧಿಯೊಳಗೆ ತಲುಪಿಸುವ ಕಾರ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಬೇಡ

Dec 28 2023, 01:45 AM IST
ದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ ಸಂವಿಧಾನ ಇಲ್ಲದೇ ಏನು ನಡೆಯಲು ಸಾಧ್ಯವಿಲ್ಲ. ಸಮ ಸಮಾಜ ಭಾರತ ಮಾಡುವುದೇ ನಮ್ಮ ಪಕ್ಷದ ಗುರಿ. ಕಮ್ಯುನಿಸ್ಟರ ಶಕ್ತಿ ಕುಂದಲ್ಲ. ಈಗಿನ ರಾಜಕೀಯ ಸಂಪೂರ್ಣ ಮಲಿನವಾಗಿದೆ. ಶುದ್ಧಿಕರಣ ಮಾಡಲು ಸಿದ್ಧರಾಗಬೇಕಿದೆ.

ಸಂಗೀತವೆಂಬುದು ಜಾತಿ, ಪಂಥ ಮೀರಿದ ಕಲೆ

Dec 24 2023, 01:45 AM IST
ಶ್ರೀ ಸಿದ್ಧಗಂಗಾ ಮಹಾವಿದ್ಯಾಲಯದಲ್ಲಿ ಕನ್ನಡ ಪದ ಅಂದ, ಕನ್ನಡ ದ್ವನಿ ಚಂದ, ಸಾಂಸ್ಕೃತಿಕ ಕಾರ್ಯಕ್ರಮ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved