• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಶಿಷ್ಟ ಜಾತಿ, ಪಂಗಡ ಜನರಿಗೆ ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ: ಆರೋಪ

Feb 14 2024, 02:20 AM IST
ಮದ್ದೂರು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು. ರಾಜಸ್ವ ನಿರೀಕ್ಷಕರು ಮತ್ತು ಮತ್ತು ಗ್ರಾಮ ಗ್ರಾಮಲೆಕ್ಕಿಗರು ತಮ್ಮ ಕೇಂದ್ರ ಸ್ಥಾನದಲ್ಲಿ ಇರದೆ ಪಟ್ಟಣ ಪ್ರದೇಶದಲ್ಲಿ ಕಚೇರಿಗಳನ್ನು ತೆರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆಯಾಗುತ್ತಿದೆ.

ಜಾತ್ರೆ ಜಾತಿ, ಮತ ಮೀರಿದ ಸಂಸ್ಕೃತಿ ಪ್ರತೀಕ: ಸದಾಶಿವ ಸ್ವಾಮೀಜಿ

Feb 12 2024, 01:32 AM IST
ಜಾನುವಾರು ಜಾತ್ರೆಯಲ್ಲಿ ಜಾನುವಾರುಗಳು ಇಲ್ಲದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಗ್ರಾಮದ ರೈತರು ಜಾತ್ರೆ ಕೊನೆ ದಿನ ಬೆಳಗ್ಗೆಯಿಂದ ಸಂಜೆ ವರೆಗೆ ಸ್ವಯಂ ಪ್ರೇರಿತರಾಗಿ ತಾವು ಮನೆಯಲ್ಲಿ ಸಾಕಾಣಿಕೆ ಮಾಡಿದ ಎಂಟು ಜೋಡಿ ಎತ್ತುಗಳನ್ನು ತಂದು ಸಾಂಕೇತಿಕವಾಗಿ ಜಾತ್ರಾ ಮೈದಾನದಲ್ಲಿ ಕಟ್ಟಿ ಹಾಕಿದರು.

ಏಕತೆ ಇದ್ದಲ್ಲಿ ಯಾವ ಜಾತಿ, ಧರ್ಮ ಇರುವುದಿಲ್ಲ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

Feb 08 2024, 01:36 AM IST
ಭಾರತೀಯ ಸಂಸ್ಥೆಯೊಂದು ತ್ರಿವಿಕ್ರಮಾನಂದ ಸರಸ್ವತಿ ಮಠದಿಂದ ತಮಗೆ ಮೊದಲ ಬಾರಿಗೆ ನಾಥ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತಸ ಉಂಟು ಮಾಡಿದೆ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

ಬಂಟ್ವಾಳ: ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆಗಳ ಸಭೆ

Feb 08 2024, 01:33 AM IST
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದಲ್ಲಿ ಹಿಂದೂ ರುದ್ರಭೂಮಿಗೆ ಸೂಕ್ತ ಜಾಗ ನಿಗದಿಯಾಗುವ ವಿಚಾರದ ಕುರಿತು ಗಡಿಗುರುತು ಆಗಿಲ್ಲ, ಮಂಜೂರಾತಿ ಆಗಿ ಇಷ್ಟು ವರ್ಷಗಳಾದರೂ ಇನ್ನೂ ಯಾಕೆ ಆಗಿಲ್ಲ ಎಂದು ಮುಖಂಡರು ಪ್ರಶ್ನಿಸಿದರು.

ಸವಿತ ಸಮುದಾಯ ಎಲ್ಲ ವರ್ಗ, ಜಾತಿ, ಧರ್ಮದ ಜನರ ಸೇವೆ ಮಾಡುತ್ತಿದೆ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Feb 07 2024, 01:47 AM IST
ಸವಿತ ಸಮುದಾಯ ಸಮಾಜದಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲ ಸಮುದಾಯಗಳ ಜನರ ಸೇವೆ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಈ ಸಮುದಾಯ ಸಾಕಷ್ಟು ನಿರ್ಲಕ್ಷ್ಯಗೆ ಒಳಗಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಶಾಸಕರು ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಪಟ್ಟಣದಲ್ಲಿ ಇರುವ ಸಮುದಾಯದ ರಾಮಮಂದಿರದ ಬಳಿ ಸವಿತ ಸಮುದಾಯ ಹಾಗೂ ಮಂಗಳವಾಧ್ಯ ಕಲಾವಿದರಿಗೆ ಸಮುದಾಯ ಭವನ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದ್ದೀರಿ. ಆ ಬಗ್ಗೆ ಪ್ರಯತ್ನಿಸಲಾಗುವುದು.

ಜಾತಿ, ಧರ್ಮ, ಪಕ್ಷ ನೋಡದೆ ಭ್ರಷ್ಟರನ್ನು ಅಧಿಕಾರದಿಂದ ದೂರ ಇಡಬೇಕು: ನಿವೃತ್ತ ಲೋಕಾಯುಕ್ತ ನ್ಯಾ.ಹೆಗ್ಡೆ

Jan 29 2024, 01:30 AM IST
ಜಾತಿ, ಧರ್ಮ, ಪಕ್ಷ ನೋಡದೆ ಭ್ರಷ್ಟರನ್ನು ಅಧಿಕಾರದಿಂದ ದೂರ ಇಡಬೇಕು: ನಿವೃತ್ತ ಲೋಕಾಯುಕ್ತ ನ್ಯಾ.ಹೆಗ್ಡೆ

ಯಾವುದೇ ಜಾತಿ, ಧರ್ಮ ನೋಡಿ ಗ್ಯಾರಂಟಿ ಯೋಜನೆ ಮಾಡಿಲ್ಲ: ಶಾಸಕ ಶಿವಣ್ಣನವರ

Jan 24 2024, 02:01 AM IST
ರಾಜ್ಯದ ಪ್ರತಿಯೊಂದು ಕುಟುಂಬವೂ ಸರ್ಕಾರದ ಒಂದಿಲ್ಲೊಂದು ಯೋಜನೆ ವ್ಯಾಪ್ತಿಗೊಳಪಡುತ್ತಿದೆ.

ಜಾತಿ, ವರ್ಗರಹಿತ ಸಮಾಜ ನಿರ್ಮಾಣಕ್ಕೆ ವಕೀಲರ ಪಾತ್ರ ಮಹತ್ವ:

Jan 15 2024, 01:45 AM IST
ವಕೀಲರು ಉತ್ತಮ ಸಮಾಜ ನಿರ್ಮಾಣ ಮಾಡುವ ದಿಕ್ಕಿನಲ್ಲಿ ಆಲೋಚನೆ ಮಾಡುವ ಜೊತೆಗೆ ಜಾತಿ ಹಾಗೂ ವರ್ಗರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ಡಿ. ಭಾರತಿ ಅವರು ತಿಳಿಸಿದರು.

ಶರಣರು ಎಂದರೆ ಜಾತಿ, ವರ್ಗ ಇಲ್ಲದವರು: ಸಿಎಂ ಸಿದ್ದರಾಮಯ್ಯ

Jan 14 2024, 01:32 AM IST
ಬಾಗಲಕೋಟೆ: ಬಸವಾದಿ ಶರಣರ ಆಶಯದಂತೆ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಮಾತ್ರ ಸಾಧ್ಯ. ಶರಣ ಎಂದರೆ ಜಾತಿ, ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದರು. ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳ ಉದ್ಘಾಟಿಸಿ ಮಾತನಾಡಿದರು. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ಪಟ್ಟಭದ್ರ ಹಿತಾಸಕ್ತಿಗಳು ಚಲನೆ ರಹಿತ ಜಾತಿ ವ್ಯವಸ್ಥೆ ರೂಪಿಸಿದ್ದರು. ಇದನ್ನು ವಿರೋಧಿಸಿದ ಬಸವಣ್ಣನವರು ಜಾತಿ, ಆಚರಣೆಗಳು ದೇವರು ಮಾಡಿದ್ದಲ್ಲ ಎಂದು ಸಾರಿದರು.

ಶಿಕ್ಷಣ ವ್ಯವಸ್ಥೆ ಜಾತಿ, ನಿರಪೇಕ್ಷಿತವಾಗರಬೇಕು: ಶಾಸಕ ಎಸ್ಎನ್ ನಾರಾಯಣಸ್ವಾಮಿ

Jan 14 2024, 01:30 AM IST
ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಕನಸು ಕಾಣಬೇಕು ಅದನ್ನು ಸಕಾರ ಗೊಳಿಸುವ ನಿಟ್ಟಿನಲ್ಲಿ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳದೆ ಧೈರ್ಯವಾಗಿ ಗುರಿ ಸಾಧನೆಯುತ್ತ ಮುನ್ನಡೆಯಬೇಕು. ಒಂದು ಬಾರಿ ಕಳೆದು ಹೋದ ಸಮಯ ಮರುಕಳಿಸುವುದಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved