ಕೇಂದ್ರದ ಜಾತಿ-ಜನಗಣತಿ ಮುನ್ನ ಗುರು-ವಿರಕ್ತರು ಒಂದಾಗಲಿ: ಸೋಮಣ್ಣ
Jul 23 2025, 04:22 AM ISTಕೇಂದ್ರ ಗೃಹ ಇಲಾಖೆ ವ್ಯವಸ್ಥಿತವಾಗಿ 2026ರಲ್ಲಿ ದೇಶಾದ್ಯಂತ ಕೈಗೊಳ್ಳುವ ಜಾತಿ-ಜನಗಣತಿಯಲ್ಲಿ ವೀರಶೈವ ಲಿಂಗಾಯತ ಸಮಾಜವನ್ನು ಒಗ್ಗೂಡಿಸುವ, ಸಂಘಟಿಸುವ ರೀತಿ ಗುರು-ವಿರಕ್ತರು ಒಂದಾಗಿ ಇಡೀ ಸಮಾಜವನ್ನು ಮುನ್ನಡೆಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ, ಸಮಾಜದ ಹಿರಿಯ ನಾಯಕ ವಿ.ಸೋಮಣ್ಣ ಮನವಿ ಮಾಡಿದ್ದಾರೆ.