• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಣತಿಯಲ್ಲಿ ಪರಿಶಿಷ್ಟ ಜಾತಿ-ಉಪಜಾತಿ ನಮೂದಿಸಲು ಸಹಕರಿಸಿ

May 24 2025, 01:03 AM IST
ಚಿಕ್ಕಮಗಳೂರು, ಜಾತಿ ಸಮೀಕ್ಷೆಗೆ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಪ.ಜಾ ಸಮುದಾಯದವರು ತಮ್ಮ ಜಾತಿ-ಉಪಜಾತಿಯನ್ನು ಸಮೀಕ್ಷೆ ಕಾಲಂನಲ್ಲಿ ಕಡ್ಡಾಯವಾಗಿ ನಮೂದಿಸಲು ಸಹಕರಿಸಿದಾಗ ಜಾತಿ ಸಮೀಕ್ಷೆ ಕಾರ್ಯ ಪರಿಪೂರ್ಣವಾಗುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ ದೇವರಾಜ್ ಮನವಿ ಮಾಡಿದರು.

25ಕ್ಕೆ ಜಿಲ್ಲೆಯಲ್ಲಿ ಶೇ.100ರಷ್ಟು ಪರಿಶಿಷ್ಟ ಜಾತಿ ಗಣತಿ ಪೂರ್ಣ

May 22 2025, 11:47 PM IST
ಕೋಲಾರ, ಬಂಗಾರಪೇಟೆ, ಕೆಜಿಎಫ್‌ಗಳಲ್ಲಿ ಸಮೀಕ್ಷೆ ಕಾರ್ಯ ಬಾಕಿ ಉಳಿದಿದ್ದು ಸಮೀಕ್ಷೆ ಸಿಬ್ಬಂದಿಗಳಿಗೆ ೨ ದಿನದಲ್ಲಿ ಪೂರ್ಣಗೊಳಿಸಿ ನಿಖರವಾದ ದತ್ತಾಂಶ ಸಲ್ಲಿಸಲು ಸೂಚಿಸಲಾಗಿದೆ. ಪ್ರತಿದಿನ ಮನೆಮನೆಗೆ ಭೇಟಿನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ಹಾಗಾಗಿ ಮೇ ೨೫ಕ್ಕೆ ಶೇ.೧೦೦ರಷ್ಟು ಸಮೀಕ್ಷಾ ಕಾರ್ಯ ಪೂರ್ಣಗೊಳ್ಳಲಿದೆ.

ಜಾತಿ ಗಣತಿ ಸಮೀಕ್ಷೆಗೆ ಬಂದಾಗ ಛಲವಾದಿ ಎಂದು ನಮೂದಿಸಲು ಮನವಿ

May 18 2025, 02:33 AM IST
ಸಮಾಜ ಸೇವಕ ಹಾಗೂ ತಾಲೂಕು ಛಲವಾದಿ ಸಮದಾಯದ ಹಿರಿಯ ಮುಖಂಡರಾದ ಕೆ.ರಾಮಪುರದ ನರಸಿಂಹಮೂರ್ತಿ ಜಾತಿ ಗಣತಿಯಿಂದ ಆಗುವ ಪ್ರಯೋಜನಗಳ ಕುರಿತು ವಿವರಿಸಿ ಛಲವಾದಿ ಎಂದು ನಮೂದಿಸುವಂತೆ ಕರೆ ನೀಡಿದರು.

ಜಾತಿ ಸಮೀಕ್ಷೆ: ಗಣತಿದಾರರಿಂದ ಭಾರೀ ಲೋಪ; ಕಿರಣ್‌ಕುಮಾರ್ ಕೊತ್ತಗೆರೆ

May 16 2025, 01:53 AM IST
ಶಾಲಾ ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಿದ್ದು, ಅವರು ಮನೆ ಮನೆಗೆ ಬಂದಾಗ ಕೇವಲ ಆದಿ ಕರ್ನಾಟಕ, ಆದಿದ್ರಾವಿಡ, ಆದಿ ಆಂಧ್ರ ಎಂಬ ಮೂರು ಸಮುದಾಯಗಳನ್ನು ಮಾತ್ರ ನಮೂದಿಸುತ್ತಿದ್ದಾರೆ. ಇದರಿಂದ ಜಾತಿ ಸಮೀಕ್ಷೆ ನಡೆಸುವುದು ವ್ಯರ್ಥವಾಗುತ್ತದೆ.

ಜಾತಿ ಗಣತಿಯನ್ನು ಬಹಿಷ್ಕರಿಸುವ ಎಚ್ಚರಿಕೆ

May 16 2025, 01:45 AM IST
ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರಿಗೆ ಮನವಿ ಸಲ್ಲಿಸಿದ ಪ್ರಮುಖರು ಪರಿಶಿಷ್ಟ ಜಾತಿ ಆದಿ ದ್ರಾವಿಡ ತುಳು ಭಾಷಿಕರು ಎದುರಿಸುತ್ತಿರುವ ಜಾತಿ ದೃಢೀಕರಣ ಪತ್ರದ ಸಮಸ್ಯೆ ಕುರಿತು ಗಮನ ಸೆಳೆದರು.

ಜಾತಿ ಗಣತಿಗೆ ನೆಟ್‌ವರ್ಕ್ ಸಮಸ್ಯೆ: ಗಣತಿದಾರರು ಹೈರಾಣ

May 13 2025, 11:52 PM IST
ಈ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಲಾಗಿದ್ದರೂ ಅವರಿಂದಲೂ ಸರಿಯಾದ ಉತ್ತರ ಸಿಗುತ್ತಿಲ್ಲ ಎಂಬ ಕೂಗು ಕೇಳಿ ಬಂದಿದೆ. ಬಿರು ಬಿಸಿಲಿನ ದಿನಗಳಲ್ಲಿ ಸರ್ವರ್ ಸಮಸ್ಯೆ ಕಂಡುಬಂದ ಕಾರಣ ಗಣತಿದಾರರು ಬಳಲಿ ಬೆಂಡಾಗಿದ್ದು, ವೃಥಾ ಅಲೆಯುವಂತಾಗಿದೆ.

ಪರಿಶಿಷ್ಟ ಜಾತಿ ಗಣತಿಯಲ್ಲಿ ವೀರಶೈವ ಜಂಗಮ ದಾಖಲೀಕರಣ ಬೇಡ

May 11 2025, 01:38 AM IST
ನ್ಯಾ. ನಾಗಮೋಹನ್ ದಾಸ್ ಆಯೋಗ ನಡೆಸುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಲ್ಲಿ ತಮ್ಮನ್ನು ಸೇರ್ಪಡೆ ಮಾಡಲು ವೀರಶೈವ ಜಂಗಮ ಸಮುದಾಯದವರು ಒತ್ತಾಯಿಸಿದ್ದಾರೆ.

ಗಣತಿಯ ಜಾತಿ ಕಾಲಂನಲ್ಲಿ ಲಂಬಾಣಿ, ಬಂಜಾರ ಎಂದೇ ನಮೂದಿಸಲು ಸಲಹೆ

May 08 2025, 12:38 AM IST
ಕಡೂರುಬಂಜಾರ ಸಮುದಾಯದ ಕುಟುಂಬಗಳು ಜಾತಿಗಣತಿ ಸಮಯದಲ್ಲಿ ಜಾತಿ ಕಾಲಂನಲ್ಲಿ ಲಂಬಾಣಿ ಅಥವಾ ಬಂಜಾರ ಎಂದು ಸ್ಪಷ್ಟವಾಗಿ ನಮೂದಿಸಬೇಕು ಎಂದು ಬಂಜಾರ ಸಂಘದ ಜಿಲ್ಲಾಧ್ಯಕ್ಷ ಟಿ.ಎಲ್. ಲಕ್ಷ್ಮಣ್ ನಾಯ್ಕ ಸಮಾಜದವರಿಗೆ ಕರೆ ನೀಡಿದರು.

ಜಾತಿ ಗಣತಿ ಸಮೀಕ್ಷೆ ವಿಳಂಬ ಮಾಡಲಾಗುತ್ತಿದೆ

May 07 2025, 12:50 AM IST
ನಾಗಮೋಹನ್ ದಾಸ್ ಸಮಿತಿ ವತಿಯಿಂದ ನಡೆಯುತ್ತಿರುವ ಪ. ಜಾತಿಯ ಜಾತಿ ಗಣತಿ ನಿನ್ನೆಯಿಂದಲೇ ಆರಂಭವಾಗಿದೆಯಾದರೂ ತಾಲೂಕಿನಲ್ಲಿ ಸಮೀಕ್ಷೆ ಕಾರ್ಯ ಆರಂಭವಾಗಿಲ್ಲ.

ಜನ, ಜಾತಿ ಗಣತಿ ನಿರ್ಧಾರಕ್ಕೆ ಸ್ವಾಗತ

May 06 2025, 12:16 AM IST
ಶಿವಮೊಗ್ಗ: ಜನಗಣತಿ ಜೊತೆಗೆ ಜಾತಿ ಗಣತಿಗೂ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಹಾಗೂ ನಮ್ಮ ಸರ್ಕಾರದ ಯೋಜನೆಯನ್ನು ಕೇಂದ್ರ ಸರ್ಕಾರ ಕಾಪಿ ಮಾಡಿದ್ದಕ್ಕೆ ಧನ್ಯವಾದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved