• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದ ಜಾತಿ-ಜನಗಣತಿ ಮುನ್ನ ಗುರು-ವಿರಕ್ತರು ಒಂದಾಗಲಿ: ಸೋಮಣ್ಣ

Jul 23 2025, 04:22 AM IST
ಕೇಂದ್ರ ಗೃಹ ಇಲಾಖೆ ವ್ಯವಸ್ಥಿತವಾಗಿ 2026ರಲ್ಲಿ ದೇಶಾದ್ಯಂತ ಕೈಗೊಳ್ಳುವ ಜಾತಿ-ಜನಗಣತಿಯಲ್ಲಿ ವೀರಶೈವ ಲಿಂಗಾಯತ ಸಮಾಜವನ್ನು ಒಗ್ಗೂಡಿಸುವ, ಸಂಘಟಿಸುವ ರೀತಿ ಗುರು-ವಿರಕ್ತರು ಒಂದಾಗಿ ಇಡೀ ಸಮಾಜವನ್ನು ಮುನ್ನಡೆಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ, ಸಮಾಜದ ಹಿರಿಯ ನಾಯಕ ವಿ.ಸೋಮಣ್ಣ ಮನವಿ ಮಾಡಿದ್ದಾರೆ.

ಬಂಜಾರರ ಜಾತಿ ಗಣತಿ ಸರಿಯಾಗಿ ಆಗಲಿ: ಪಿ.ಟಿ. ಪರಮೇಶ್ವರ ನಾಯ್ಕ

Jul 21 2025, 01:30 AM IST
ಬಂಜಾರರು ಈ ರಾಜ್ಯದಲ್ಲಿ 37ರಿಂದ 40 ಲಕ್ಷ ಜನಸಂಖ್ಯೆ ಹೊಂದಿದ್ದಾರೆ. ಆದರೆ, ಹಿಂದುಳಿದ ವರ್ಗಗಳ ಆಯೋಗದ ಗಣತಿಯಲ್ಲಿ ಬರೀ 9 ಲಕ್ಷ ಜನಸಂಖ್ಯೆ ತೋರಿಸಿದ್ದಾರೆ.

ಸಿದ್ದು ಅಧ್ಯಕ್ಷತೇಲಿ ಕಾಂಗ್ರೆಸ್‌ ಒಬಿಸಿ ಟೀಂ ಮೊದಲ ಸಭೆ - ಜಾತಿ ಗಣತಿ ವೇಳೆ ಆರ್ಥಿಕ ಸಮೀಕ್ಷೆಗೂ ಪಟ್ಟು

Jul 16 2025, 12:45 AM IST

ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಮಂಗಳವಾರ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಸದಸ್ಯರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಡಳಿಯ ಮೊದಲ ಸಭೆ ನಡೆಸಲಾಯಿತು.

ಸಿಎಂ ಕುರ್ಚಿ ಅಲುಗಾಡಿದಾಗ ಜಾತಿ ಗಣತಿ ಪ್ರಸ್ತಾಪ : ಪಿ.ಸಿ.ಮೋಹನ್

Jul 09 2025, 12:18 AM IST

ಜನಗಣತಿಗೆ ಕಾಂಗ್ರೆಸ್ ಸರ್ಕಾರ   ಜನರ ನಂಬಿಕೆ ಕಳೆದುಕೊಂಡಿದೆ.  ಮತ್ತೆ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿಗಾಗಿ ಸಮೀಕ್ಷೆಗೆ ಮುಂದಾಗಿದ್ದಾರೆ -  ಪಿ.ಸಿ.ಮೋಹನ್

ಕೇಂದ್ರದ ಜಾತಿ ಗಣತಿಗೆ ರಾಜ್ಯ ಕೈಜೋಡಿಸಲಿ: ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ

Jun 23 2025, 01:17 AM IST

  ರಾಜ್ಯದಲ್ಲಿ ಮತ್ತೊಂದು ಜಾತಿಗಣತಿ ನಡೆಸುವುದು ಅನಗತ್ಯ. ರಾಜ್ಯ ಸರ್ಕಾರ ತನ್ನ ನಿರ್ಧಾರ ಕೈಬಿಟ್ಟು ಸಾಂವಿಧಾನಿಕ ಮಾನ್ಯತೆ ಇರುವ ಕೇಂದ್ರದ ಸಮಗ್ರ ಮತ್ತು ಐತಿಹಾಸಿಕ ಗಣತಿಗೆ ಸಹಕಾರ ನೀಡಬೇಕೆಂದು ಜಾತಿ ಗಣತಿ ಕುರಿತು ನಡೆದ ದುಂಡು ಮೇಜಿನ ಸಭೆ ಒಮ್ಮತದ ನಿರ್ಣಯ ಕೈಗೊಂಡಿದೆ.

ಕೇಂದ್ರದ ಜಾತಿ ಗಣತಿಗೆ ರಾಹುಲ್‌ ಗಾಂಧಿ ಐಡಿಯಾ ಕಾಪಿ : ಡಿಕೆಶಿ

Jun 17 2025, 06:11 AM IST
ಜಾತಿಗಣತಿಗೆ ಮುಂದಾಗಿರುವ ಕೇಂದ್ರ ಸರ್ಕಾರದವರು ರಾಹುಲ್ ಗಾಂಧಿ ಅವರನ್ನು ಕಾಪಿ ಮಾಡುತ್ತಿದ್ದಾರೆ. ಅವರೇನು ಮಾಡುತ್ತಾರೋ ಮಾಡಲಿ. ನಮ್ಮದು ಅಭ್ಯಂತರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ

Jun 17 2025, 05:14 AM IST

ಎಚ್‌.ಕಾಂತರಾಜು ಆಯೋಗ ನಡೆಸಿದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ದುರ್ಬಲ ವರ್ಗದಿಂದಲೂ ಆಕ್ಷೇಪಣೆ ವ್ಯಕ್ತವಾಗಿತ್ತು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ

Jun 17 2025, 05:06 AM IST

2026-27ರಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ದೇಶದ 16ನೇ ಜನಗಣತಿಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

ಮರು ಜಾತಿ ಗಣತಿ ಖಂಡಿಸಿ ವಾಟಾಳ್ ಪ್ರತಿಭಟನೆ

Jun 17 2025, 12:54 AM IST
ಮೈಸೂರಿನಲ್ಲೂ ಅನ್ಯ ಭಾಷಿಕರ ಪ್ರಾಬಲ್ಯ ಹೆಚ್ಚಾಗುತ್ತಿದೆ. ಹೀಗಾಗಿ, ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕನ್ನಡಿಗರು ಎಷ್ಟು ಮಂದಿ ಇದ್ದಾರೆ

ಪದೇ ಪದೇ ಜಾತಿ ಗಣತಿಯಿಂದ ಸಂವಿಧಾನದ ಆಶಯಕ್ಕೆ ಅಪಚಾರ: ಮಾಜಿ ಮೇಯರ್‌ ಸಂದೇಶ ಸ್ವಾಮಿ

Jun 13 2025, 03:52 AM IST
ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಸರ್ವತೋಮುಖ ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಔನತ್ಯಕ್ಕೆ ಶ್ರಮಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved