• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ-ಜೆಡಿಎಸ್‌ ಜಗಳದಿಂದ ಅವರಿಗೆ ಲಾಭ: ಸಿಪಿವೈ

Mar 29 2024, 12:54 AM IST
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕನಕಪುರದಲ್ಲಿ ಅವರಿಗೆ ಹೆಚ್ಚು ಮತ ಬರುತ್ತದಾ? ಚನ್ನಪಟ್ಟಣದಲ್ಲಿ ನಮಗೆ ಜಾಸ್ತಿ ಮತ ಬರುತ್ತದಾ ಎಂಬುದು ನಮ್ಮ ಮುಂದಿರುವ ಸವಾಲು. ಎರಡು ಪಕ್ಷದ ಕಾರ್ಯಕರ್ತರು ಮೈಚಳಿ ಬಿಟ್ಟು ಕೆಲಸ ಮಾಡಿದರೆ ಚನ್ನಪಟ್ಟಣದಲ್ಲಿ ನಾವು ಕಡಿಮೆಯೆಂದರೂ 1.20 ಲಕ್ಷ ಮತ ಪಡೆಯಬಹುದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ತೇಜಸ್ವಿ ಸೂರ್ಯ ಗೆಲುವಿಗೆ ಶ್ರಮಿಸಲು ಬಿಜೆಪಿ-ಜೆಡಿಎಸ್‌ ಕಾರ್ಯಕರ್ತ ಪಣ

Mar 28 2024, 01:31 AM IST
ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯೊಂದಿಗೆ ಕಣಕ್ಕಿಳಿದಿರುವ ಬಿಜೆಪಿ-ಜೆಡಿಎಸ್‌ ತನ್ನ ಅಭ್ಯರ್ಥಿಗಳ ಗೆಲುವಿಗಾಗಿ ರೂಪಿಸಿಕೊಂಡಿರುವ ಸಮನ್ವಯ ಸಮಿತಿಯ ಮೊದಲ ಸಭೆ ನಡೆಯಿತು.

ಜೆಡಿಎಸ್‌: 2 ಕ್ಷೇತ್ರ ಫೈನಲ್‌, ಕೋಲಾರ ಇನ್ನೂ ಕಗ್ಗಂಟು

Mar 27 2024, 02:01 AM IST
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‌ ಸ್ಪರ್ಧಿಸಲಿರುವ ಮೂರು ಕ್ಷೇತ್ರಗಳ ಪೈಕಿ ಹಾಸನ ಮತ್ತು ಮಂಡ್ಯಕ್ಕೆ ಅಭ್ಯರ್ಥಿಗಳು ಅಖೈರಾಗಿದ್ದು, ಕೋಲಾರ ಕ್ಷೇತ್ರವೊಂದು ಕೊನೆಯ ಕ್ಷಣದಲ್ಲಿ ಕಗ್ಗಂಟಾಗಿ ಪರಿಣಮಿಸಿದೆ.

ಶಾಸಕರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಕಾಂಗ್ರೆಸ್‌ ಸೇರ್ಪಡೆ

Mar 27 2024, 01:07 AM IST
ದಾಬಸ್‌ಪೇಟೆ: ತಾಲೂಕಿನ ಜೆಡಿಎಸ್ ಪ್ರಭಾವಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ತಳಮಳ ಆರಂಭವಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಮೈತ್ರಿ ಯಶಸ್ಸಿಗೆ ಜೆಡಿಎಸ್‌ ಅಷ್ಟಸೂತ್ರ

Mar 26 2024, 01:45 AM IST
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೈತ್ರಿ ಧರ್ಮಪಾಲನೆ ಮಾಡುವ ಉದ್ದೇಶದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಎಲ್ಲ ಹಂತದ ಮುಖಂಡರಿಗೆ ಎಂಟು ಪ್ರಮುಖ ಅಂಶಗಳನ್ನು ಒಳಗೊಂಡ ನಿರ್ದೇಶನಗಳನ್ನು ರವಾನಿಸಿದ್ದಾರೆ.

ಮಾಜಿ ಸಿಎಂ ಎಚ್‌ಡಿಕೆ ನಿವಾಸಕ್ಕೆ ಜೆಡಿಎಸ್‌ ಕಾರ್ಯಕರ್ತರ ಮುತ್ತಿಗೆ

Mar 25 2024, 12:54 AM IST

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನೀವೇ ಅಭ್ಯರ್ಥಿಯಾಗಬೇಕು ಎಂದು ಒತ್ತಾಯಿಸಿ ಮಂಡ್ಯ ಜಿಲ್ಲೆಯ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬೆಂಗಳೂರು ಜೆ.ಪಿ.ನಗರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಾಳೆ ಕೋಲಾರ ಕ್ಷೇತ್ರ ಜೆಡಿಎಸ್‌ ಅಭ್ಯರ್ಥಿ ಪ್ರಕಟ

Mar 24 2024, 01:31 AM IST
ದೆಹಲಿಗೆ ಸಂಸದ ಎಸ್.ಮುನಿಸ್ವಾಮಿರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಡ್ಡಾ ಕರೆಸಿಕೊಂಡು ಚರ್ಚಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವುದಾಗಿ ಅವರಿಗೆ ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ

ಬಿಜೆಪಿ-ಜೆಡಿಎಸ್‌ ಪಟ್ಟಿ ಬಳಿಕವೇ ಕಾಂಗ್ರೆಸ್‌ 4 ಅಭ್ಯರ್ಥಿ ಘೋಷಣೆ?

Mar 23 2024, 01:46 AM IST
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್‌ನ ಅಂತಿಮ ಪಟ್ಟಿ ಪ್ರಕಟಗೊಂಡ ಬಳಿಕ ಕಾಂಗ್ರೆಸ್‌ನಿಂದ ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲು ಶನಿವಾರ ನಡೆಯಲಿರುವ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ನೂರಾರು ಕಾರ್ಯಕರ್ತರು

Mar 22 2024, 01:02 AM IST
ತಾಲೂಕಿನ ಹೊಸಕೆರೆಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಸಮ್ಮುಖದಲ್ಲಿ ನೂರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

ಜೆಡಿಎಸ್‌ ಎಂಎಲ್‌ ಸಿ ಮರಿತಿಬ್ಬೇಗೌಡ ರಾಜೀನಾಮೆ

Mar 22 2024, 01:01 AM IST
ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ವಿಧಾನಪರಿಷತ್‌ನ ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡ ರಾಜೀನಾಮೆ ಸಲ್ಲಿಸಿದ್ದಾರೆ
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved